AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪ್ಲೇ ಆಫ್ ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಮಾಡಿದ ಅನ್​ಕ್ಯಾಪ್ಡ್​ ಬೌಲರ್​ಗಳಿವರು

IPL 2023: ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: May 25, 2023 | 6:02 PM

ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮುಂಬೈ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಯುವ ಆಟಗಾರ ಆಕಾಶ್ ಮಧ್ವಲ್ ಕೇವಲ 5 ರನ್ ನೀಡಿ 5 ವಿಕೆಟ್ ಪಡೆದರು.

ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮುಂಬೈ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಯುವ ಆಟಗಾರ ಆಕಾಶ್ ಮಧ್ವಲ್ ಕೇವಲ 5 ರನ್ ನೀಡಿ 5 ವಿಕೆಟ್ ಪಡೆದರು.

1 / 7
ಈ ಮೂಲಕ ಪ್ಲೇ ಆಫ್ ಪಂದ್ಯದಲ್ಲಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಮೊದಲ ಅನ್‌ಕ್ಯಾಪ್ಡ್ ಭಾರತೀಯ ಬೌಲರ್‌ ಎನಿಸಿಕೊಂಡರು. ಇನ್ನು ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

ಈ ಮೂಲಕ ಪ್ಲೇ ಆಫ್ ಪಂದ್ಯದಲ್ಲಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಮೊದಲ ಅನ್‌ಕ್ಯಾಪ್ಡ್ ಭಾರತೀಯ ಬೌಲರ್‌ ಎನಿಸಿಕೊಂಡರು. ಇನ್ನು ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

2 / 7
ಯೂಸುಫ್ ಪಠಾಣ್: 2008ರ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಯೂಸುಫ್ ಪಠಾಣ್ ಕೇವಲ 22 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆ ಬಳಿಕ ರಾಜಸ್ಥಾನ ಪಂದ್ಯವನ್ನು ಗೆದ್ದು ಐಪಿಎಲ್ ಟ್ರೋಫಿ ಗೆದ್ದ ಮೊದಲ ತಂಡವಾಯಿತು.

ಯೂಸುಫ್ ಪಠಾಣ್: 2008ರ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಯೂಸುಫ್ ಪಠಾಣ್ ಕೇವಲ 22 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆ ಬಳಿಕ ರಾಜಸ್ಥಾನ ಪಂದ್ಯವನ್ನು ಗೆದ್ದು ಐಪಿಎಲ್ ಟ್ರೋಫಿ ಗೆದ್ದ ಮೊದಲ ತಂಡವಾಯಿತು.

3 / 7
ಕುಲ್ದೀಪ್ ಯಾದವ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಕೇವಲ 35 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಇದರೊಂದಿಗೆ ತಂಡದ ಗೆಲುವಿನ ಪ್ರಮುಖ ರುವಾರಿಯಾಗಿದ್ದರು. ಈ ಪ್ರದರ್ಶನದ ಆದಾರದ ಮೇಲೆ ಕುಲ್ದೀಪ್ ಮುಂದಿನ ವರ್ಷ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದಲ್ಲದೆ, ಶೀಘ್ರದಲ್ಲೇ ಎಲ್ಲಾ ಮೂರು ಸ್ವರೂಪಗಳಲ್ಲಿ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದರು.

ಕುಲ್ದೀಪ್ ಯಾದವ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಕೇವಲ 35 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಇದರೊಂದಿಗೆ ತಂಡದ ಗೆಲುವಿನ ಪ್ರಮುಖ ರುವಾರಿಯಾಗಿದ್ದರು. ಈ ಪ್ರದರ್ಶನದ ಆದಾರದ ಮೇಲೆ ಕುಲ್ದೀಪ್ ಮುಂದಿನ ವರ್ಷ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದಲ್ಲದೆ, ಶೀಘ್ರದಲ್ಲೇ ಎಲ್ಲಾ ಮೂರು ಸ್ವರೂಪಗಳಲ್ಲಿ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದರು.

4 / 7
ಮನ್‌ಪ್ರೀತ್ ಗೋನಿ: 2008ರ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಮನ್‌ಪ್ರೀತ್ ಗೋನಿ ಕಿಂಗ್ಸ್ XI ಪಂಜಾಬ್ ವಿರುದ್ಧ ಕೇವಲ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಗೋನಿ ಈ ಪಂದ್ಯದಲ್ಲಿ ಕುಮಾರ ಸಂಗಕ್ಕಾರ ಮತ್ತು ಯುವರಾಜ್ ಸಿಂಗ್ ಅವರ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಮನ್‌ಪ್ರೀತ್ ಗೋನಿ: 2008ರ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಮನ್‌ಪ್ರೀತ್ ಗೋನಿ ಕಿಂಗ್ಸ್ XI ಪಂಜಾಬ್ ವಿರುದ್ಧ ಕೇವಲ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಗೋನಿ ಈ ಪಂದ್ಯದಲ್ಲಿ ಕುಮಾರ ಸಂಗಕ್ಕಾರ ಮತ್ತು ಯುವರಾಜ್ ಸಿಂಗ್ ಅವರ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

5 / 7
ಶ್ರೀನಾಥ್ ಅರವಿಂದ್: 2015ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಎಸ್ ಅರವಿಂದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 20 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಈ ಪಂದ್ಯವನ್ನು ಆರ್​ಸಿಬಿ 71 ರನ್‌ಗಳಿಂದ ಗೆದ್ದಿತು.

ಶ್ರೀನಾಥ್ ಅರವಿಂದ್: 2015ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಎಸ್ ಅರವಿಂದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 20 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಈ ಪಂದ್ಯವನ್ನು ಆರ್​ಸಿಬಿ 71 ರನ್‌ಗಳಿಂದ ಗೆದ್ದಿತು.

6 / 7
ಸೈಯದ್ ಮೊಹಮ್ಮದ್: 2011ರ ಪ್ಲೇ ಆಫ್​ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಳಿದಿದ್ದ ಸೈಯದ್ ಮೊಹಮ್ಮದ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 25 ರನ್ ನೀಡಿ 2 ವಿಕೆಟ್ ಉರುಳಿಸಿದರು.

ಸೈಯದ್ ಮೊಹಮ್ಮದ್: 2011ರ ಪ್ಲೇ ಆಫ್​ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಳಿದಿದ್ದ ಸೈಯದ್ ಮೊಹಮ್ಮದ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 25 ರನ್ ನೀಡಿ 2 ವಿಕೆಟ್ ಉರುಳಿಸಿದರು.

7 / 7
Follow us
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ