AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಎಸೆತಗಳಲ್ಲಿ 5 ವಿಕೆಟ್ ಪಡೆದ ಮಾಜಿ RCB ಸ್ಪಿನ್ನರ್

Wanindu Hasaranga: ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ.

TV9 Web
| Edited By: |

Updated on: Dec 01, 2021 | 10:45 PM

Share
 ಐಪಿಎಲ್ 2022ರಲ್ಲಿ 8 ಫ್ರಾಂಚೈಸಿ ತಂಡಗಳು ಒಟ್ಟು  27 ಆಟಗಾರರನ್ನು ಉಳಿಸಿಕೊಂಡಿವೆ. ಆದರೆ, ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನೇ ಕೈಬಿಟ್ಟು ಅಚ್ಚರಿ ಮೂಡಿಸಿದೆ. ಇದೀಗ ಇಂತಹ ಆಟಗಾರರನ್ನು ವಿಶೇಷ ಆಯ್ಕೆಯ ಮೂಲಕ ತನ್ನ ಸೆಳೆಯಲು ಲಕ್ನೋ ಮತ್ತು ಅಹಮದಾಬಾದ್‌ ಮುಂದಾಗಿದೆ.

ಐಪಿಎಲ್ 2022ರಲ್ಲಿ 8 ಫ್ರಾಂಚೈಸಿ ತಂಡಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿವೆ. ಆದರೆ, ಕೆಲ ಫ್ರಾಂಚೈಸಿಗಳು ಪ್ರಮುಖ ಆಟಗಾರರನ್ನೇ ಕೈಬಿಟ್ಟು ಅಚ್ಚರಿ ಮೂಡಿಸಿದೆ. ಇದೀಗ ಇಂತಹ ಆಟಗಾರರನ್ನು ವಿಶೇಷ ಆಯ್ಕೆಯ ಮೂಲಕ ತನ್ನ ಸೆಳೆಯಲು ಲಕ್ನೋ ಮತ್ತು ಅಹಮದಾಬಾದ್‌ ಮುಂದಾಗಿದೆ.

1 / 6
ಆದರೆ ಇತ್ತ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಟಿ10 ಲೀಗ್​ನ 27ನೇ ಪಂದ್ಯದಲ್ಲಿ ಬಾಂಗ್ಲಾ ಟೈಗರ್ಸ್ ಹಾಗೂ ಡೆಕ್ಕನ್ ಗ್ಲಾಡಿಯೇಟರ್ಸ್ ಮುಖಾಮುಖಿಯಾಗಿತ್ತು.

ಆದರೆ ಇತ್ತ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪರ ಆಡಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಅಬುಧಾಭಿಯಲ್ಲಿ ನಡೆಯುತ್ತಿರುವ ಟಿ10 ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಟಿ10 ಲೀಗ್​ನ 27ನೇ ಪಂದ್ಯದಲ್ಲಿ ಬಾಂಗ್ಲಾ ಟೈಗರ್ಸ್ ಹಾಗೂ ಡೆಕ್ಕನ್ ಗ್ಲಾಡಿಯೇಟರ್ಸ್ ಮುಖಾಮುಖಿಯಾಗಿತ್ತು.

2 / 6
 ಮೊದಲು ಬ್ಯಾಟ್ ಮಾಡಿದ ಗ್ಲಾಡಿಯೇಟರ್ಸ್ 10 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 140 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ಟೈಗರ್ಸ್​ ವನಿಂದು ಹಸರಂಗ ನೀಡಿದ ಶಾಕ್​ನಿಂದ ಚೇತರಿಸಿಕೊಳ್ಳಲೇ ಆಗಲಿಲ್ಲ. ಏಕೆಂದರೆ ಬ್ಯಾಕ್ ಟು ಬ್ಯಾಕ್ ವಿಕೆಟ್​ ಉರುಳಿಸಿದ ಹಸರಂಗ ಬಾಂಗ್ಲಾ ಟೈಗರ್ಸ್ ತಂಡವನ್ನು ಕೇವಲ 78 ರನ್​ಗಳಿಗೆ ಆಲೌಟ್ ಮಾಡಿದ್ದರು. ಅದರಲ್ಲೂ ಎರಡು ಓವರ್ ಎಸೆದ ಹಸರಂಗ 5 ವಿಕೆಟ್ ಉರುಳಿಸಿದ್ದರು.

ಮೊದಲು ಬ್ಯಾಟ್ ಮಾಡಿದ ಗ್ಲಾಡಿಯೇಟರ್ಸ್ 10 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 140 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾ ಟೈಗರ್ಸ್​ ವನಿಂದು ಹಸರಂಗ ನೀಡಿದ ಶಾಕ್​ನಿಂದ ಚೇತರಿಸಿಕೊಳ್ಳಲೇ ಆಗಲಿಲ್ಲ. ಏಕೆಂದರೆ ಬ್ಯಾಕ್ ಟು ಬ್ಯಾಕ್ ವಿಕೆಟ್​ ಉರುಳಿಸಿದ ಹಸರಂಗ ಬಾಂಗ್ಲಾ ಟೈಗರ್ಸ್ ತಂಡವನ್ನು ಕೇವಲ 78 ರನ್​ಗಳಿಗೆ ಆಲೌಟ್ ಮಾಡಿದ್ದರು. ಅದರಲ್ಲೂ ಎರಡು ಓವರ್ ಎಸೆದ ಹಸರಂಗ 5 ವಿಕೆಟ್ ಉರುಳಿಸಿದ್ದರು.

3 / 6
ಮೊದಲ ಓವರ್​ನ ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಹಸರಂಗ ಎರಡನೇ ಎಸೆತದಲ್ಲಿ ಸಿಕ್ಸ್​ ಚಚ್ಚಿಕೊಂಡಿದ್ದರು. ಆದರೆ ಮರು ಎಸೆತದಲ್ಲೇ ವಿಕೆಟ್ ಪಡೆದರು. ಇದರ ಬೆನ್ನಲ್ಲೇ ಬೌಲ್ಡ್ ಮಾಡಿ ಮತ್ತೊಂದು ಯಶಸ್ಸು ಪಡೆದರು. ಕೊನೆಯ ಎರಡು ಎಸೆತಗಳಲ್ಲಿ 2 ರನ್​ ನೀಡಿದರು.

ಮೊದಲ ಓವರ್​ನ ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಹಸರಂಗ ಎರಡನೇ ಎಸೆತದಲ್ಲಿ ಸಿಕ್ಸ್​ ಚಚ್ಚಿಕೊಂಡಿದ್ದರು. ಆದರೆ ಮರು ಎಸೆತದಲ್ಲೇ ವಿಕೆಟ್ ಪಡೆದರು. ಇದರ ಬೆನ್ನಲ್ಲೇ ಬೌಲ್ಡ್ ಮಾಡಿ ಮತ್ತೊಂದು ಯಶಸ್ಸು ಪಡೆದರು. ಕೊನೆಯ ಎರಡು ಎಸೆತಗಳಲ್ಲಿ 2 ರನ್​ ನೀಡಿದರು.

4 / 6
ಇನ್ನು 2ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಉರುಳಿಸಿದರು. ಬಳಿಕ ಮೂರು ಎಸೆತಗಳಲ್ಲಿ ಯಾವುದೇ ರನ್ ನೀಡಿಲ್ಲ. 6ನೇ ಎಸೆತದಲ್ಲಿ ಮತ್ತೊಂದು ವಿಕೆಟ್ ಪಡೆದರು. ಈ ಮೂಲಕ ಕೇವಲ 8 ರನ್​ ನೀಡಿ 5 ವಿಕೆಟ್ ಉರುಳಿಸಿದರು.

ಇನ್ನು 2ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಉರುಳಿಸಿದರು. ಬಳಿಕ ಮೂರು ಎಸೆತಗಳಲ್ಲಿ ಯಾವುದೇ ರನ್ ನೀಡಿಲ್ಲ. 6ನೇ ಎಸೆತದಲ್ಲಿ ಮತ್ತೊಂದು ವಿಕೆಟ್ ಪಡೆದರು. ಈ ಮೂಲಕ ಕೇವಲ 8 ರನ್​ ನೀಡಿ 5 ವಿಕೆಟ್ ಉರುಳಿಸಿದರು.

5 / 6
 ಅಂದರೆ ಹಸರಂಗ ಎರಡು ಎಸೆತಗಳಲ್ಲಿ 8 ರನ್​ ನೀಡಿದ ಬಳಿಕ ಯಾವುದೇ ರನ್​ ನೀಡದೇ 5 ವಿಕೆಟ್ ಪಡೆದಿರುವುದು ವಿಶೇಷ. ಸದ್ಯ ಟಿ10 ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ಹಸರಂಗ  10 ಪಂದ್ಯಗಳಿಂದ 20 ವಿಕೆಟ್ ಪಡೆದಿದ್ದಾರೆ.

ಅಂದರೆ ಹಸರಂಗ ಎರಡು ಎಸೆತಗಳಲ್ಲಿ 8 ರನ್​ ನೀಡಿದ ಬಳಿಕ ಯಾವುದೇ ರನ್​ ನೀಡದೇ 5 ವಿಕೆಟ್ ಪಡೆದಿರುವುದು ವಿಶೇಷ. ಸದ್ಯ ಟಿ10 ಲೀಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ಹಸರಂಗ 10 ಪಂದ್ಯಗಳಿಂದ 20 ವಿಕೆಟ್ ಪಡೆದಿದ್ದಾರೆ.

6 / 6
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್