AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳು: ಈ ಬಾರಿ ಕೋಟಿಗೆ ಹರಾಜು

IPL 2023: ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ.

TV9 Web
| Edited By: |

Updated on: Dec 26, 2022 | 10:03 PM

Share
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ 405 ಆಟಗಾರರು ಕಾಣಿಸಿಕೊಂಡಿದ್ದರು. ಆದರೆ ಈ ಆಟಗಾರರಲ್ಲಿ ಅವಕಾಶ ಸಿಕ್ಕಿದ್ದು ಕೇವಲ 80 ಆಟಗಾರರಿಗೆ ಮಾತ್ರ. ಅಂದರೆ ಈ ಬಾರಿ ಬರೋಬ್ಬರಿ 325 ಆಟಗಾರರು ಅವಕಾಶ ವಂಚಿತರಾಗಿದ್ದಾರೆ. ಇದಾಗ್ಯೂ ಕೆಲ ಯುವ ಆಟಗಾರರಿಗೆ ಅದೃಷ್ಟ ಖುಲಾಯಿಸಿದೆ.

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ 405 ಆಟಗಾರರು ಕಾಣಿಸಿಕೊಂಡಿದ್ದರು. ಆದರೆ ಈ ಆಟಗಾರರಲ್ಲಿ ಅವಕಾಶ ಸಿಕ್ಕಿದ್ದು ಕೇವಲ 80 ಆಟಗಾರರಿಗೆ ಮಾತ್ರ. ಅಂದರೆ ಈ ಬಾರಿ ಬರೋಬ್ಬರಿ 325 ಆಟಗಾರರು ಅವಕಾಶ ವಂಚಿತರಾಗಿದ್ದಾರೆ. ಇದಾಗ್ಯೂ ಕೆಲ ಯುವ ಆಟಗಾರರಿಗೆ ಅದೃಷ್ಟ ಖುಲಾಯಿಸಿದೆ.

1 / 7
ಅದರಲ್ಲೂ ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ. ಹಾಗಿದ್ರೆ ಐಪಿಎಲ್ 2022 ರಲ್ಲಿ ನೆಟ್​ ಬೌಲರ್​ ಈ ಬಾರಿ ಅದೃಷ್ಟ ಖುಲಾಯಿಸಿಕೊಂಡ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಅದರಲ್ಲೂ ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ. ಹಾಗಿದ್ರೆ ಐಪಿಎಲ್ 2022 ರಲ್ಲಿ ನೆಟ್​ ಬೌಲರ್​ ಈ ಬಾರಿ ಅದೃಷ್ಟ ಖುಲಾಯಿಸಿಕೊಂಡ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 7
1- ಜೋಶ್ವ ಲಿಟಲ್: ಐರ್ಲೆಂಡ್​ ತಂಡದ ಯುವ ಎಡಗೈ ವೇಗಿ ಜೋಶ್ವ ಲಿಟಲ್ ಐಪಿಎಲ್ ಸೀಸನ್ 15 ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನೆಟ್ ಬೌಲರ್​ ಆಗಿದ್ದರು. ಈ ಬಾರಿ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಯುವ ವೇಗಿಯನ್ನು ಗುಜರಾತ್ ಟೈಟಾನ್ಸ್ ತಂಡವು ಬರೋಬ್ಬರಿ 4.40 ಕೋಟಿಗೆ ಖರೀದಿಸಿರುವುದು ವಿಶೇಷ.

1- ಜೋಶ್ವ ಲಿಟಲ್: ಐರ್ಲೆಂಡ್​ ತಂಡದ ಯುವ ಎಡಗೈ ವೇಗಿ ಜೋಶ್ವ ಲಿಟಲ್ ಐಪಿಎಲ್ ಸೀಸನ್ 15 ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನೆಟ್ ಬೌಲರ್​ ಆಗಿದ್ದರು. ಈ ಬಾರಿ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಯುವ ವೇಗಿಯನ್ನು ಗುಜರಾತ್ ಟೈಟಾನ್ಸ್ ತಂಡವು ಬರೋಬ್ಬರಿ 4.40 ಕೋಟಿಗೆ ಖರೀದಿಸಿರುವುದು ವಿಶೇಷ.

3 / 7
2- ಕುಲ್ವಂತ್ ಖೆಜ್ರೋಲಿಯಾ: ಈ ಹಿಂದೆ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬಳಗದಲ್ಲಿ ಕಾಣಿಸಿಕೊಂಡಿದ್ದ ಕುಲ್ವಂತ್ ಖೆಜ್ರೋಲಿಯಾ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿಯು 20 ಲಕ್ಷ ರೂ.ಗೆ ಖರೀದಿಸಿದೆ.

2- ಕುಲ್ವಂತ್ ಖೆಜ್ರೋಲಿಯಾ: ಈ ಹಿಂದೆ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬಳಗದಲ್ಲಿ ಕಾಣಿಸಿಕೊಂಡಿದ್ದ ಕುಲ್ವಂತ್ ಖೆಜ್ರೋಲಿಯಾ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿಯು 20 ಲಕ್ಷ ರೂ.ಗೆ ಖರೀದಿಸಿದೆ.

4 / 7
3- ಮೋಹಿತ್ ಶರ್ಮಾ: ಟೀಮ್ ಇಂಡಿಯಾ ವೇಗಿ ಮೋಹಿತ್ ಶರ್ಮಾ ಅವರನ್ನು ಕಳೆದ ಸೀಸನ್​ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಅವರು ಐಪಿಎಲ್​ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಈ ಬಾರಿ ಮೋಹಿತ್ ಶರ್ಮಾ ಅವರನ್ನು ಗುಜರಾತ್ ಟೈಟಾನ್ಸ್ ತಂಡವೇ 50 ಲಕ್ಷ ರೂ. ನೀಡಿ ಖರೀದಿಸಿದೆ.

3- ಮೋಹಿತ್ ಶರ್ಮಾ: ಟೀಮ್ ಇಂಡಿಯಾ ವೇಗಿ ಮೋಹಿತ್ ಶರ್ಮಾ ಅವರನ್ನು ಕಳೆದ ಸೀಸನ್​ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಅವರು ಐಪಿಎಲ್​ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಈ ಬಾರಿ ಮೋಹಿತ್ ಶರ್ಮಾ ಅವರನ್ನು ಗುಜರಾತ್ ಟೈಟಾನ್ಸ್ ತಂಡವೇ 50 ಲಕ್ಷ ರೂ. ನೀಡಿ ಖರೀದಿಸಿದೆ.

5 / 7
4- ಮುಖೇಶ್ ಕುಮಾರ್: ಐಪಿಎಲ್​ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್​ ಬೌಲರ್​ ಆಗಿದ್ದ ಮುಖೇಶ್ ಕುಮಾರ್ ಅವರಿಗೆ ಈ ಬಾರಿ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 5.75 ಕೋಟಿ ರೂ. ನೀಡಿ ಮುಖೇಶ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯೇ ಖರೀದಿಸಿರುವುದು ವಿಶೇಷ. (ಚಿತ್ರದಲ್ಲಿ ಬಲದಲ್ಲಿರುವುದು ಮುಖೇಶ್ ಕುಮಾರ್)

4- ಮುಖೇಶ್ ಕುಮಾರ್: ಐಪಿಎಲ್​ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್​ ಬೌಲರ್​ ಆಗಿದ್ದ ಮುಖೇಶ್ ಕುಮಾರ್ ಅವರಿಗೆ ಈ ಬಾರಿ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 5.75 ಕೋಟಿ ರೂ. ನೀಡಿ ಮುಖೇಶ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯೇ ಖರೀದಿಸಿರುವುದು ವಿಶೇಷ. (ಚಿತ್ರದಲ್ಲಿ ಬಲದಲ್ಲಿರುವುದು ಮುಖೇಶ್ ಕುಮಾರ್)

6 / 7
5- ನಿಶಾಂತ್ ಸಿಂಧು: ಕಳೆದ ಸೀಸನ್​ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ನಿಶಾಂತ್ ಸಿಂಧು ಅವರಿಗೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯೇ ಮಣೆಹಾಕಿದೆ. 60 ಲಕ್ಷ ರೂ. ನೀಡುವ ಮೂಲಕ ಯುವ ಆಟಗಾರನ್ನು ಸಿಎಸ್​ಕೆ ತಂಡ ಖರೀದಿಸಿದೆ.

5- ನಿಶಾಂತ್ ಸಿಂಧು: ಕಳೆದ ಸೀಸನ್​ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ನಿಶಾಂತ್ ಸಿಂಧು ಅವರಿಗೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯೇ ಮಣೆಹಾಕಿದೆ. 60 ಲಕ್ಷ ರೂ. ನೀಡುವ ಮೂಲಕ ಯುವ ಆಟಗಾರನ್ನು ಸಿಎಸ್​ಕೆ ತಂಡ ಖರೀದಿಸಿದೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್