AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪ್ಲೇ ಆಫ್ ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಮಾಡಿದ ಅನ್​ಕ್ಯಾಪ್ಡ್​ ಬೌಲರ್​ಗಳಿವರು

IPL 2023: ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: May 25, 2023 | 6:02 PM

Share
ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮುಂಬೈ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಯುವ ಆಟಗಾರ ಆಕಾಶ್ ಮಧ್ವಲ್ ಕೇವಲ 5 ರನ್ ನೀಡಿ 5 ವಿಕೆಟ್ ಪಡೆದರು.

ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮುಂಬೈ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಯುವ ಆಟಗಾರ ಆಕಾಶ್ ಮಧ್ವಲ್ ಕೇವಲ 5 ರನ್ ನೀಡಿ 5 ವಿಕೆಟ್ ಪಡೆದರು.

1 / 7
ಈ ಮೂಲಕ ಪ್ಲೇ ಆಫ್ ಪಂದ್ಯದಲ್ಲಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಮೊದಲ ಅನ್‌ಕ್ಯಾಪ್ಡ್ ಭಾರತೀಯ ಬೌಲರ್‌ ಎನಿಸಿಕೊಂಡರು. ಇನ್ನು ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

ಈ ಮೂಲಕ ಪ್ಲೇ ಆಫ್ ಪಂದ್ಯದಲ್ಲಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಮೊದಲ ಅನ್‌ಕ್ಯಾಪ್ಡ್ ಭಾರತೀಯ ಬೌಲರ್‌ ಎನಿಸಿಕೊಂಡರು. ಇನ್ನು ಐಪಿಎಲ್ ಪ್ಲೇ ಆಫ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಐವರು ಅನ್‌ಕ್ಯಾಪ್ಡ್ ಭಾರತೀಯ ಬೌಲರ್​ಗಳನ್ನು ನೋಡುವುದಾದರೆ..

2 / 7
ಯೂಸುಫ್ ಪಠಾಣ್: 2008ರ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಯೂಸುಫ್ ಪಠಾಣ್ ಕೇವಲ 22 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆ ಬಳಿಕ ರಾಜಸ್ಥಾನ ಪಂದ್ಯವನ್ನು ಗೆದ್ದು ಐಪಿಎಲ್ ಟ್ರೋಫಿ ಗೆದ್ದ ಮೊದಲ ತಂಡವಾಯಿತು.

ಯೂಸುಫ್ ಪಠಾಣ್: 2008ರ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಯೂಸುಫ್ ಪಠಾಣ್ ಕೇವಲ 22 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆ ಬಳಿಕ ರಾಜಸ್ಥಾನ ಪಂದ್ಯವನ್ನು ಗೆದ್ದು ಐಪಿಎಲ್ ಟ್ರೋಫಿ ಗೆದ್ದ ಮೊದಲ ತಂಡವಾಯಿತು.

3 / 7
ಕುಲ್ದೀಪ್ ಯಾದವ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಕೇವಲ 35 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಇದರೊಂದಿಗೆ ತಂಡದ ಗೆಲುವಿನ ಪ್ರಮುಖ ರುವಾರಿಯಾಗಿದ್ದರು. ಈ ಪ್ರದರ್ಶನದ ಆದಾರದ ಮೇಲೆ ಕುಲ್ದೀಪ್ ಮುಂದಿನ ವರ್ಷ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದಲ್ಲದೆ, ಶೀಘ್ರದಲ್ಲೇ ಎಲ್ಲಾ ಮೂರು ಸ್ವರೂಪಗಳಲ್ಲಿ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದರು.

ಕುಲ್ದೀಪ್ ಯಾದವ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಕೇವಲ 35 ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಇದರೊಂದಿಗೆ ತಂಡದ ಗೆಲುವಿನ ಪ್ರಮುಖ ರುವಾರಿಯಾಗಿದ್ದರು. ಈ ಪ್ರದರ್ಶನದ ಆದಾರದ ಮೇಲೆ ಕುಲ್ದೀಪ್ ಮುಂದಿನ ವರ್ಷ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದಲ್ಲದೆ, ಶೀಘ್ರದಲ್ಲೇ ಎಲ್ಲಾ ಮೂರು ಸ್ವರೂಪಗಳಲ್ಲಿ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದರು.

4 / 7
ಮನ್‌ಪ್ರೀತ್ ಗೋನಿ: 2008ರ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಮನ್‌ಪ್ರೀತ್ ಗೋನಿ ಕಿಂಗ್ಸ್ XI ಪಂಜಾಬ್ ವಿರುದ್ಧ ಕೇವಲ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಗೋನಿ ಈ ಪಂದ್ಯದಲ್ಲಿ ಕುಮಾರ ಸಂಗಕ್ಕಾರ ಮತ್ತು ಯುವರಾಜ್ ಸಿಂಗ್ ಅವರ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಮನ್‌ಪ್ರೀತ್ ಗೋನಿ: 2008ರ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಪ್ಲೇ ಆಫ್ ಪಂದ್ಯವನ್ನಾಡಿದ್ದ ಮನ್‌ಪ್ರೀತ್ ಗೋನಿ ಕಿಂಗ್ಸ್ XI ಪಂಜಾಬ್ ವಿರುದ್ಧ ಕೇವಲ 14 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಗೋನಿ ಈ ಪಂದ್ಯದಲ್ಲಿ ಕುಮಾರ ಸಂಗಕ್ಕಾರ ಮತ್ತು ಯುವರಾಜ್ ಸಿಂಗ್ ಅವರ ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

5 / 7
ಶ್ರೀನಾಥ್ ಅರವಿಂದ್: 2015ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಎಸ್ ಅರವಿಂದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 20 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಈ ಪಂದ್ಯವನ್ನು ಆರ್​ಸಿಬಿ 71 ರನ್‌ಗಳಿಂದ ಗೆದ್ದಿತು.

ಶ್ರೀನಾಥ್ ಅರವಿಂದ್: 2015ರ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಎಸ್ ಅರವಿಂದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇವಲ 20 ರನ್ ನೀಡಿ 2 ವಿಕೆಟ್ ಉರುಳಿಸಿದ್ದರು. ಈ ಪಂದ್ಯವನ್ನು ಆರ್​ಸಿಬಿ 71 ರನ್‌ಗಳಿಂದ ಗೆದ್ದಿತು.

6 / 7
ಸೈಯದ್ ಮೊಹಮ್ಮದ್: 2011ರ ಪ್ಲೇ ಆಫ್​ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಳಿದಿದ್ದ ಸೈಯದ್ ಮೊಹಮ್ಮದ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 25 ರನ್ ನೀಡಿ 2 ವಿಕೆಟ್ ಉರುಳಿಸಿದರು.

ಸೈಯದ್ ಮೊಹಮ್ಮದ್: 2011ರ ಪ್ಲೇ ಆಫ್​ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಳಿದಿದ್ದ ಸೈಯದ್ ಮೊಹಮ್ಮದ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 25 ರನ್ ನೀಡಿ 2 ವಿಕೆಟ್ ಉರುಳಿಸಿದರು.

7 / 7
Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?