AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್​ ಈ ಮೂವರನ್ನು ಉಳಿಸಿಕೊಳ್ಳುವುದು ಖಚಿತ ಎಂದ ಸೆಹ್ವಾಗ್

Virender Sehwag: ಸ್ಟಾರ್​ ಆಟಗಾರರನ್ನೇ ಹೊಂದಿರುವ ಮುಂಬೈ ಇಂಡಿಯನ್ಸ್ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ಲೇಯರ್ಸ್​.

TV9 Web
| Updated By: ಝಾಹಿರ್ ಯೂಸುಫ್|

Updated on: Nov 28, 2021 | 7:24 PM

Share
ಐಪಿಎಲ್ ಮೆಗಾ ಹರಾಜಿನ ಸಿದ್ದತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಿದೆ. ನವೆಂಬರ್ 30 ರೊಳಗೆ ಹಳೆಯ 8 ಫ್ರಾಂಚೈಸಿಗಳು ಅಂತಿಮ ಪಟ್ಟಿಯನ್ನು ಸಿದ್ದಪಡಿಸಬೇಕಿದ್ದು, ಹೀಗಾಗಿ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಚರ್ಚೆಗಳು ಜೋರಾಗಿದೆ.

ಐಪಿಎಲ್ ಮೆಗಾ ಹರಾಜಿನ ಸಿದ್ದತೆಗಳು ಶುರುವಾಗಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಿದೆ. ನವೆಂಬರ್ 30 ರೊಳಗೆ ಹಳೆಯ 8 ಫ್ರಾಂಚೈಸಿಗಳು ಅಂತಿಮ ಪಟ್ಟಿಯನ್ನು ಸಿದ್ದಪಡಿಸಬೇಕಿದ್ದು, ಹೀಗಾಗಿ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಚರ್ಚೆಗಳು ಜೋರಾಗಿದೆ.

1 / 6
ಅದರಲ್ಲೂ ಸ್ಟಾರ್​ ಆಟಗಾರರನ್ನೇ ಹೊಂದಿರುವ ಮುಂಬೈ ಇಂಡಿಯನ್ಸ್ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ಲೇಯರ್ಸ್​. ಹೀಗಾಗಿ ಯಾರನ್ನು ಉಳಿಸಿ ಯಾರನ್ನು ಬಿಡುಗಡೆ ಮಾಡಲಿದೆ ಎಂಬ ಕುತೂಹಲ ಎಲ್ಲರಲಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಉತ್ತರಿಸಿದ್ದಾರೆ.

ಅದರಲ್ಲೂ ಸ್ಟಾರ್​ ಆಟಗಾರರನ್ನೇ ಹೊಂದಿರುವ ಮುಂಬೈ ಇಂಡಿಯನ್ಸ್ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ತಂಡದಲ್ಲಿರುವ ಬಹುತೇಕ ಆಟಗಾರರು ಅತ್ಯುತ್ತಮ ಪ್ಲೇಯರ್ಸ್​. ಹೀಗಾಗಿ ಯಾರನ್ನು ಉಳಿಸಿ ಯಾರನ್ನು ಬಿಡುಗಡೆ ಮಾಡಲಿದೆ ಎಂಬ ಕುತೂಹಲ ಎಲ್ಲರಲಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಉತ್ತರಿಸಿದ್ದಾರೆ.

2 / 6
ಸೆಹ್ವಾಗ್ ಅವರು ಮುಂಬೈ ಇಂಡಿಯನ್ಸ್ ತಂಡ ಉಳಿಸಿಕೊಳ್ಳಲಿರುವ ಮೂವರು ಭಾರತೀಯ ಆಟಗಾರರು ಯಾರೆಂದು ತಿಳಿಸಿದ್ದಾರೆ. ಅದರಂತೆ ಮುಂಬೈ ತಂಡದ ಮೊದಲ ಆಯ್ಕೆ ನಾಯಕ ರೋಹಿತ್ ಶರ್ಮಾ.

ಸೆಹ್ವಾಗ್ ಅವರು ಮುಂಬೈ ಇಂಡಿಯನ್ಸ್ ತಂಡ ಉಳಿಸಿಕೊಳ್ಳಲಿರುವ ಮೂವರು ಭಾರತೀಯ ಆಟಗಾರರು ಯಾರೆಂದು ತಿಳಿಸಿದ್ದಾರೆ. ಅದರಂತೆ ಮುಂಬೈ ತಂಡದ ಮೊದಲ ಆಯ್ಕೆ ನಾಯಕ ರೋಹಿತ್ ಶರ್ಮಾ.

3 / 6
ಹಾಗೆಯೇ 2ನೇ ಆಟಗಾರನಾಗಿ ವೇಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಮುಂಬೈ ಇಂಡಿಯನ್ಸ್​ ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಹಾಗೆಯೇ 2ನೇ ಆಟಗಾರನಾಗಿ ವೇಗಿ ಜಸ್​ಪ್ರೀತ್ ಬುಮ್ರಾ ಅವರನ್ನು ಮುಂಬೈ ಇಂಡಿಯನ್ಸ್​ ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

4 / 6
ಇನ್ನು ಮೂರನೇ ಆಟಗಾರನಾಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ. ಕಿಶನ್ ಇನ್ನೂ ಕೂಡ ಯುವ ಕ್ರಿಕೆಟಿಗ. ಹೀಗಾಗಿ ಮುಂಬೈ ಕಿಶನ್​ರನ್ನು ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

ಇನ್ನು ಮೂರನೇ ಆಟಗಾರನಾಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ. ಕಿಶನ್ ಇನ್ನೂ ಕೂಡ ಯುವ ಕ್ರಿಕೆಟಿಗ. ಹೀಗಾಗಿ ಮುಂಬೈ ಕಿಶನ್​ರನ್ನು ಉಳಿಸಿಕೊಳ್ಳಲಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.

5 / 6
ಇದಾಗ್ಯೂ ಹಾರ್ದಿಕ್ ಪಾಂಡ್ಯರನ್ನು ಉಳಿಸಿಕೊಳ್ಳುವುದಿಲ್ಲ ಎಂದಿರುವ ಸೆಹ್ವಾಗ್, ಪ್ರಸ್ತುತ ಸನ್ನಿವೇಶದಲ್ಲಿ ಪಾಂಡ್ಯ ಬೌಲಿಂಗ್ ಮಾಡುತ್ತಿಲ್ಲ. ಹೀಗಾಗಿ ಅವರನ್ನು ಮುಂಬೈ ಆಲ್​ರೌಂಡರ್​ ಆಗಿ ತಂಡದಲ್ಲಿ ರಿಟೈನ್ ಮಾಡಿಕೊಳ್ಳುವುದಿಲ್ಲ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಇದಾಗ್ಯೂ ಹಾರ್ದಿಕ್ ಪಾಂಡ್ಯರನ್ನು ಉಳಿಸಿಕೊಳ್ಳುವುದಿಲ್ಲ ಎಂದಿರುವ ಸೆಹ್ವಾಗ್, ಪ್ರಸ್ತುತ ಸನ್ನಿವೇಶದಲ್ಲಿ ಪಾಂಡ್ಯ ಬೌಲಿಂಗ್ ಮಾಡುತ್ತಿಲ್ಲ. ಹೀಗಾಗಿ ಅವರನ್ನು ಮುಂಬೈ ಆಲ್​ರೌಂಡರ್​ ಆಗಿ ತಂಡದಲ್ಲಿ ರಿಟೈನ್ ಮಾಡಿಕೊಳ್ಳುವುದಿಲ್ಲ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!