10 ಎಸೆತಗಳಲ್ಲಿ 5 ವಿಕೆಟ್ ಪಡೆದ ಮಾಜಿ RCB ಸ್ಪಿನ್ನರ್

Wanindu Hasaranga: ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Dec 01, 2021 | 10:45 PM

 ಐಪಿಎಲ್ 2022ರಲ್ಲಿ 8 ಫ್ರಾಂಚೈಸಿ ತಂಡಗಳು ಒಟ್ಟು  27 ಆಟಗಾರರನ್ನು ಉಳಿಸಿಕೊಂಡಿವೆ. ಆದರೆ, ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನೇ ಕೈಬಿಟ್ಟು ಅಚ್ಚರಿ ಮೂಡಿಸಿದೆ. ಇದೀಗ ಇಂತಹ ಆಟಗಾರರನ್ನು ವಿಶೇಷ ಆಯ್ಕೆಯ ಮೂಲಕ ತನ್ನ ಸೆಳೆಯಲು ಲಕ್ನೋ ಮತ್ತು ಅಹಮದಾಬಾದ್‌ ಮುಂದಾಗಿದೆ.

ಐಪಿಎಲ್ 2022ರಲ್ಲಿ 8 ಫ್ರಾಂಚೈಸಿ ತಂಡಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿವೆ. ಆದರೆ, ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನೇ ಕೈಬಿಟ್ಟು ಅಚ್ಚರಿ ಮೂಡಿಸಿದೆ. ಇದೀಗ ಇಂತಹ ಆಟಗಾರರನ್ನು ವಿಶೇಷ ಆಯ್ಕೆಯ ಮೂಲಕ ತನ್ನ ಸೆಳೆಯಲು ಲಕ್ನೋ ಮತ್ತು ಅಹಮದಾಬಾದ್‌ ಮುಂದಾಗಿದೆ.

1 / 6
ಆದರೆ ಇತ್ತ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಟಿ10 ಲೀಗ್​ನ 27ನೇ ಪಂದ್ಯದಲ್ಲಿ ಬಾಂಗ್ಲಾ ಟೈಗರ್ಸ್ ಹಾಗೂ ಡೆಕ್ಕನ್ ಗ್ಲಾಡಿಯೇಟರ್ಸ್ ಮುಖಾಮುಖಿಯಾಗಿತ್ತು.

ಆದರೆ ಇತ್ತ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಟಿ10 ಲೀಗ್​ನ 27ನೇ ಪಂದ್ಯದಲ್ಲಿ ಬಾಂಗ್ಲಾ ಟೈಗರ್ಸ್ ಹಾಗೂ ಡೆಕ್ಕನ್ ಗ್ಲಾಡಿಯೇಟರ್ಸ್ ಮುಖಾಮುಖಿಯಾಗಿತ್ತು.

2 / 6
 ಮೊದಲು ಬ್ಯಾಟ್ ಮಾಡಿದ ಗ್ಲಾಡಿಯೇಟರ್ಸ್ 10 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 140 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ಟೈಗರ್ಸ್​ ವನಿಂದು ಹಸರಂಗ ನೀಡಿದ ಶಾಕ್​ನಿಂದ ಚೇತರಿಸಿಕೊಳ್ಳಲೇ ಆಗಲಿಲ್ಲ. ಏಕೆಂದರೆ ಬ್ಯಾಕ್ ಟು ಬ್ಯಾಕ್ ವಿಕೆಟ್​ ಉರುಳಿಸಿದ ಹಸರಂಗ ಬಾಂಗ್ಲಾ ಟೈಗರ್ಸ್ ತಂಡವನ್ನು ಕೇವಲ 78 ರನ್​ಗಳಿಗೆ ಆಲೌಟ್ ಮಾಡಿದ್ದರು. ಅದರಲ್ಲೂ ಎರಡು ಓವರ್ ಎಸೆದ ಹಸರಂಗ 5 ವಿಕೆಟ್ ಉರುಳಿಸಿದ್ದರು.

ಮೊದಲು ಬ್ಯಾಟ್ ಮಾಡಿದ ಗ್ಲಾಡಿಯೇಟರ್ಸ್ 10 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 140 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ಟೈಗರ್ಸ್​ ವನಿಂದು ಹಸರಂಗ ನೀಡಿದ ಶಾಕ್​ನಿಂದ ಚೇತರಿಸಿಕೊಳ್ಳಲೇ ಆಗಲಿಲ್ಲ. ಏಕೆಂದರೆ ಬ್ಯಾಕ್ ಟು ಬ್ಯಾಕ್ ವಿಕೆಟ್​ ಉರುಳಿಸಿದ ಹಸರಂಗ ಬಾಂಗ್ಲಾ ಟೈಗರ್ಸ್ ತಂಡವನ್ನು ಕೇವಲ 78 ರನ್​ಗಳಿಗೆ ಆಲೌಟ್ ಮಾಡಿದ್ದರು. ಅದರಲ್ಲೂ ಎರಡು ಓವರ್ ಎಸೆದ ಹಸರಂಗ 5 ವಿಕೆಟ್ ಉರುಳಿಸಿದ್ದರು.

3 / 6
ಮೊದಲ ಓವರ್​ನ ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಹಸರಂಗ ಎರಡನೇ ಎಸೆತದಲ್ಲಿ ಸಿಕ್ಸ್​ ಚಚ್ಚಿಕೊಂಡಿದ್ದರು. ಆದರೆ ಮರು ಎಸೆತದಲ್ಲೇ ವಿಕೆಟ್ ಪಡೆದರು. ಇದರ ಬೆನ್ನಲ್ಲೇ ಬೌಲ್ಡ್ ಮಾಡಿ ಮತ್ತೊಂದು ಯಶಸ್ಸು ಪಡೆದರು. ಕೊನೆಯ ಎರಡು ಎಸೆತಗಳಲ್ಲಿ 2 ರನ್​ ನೀಡಿದರು.

ಮೊದಲ ಓವರ್​ನ ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಹಸರಂಗ ಎರಡನೇ ಎಸೆತದಲ್ಲಿ ಸಿಕ್ಸ್​ ಚಚ್ಚಿಕೊಂಡಿದ್ದರು. ಆದರೆ ಮರು ಎಸೆತದಲ್ಲೇ ವಿಕೆಟ್ ಪಡೆದರು. ಇದರ ಬೆನ್ನಲ್ಲೇ ಬೌಲ್ಡ್ ಮಾಡಿ ಮತ್ತೊಂದು ಯಶಸ್ಸು ಪಡೆದರು. ಕೊನೆಯ ಎರಡು ಎಸೆತಗಳಲ್ಲಿ 2 ರನ್​ ನೀಡಿದರು.

4 / 6
ಇನ್ನು 2ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಉರುಳಿಸಿದರು. ಬಳಿಕ ಮೂರು ಎಸೆತಗಳಲ್ಲಿ ಯಾವುದೇ ರನ್ ನೀಡಿಲ್ಲ. 6ನೇ ಎಸೆತದಲ್ಲಿ ಮತ್ತೊಂದು ವಿಕೆಟ್ ಪಡೆದರು. ಈ ಮೂಲಕ ಕೇವಲ 8 ರನ್​ ನೀಡಿ 5 ವಿಕೆಟ್ ಉರುಳಿಸಿದರು.

ಇನ್ನು 2ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಉರುಳಿಸಿದರು. ಬಳಿಕ ಮೂರು ಎಸೆತಗಳಲ್ಲಿ ಯಾವುದೇ ರನ್ ನೀಡಿಲ್ಲ. 6ನೇ ಎಸೆತದಲ್ಲಿ ಮತ್ತೊಂದು ವಿಕೆಟ್ ಪಡೆದರು. ಈ ಮೂಲಕ ಕೇವಲ 8 ರನ್​ ನೀಡಿ 5 ವಿಕೆಟ್ ಉರುಳಿಸಿದರು.

5 / 6
 ಅಂದರೆ ಹಸರಂಗ ಎರಡು ಎಸೆತಗಳಲ್ಲಿ 8 ರನ್​ ನೀಡಿದ ಬಳಿಕ ಯಾವುದೇ ರನ್​ ನೀಡದೇ 5 ವಿಕೆಟ್ ಪಡೆದಿರುವುದು ವಿಶೇಷ. ಸದ್ಯ ಟಿ10 ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ಹಸರಂಗ  10 ಪಂದ್ಯಗಳಿಂದ 20 ವಿಕೆಟ್ ಪಡೆದಿದ್ದಾರೆ.

ಅಂದರೆ ಹಸರಂಗ ಎರಡು ಎಸೆತಗಳಲ್ಲಿ 8 ರನ್​ ನೀಡಿದ ಬಳಿಕ ಯಾವುದೇ ರನ್​ ನೀಡದೇ 5 ವಿಕೆಟ್ ಪಡೆದಿರುವುದು ವಿಶೇಷ. ಸದ್ಯ ಟಿ10 ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ಹಸರಂಗ 10 ಪಂದ್ಯಗಳಿಂದ 20 ವಿಕೆಟ್ ಪಡೆದಿದ್ದಾರೆ.

6 / 6
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ