AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಏನಿದು RCB ಹಾಲ್ ಆಫ್ ಫೇಮ್ ಪ್ರಶಸ್ತಿ?

What is RCB Hall Of Fame? ಮುಂದಿನ ವರ್ಷ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಅವರಿಗೆ ಹಾಲ್ ಆಫ್ ಫೇಮ್​ ಪ್ರಶಸ್ತಿ ನೀಡುವ ಮೂಲಕ ಗೌರವಿಸಲಾಗುತ್ತದೆ.

TV9 Web
| Edited By: |

Updated on: May 17, 2022 | 5:02 PM

Share
ಹಾಲ್ ಆಫ್ ಫೇಮ್...ಎಂದರೆ ಥಟ್ಟನೆ ಮನಸಿಗೆ ಬರುವ ಚಿತ್ರವೆಂದರೆ ಹಾಲಿವುಡ್​ನ ವಾಕ್​ ಆಫ್​ ಫೇಮ್. ಮನರಂಜನಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದವರ ಹೆಸರುಗಳನ್ನು ಹಾಲಿವುಡ್​ನ ಪ್ರಮುಖ ಪಾದಚಾರಿ ಮಾರ್ಗದಲ್ಲಿ ನಕ್ಷತ್ರಗಳ ರೂಪದಲ್ಲಿ ಕೆತ್ತಿಡಲಾಗಿದೆ. ಇದೇ ಮಾದರಿಯಲ್ಲಿ ಇಂಟರ್​​ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಕ್ರಿಕೆಟ್​ನಲ್ಲಿ ಸಾಧನೆಗೈದ ಪ್ರಮುಖ ಆಟಗಾರರಿಗೆ 2009  ರಿಂದ ಹಾಲ್ ಆಫ್ ಫೇಮ್ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದೆ.

ಹಾಲ್ ಆಫ್ ಫೇಮ್...ಎಂದರೆ ಥಟ್ಟನೆ ಮನಸಿಗೆ ಬರುವ ಚಿತ್ರವೆಂದರೆ ಹಾಲಿವುಡ್​ನ ವಾಕ್​ ಆಫ್​ ಫೇಮ್. ಮನರಂಜನಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದವರ ಹೆಸರುಗಳನ್ನು ಹಾಲಿವುಡ್​ನ ಪ್ರಮುಖ ಪಾದಚಾರಿ ಮಾರ್ಗದಲ್ಲಿ ನಕ್ಷತ್ರಗಳ ರೂಪದಲ್ಲಿ ಕೆತ್ತಿಡಲಾಗಿದೆ. ಇದೇ ಮಾದರಿಯಲ್ಲಿ ಇಂಟರ್​​ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಕ್ರಿಕೆಟ್​ನಲ್ಲಿ ಸಾಧನೆಗೈದ ಪ್ರಮುಖ ಆಟಗಾರರಿಗೆ 2009 ರಿಂದ ಹಾಲ್ ಆಫ್ ಫೇಮ್ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದೆ.

1 / 5
ಇದೀಗ ಇದೇ ಮಾದರಿಯಲ್ಲಿ ಆರ್​ಸಿಬಿ ಫ್ರಾಂಚೈಸಿ ಕೂಡ ತಂಡದ ಪರ ಆಡಿದ ಶ್ರೇಷ್ಠ ಆಟಗಾರರನ್ನು ಗೌರವಿಸಲು ಮುಂದಾಗಿದೆ. ಇದಕ್ಕೆ ಆರ್​ಸಿಬಿ ಹಾಲ್ ಆಫ್​ ಫೇಮ್ ಎಂಬ ಹೆಸರಿಡಲಾಗಿದೆ. ಈ ಗೌರವ ಪ್ರಶಸ್ತಿಯನ್ನು ಆರ್​ಸಿಬಿ ಪರ ಆಡಿದ ಎಲ್ಲಾ ಆಟಗಾರರಿಗೆ ನೀಡಲಾಗುವುದಿಲ್ಲ. ಬದಲಾಗಿ ತಂಡದ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಮಾತ್ರ ಸಲ್ಲುತ್ತದೆ. ಇದಕ್ಕಾಗಿ ಒಂದಷ್ಟು ಷರತ್ತುಗಳನ್ನು ಕೂಡ ಆರ್​ಸಿಬಿ ರೂಪಿಸಿದೆ.

ಇದೀಗ ಇದೇ ಮಾದರಿಯಲ್ಲಿ ಆರ್​ಸಿಬಿ ಫ್ರಾಂಚೈಸಿ ಕೂಡ ತಂಡದ ಪರ ಆಡಿದ ಶ್ರೇಷ್ಠ ಆಟಗಾರರನ್ನು ಗೌರವಿಸಲು ಮುಂದಾಗಿದೆ. ಇದಕ್ಕೆ ಆರ್​ಸಿಬಿ ಹಾಲ್ ಆಫ್​ ಫೇಮ್ ಎಂಬ ಹೆಸರಿಡಲಾಗಿದೆ. ಈ ಗೌರವ ಪ್ರಶಸ್ತಿಯನ್ನು ಆರ್​ಸಿಬಿ ಪರ ಆಡಿದ ಎಲ್ಲಾ ಆಟಗಾರರಿಗೆ ನೀಡಲಾಗುವುದಿಲ್ಲ. ಬದಲಾಗಿ ತಂಡದ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಮಾತ್ರ ಸಲ್ಲುತ್ತದೆ. ಇದಕ್ಕಾಗಿ ಒಂದಷ್ಟು ಷರತ್ತುಗಳನ್ನು ಕೂಡ ಆರ್​ಸಿಬಿ ರೂಪಿಸಿದೆ.

2 / 5
ಈ ಷರತ್ತುಗಳೆಂದರೆ, ಕನಿಷ್ಠ 3 ವರ್ಷಗಳ ಕಾಲ RCB ಪರ ಆಡಿರಬೇಕು. ಪ್ರಸ್ತುತ, ಅವರು ಐಪಿಎಲ್‌ನ ಯಾವುದೇ ತಂಡದ ಭಾಗವಾಗಿರಬಾರದು. ಮೈದಾನದಲ್ಲಿ ಮತ್ತು ಹೊರಗೆ RCB ಮೇಲೆ ಗಮನಾರ್ಹ ಪರಿಣಾಮ ಬೀರಬೇಕು. ಇಂತಹ ಸರ್ವ ಶ್ರೇಷ್ಠ ಆಟಗಾರರಿಗೆ ಮಾತ್ರ ಆರ್​ಸಿಬಿ ಹಾಲ್ ಆಫ್ ಫೇಮ್ ಗೌರವ ನೀಡಲಿದೆ.

ಈ ಷರತ್ತುಗಳೆಂದರೆ, ಕನಿಷ್ಠ 3 ವರ್ಷಗಳ ಕಾಲ RCB ಪರ ಆಡಿರಬೇಕು. ಪ್ರಸ್ತುತ, ಅವರು ಐಪಿಎಲ್‌ನ ಯಾವುದೇ ತಂಡದ ಭಾಗವಾಗಿರಬಾರದು. ಮೈದಾನದಲ್ಲಿ ಮತ್ತು ಹೊರಗೆ RCB ಮೇಲೆ ಗಮನಾರ್ಹ ಪರಿಣಾಮ ಬೀರಬೇಕು. ಇಂತಹ ಸರ್ವ ಶ್ರೇಷ್ಠ ಆಟಗಾರರಿಗೆ ಮಾತ್ರ ಆರ್​ಸಿಬಿ ಹಾಲ್ ಆಫ್ ಫೇಮ್ ಗೌರವ ನೀಡಲಿದೆ.

3 / 5
ಅದರಂತೆ ಆರ್​ಸಿಬಿ ತಂಡದ ಮೊದಲ ಹಾಲ್ ಆಫ್​ ಫೇಮ್​ ಗೌರವಕ್ಕೆ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಪಾತ್ರರಾಗಿದ್ದಾರೆ. ಎಬಿಡಿ ಆರ್​ಸಿಬಿ ಪರ 11 ವರ್ಷಗಳ ಕಾಲ ಆಡಿದ್ದರೆ, ಕ್ರಿಸ್ ಗೇಲ್ 7 ವರ್ಷಗಳ ಕಾಲ ಬ್ಯಾಟ್ ಬೀಸಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದ ಈ ಇಬ್ಬರು ಮಾಜಿ ಆಟಗಾರರಿಗೆ ಆರ್​ಸಿಬಿ ತಂಡದ ಹಾಲ್ ಫೇಮ್ ಗೌರವ ನೀಡಲು ಮುಂದಾಗಿದೆ.

ಅದರಂತೆ ಆರ್​ಸಿಬಿ ತಂಡದ ಮೊದಲ ಹಾಲ್ ಆಫ್​ ಫೇಮ್​ ಗೌರವಕ್ಕೆ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಪಾತ್ರರಾಗಿದ್ದಾರೆ. ಎಬಿಡಿ ಆರ್​ಸಿಬಿ ಪರ 11 ವರ್ಷಗಳ ಕಾಲ ಆಡಿದ್ದರೆ, ಕ್ರಿಸ್ ಗೇಲ್ 7 ವರ್ಷಗಳ ಕಾಲ ಬ್ಯಾಟ್ ಬೀಸಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ತಂಡದ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದ ಈ ಇಬ್ಬರು ಮಾಜಿ ಆಟಗಾರರಿಗೆ ಆರ್​ಸಿಬಿ ತಂಡದ ಹಾಲ್ ಫೇಮ್ ಗೌರವ ನೀಡಲು ಮುಂದಾಗಿದೆ.

4 / 5
ಅದರಂತೆ ಮುಂದಿನ ವರ್ಷ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಅವರಿಗೆ ಹಾಲ್ ಆಫ್ ಫೇಮ್​ ಪ್ರಶಸ್ತಿ ನೀಡುವ ಮೂಲಕ ಗೌರವಿಸಲಾಗುತ್ತದೆ.

ಅದರಂತೆ ಮುಂದಿನ ವರ್ಷ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಅವರಿಗೆ ಹಾಲ್ ಆಫ್ ಫೇಮ್​ ಪ್ರಶಸ್ತಿ ನೀಡುವ ಮೂಲಕ ಗೌರವಿಸಲಾಗುತ್ತದೆ.

5 / 5
Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​