IPL 2023: ಪ್ಲೇ ಆಫ್ ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಮಾಡಿದ ಅನ್​ಕ್ಯಾಪ್ಡ್​ ಬೌಲರ್​ಗಳಿವರು

IPL 2023: ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

|

Updated on: May 25, 2023 | 6:02 PM

ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮುಂಬೈ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಯುವ ಆಟಗಾರ ಆಕಾಶ್ ಮಧ್ವಲ್ ಕೇವಲ 5 ರನ್ ನೀಡಿ 5 ವಿಕೆಟ್ ಪಡೆದರು.

ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮುಂಬೈ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಯುವ ಆಟಗಾರ ಆಕಾಶ್ ಮಧ್ವಲ್ ಕೇವಲ 5 ರನ್ ನೀಡಿ 5 ವಿಕೆಟ್ ಪಡೆದರು.

1 / 7
ಈ ಮೂಲಕ ಪ್ಲೇ ಆಫ್ ಪಂದ್ಯದಲ್ಲಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಮೊದಲ ಅನ್‌ಕ್ಯಾಪ್ಡ್ ಭಾರತೀಯ ಬೌಲರ್‌ ಎನಿಸಿಕೊಂಡರು. ಇನ್ನು ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

ಈ ಮೂಲಕ ಪ್ಲೇ ಆಫ್ ಪಂದ್ಯದಲ್ಲಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಮೊದಲ ಅನ್‌ಕ್ಯಾಪ್ಡ್ ಭಾರತೀಯ ಬೌಲರ್‌ ಎನಿಸಿಕೊಂಡರು. ಇನ್ನು ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

2 / 7
ಯೂಸುಫ್ ಪಠಾಣ್: 2008ರ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಯೂಸುಫ್ ಪಠಾಣ್ ಕೇವಲ 22 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆ ಬಳಿಕ ರಾಜಸ್ಥಾನ ಪಂದ್ಯವನ್ನು ಗೆದ್ದು ಐಪಿಎಲ್ ಟ್ರೋಫಿ ಗೆದ್ದ ಮೊದಲ ತಂಡವಾಯಿತು.

ಯೂಸುಫ್ ಪಠಾಣ್: 2008ರ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಯೂಸುಫ್ ಪಠಾಣ್ ಕೇವಲ 22 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆ ಬಳಿಕ ರಾಜಸ್ಥಾನ ಪಂದ್ಯವನ್ನು ಗೆದ್ದು ಐಪಿಎಲ್ ಟ್ರೋಫಿ ಗೆದ್ದ ಮೊದಲ ತಂಡವಾಯಿತು.

3 / 7
ಕುಲ್ದೀಪ್ ಯಾದವ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಕೇವಲ 35 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಇದರೊಂದಿಗೆ ತಂಡದ ಗೆಲುವಿನ ಪ್ರಮುಖ ರುವಾರಿಯಾಗಿದ್ದರು. ಈ ಪ್ರದರ್ಶನದ ಆದಾರದ ಮೇಲೆ ಕುಲ್ದೀಪ್ ಮುಂದಿನ ವರ್ಷ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದಲ್ಲದೆ, ಶೀಘ್ರದಲ್ಲೇ ಎಲ್ಲಾ ಮೂರು ಸ್ವರೂಪಗಳಲ್ಲಿ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದರು.

ಕುಲ್ದೀಪ್ ಯಾದವ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಕೇವಲ 35 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಇದರೊಂದಿಗೆ ತಂಡದ ಗೆಲುವಿನ ಪ್ರಮುಖ ರುವಾರಿಯಾಗಿದ್ದರು. ಈ ಪ್ರದರ್ಶನದ ಆದಾರದ ಮೇಲೆ ಕುಲ್ದೀಪ್ ಮುಂದಿನ ವರ್ಷ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದಲ್ಲದೆ, ಶೀಘ್ರದಲ್ಲೇ ಎಲ್ಲಾ ಮೂರು ಸ್ವರೂಪಗಳಲ್ಲಿ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದರು.

4 / 7
ಮನ್‌ಪ್ರೀತ್ ಗೋನಿ: 2008ರ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಮನ್‌ಪ್ರೀತ್ ಗೋನಿ ಕಿಂಗ್ಸ್ XI ಪಂಜಾಬ್ ವಿರುದ್ಧ ಕೇವಲ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಗೋನಿ ಈ ಪಂದ್ಯದಲ್ಲಿ ಕುಮಾರ ಸಂಗಕ್ಕಾರ ಮತ್ತು ಯುವರಾಜ್ ಸಿಂಗ್ ಅವರ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಮನ್‌ಪ್ರೀತ್ ಗೋನಿ: 2008ರ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಮನ್‌ಪ್ರೀತ್ ಗೋನಿ ಕಿಂಗ್ಸ್ XI ಪಂಜಾಬ್ ವಿರುದ್ಧ ಕೇವಲ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಗೋನಿ ಈ ಪಂದ್ಯದಲ್ಲಿ ಕುಮಾರ ಸಂಗಕ್ಕಾರ ಮತ್ತು ಯುವರಾಜ್ ಸಿಂಗ್ ಅವರ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

5 / 7
ಶ್ರೀನಾಥ್ ಅರವಿಂದ್: 2015ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಎಸ್ ಅರವಿಂದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 20 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಈ ಪಂದ್ಯವನ್ನು ಆರ್​ಸಿಬಿ 71 ರನ್‌ಗಳಿಂದ ಗೆದ್ದಿತು.

ಶ್ರೀನಾಥ್ ಅರವಿಂದ್: 2015ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಎಸ್ ಅರವಿಂದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 20 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಈ ಪಂದ್ಯವನ್ನು ಆರ್​ಸಿಬಿ 71 ರನ್‌ಗಳಿಂದ ಗೆದ್ದಿತು.

6 / 7
ಸೈಯದ್ ಮೊಹಮ್ಮದ್: 2011ರ ಪ್ಲೇ ಆಫ್​ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಳಿದಿದ್ದ ಸೈಯದ್ ಮೊಹಮ್ಮದ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 25 ರನ್ ನೀಡಿ 2 ವಿಕೆಟ್ ಉರುಳಿಸಿದರು.

ಸೈಯದ್ ಮೊಹಮ್ಮದ್: 2011ರ ಪ್ಲೇ ಆಫ್​ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಳಿದಿದ್ದ ಸೈಯದ್ ಮೊಹಮ್ಮದ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 25 ರನ್ ನೀಡಿ 2 ವಿಕೆಟ್ ಉರುಳಿಸಿದರು.

7 / 7
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್