AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಸೀಸನ್​​ನಲ್ಲಿ 200 ಕ್ಕೂ ಅಧಿಕ ರನ್ ಬಾರಿಸಿಯೂ ಸೋತ 5 ತಂಡಗಳಿವು

IPL 2023: 16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ.

ಪೃಥ್ವಿಶಂಕರ
|

Updated on: May 04, 2023 | 6:42 PM

Share
16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ. ತಂಡವೊಂದು 200ಕ್ಕೂ ಹೆಚ್ಚು ರನ್ ಗಳಿಸಿ ಸೋಲನುಭವಿಸಿರುವುದು ಒಂದು ಸೀಸನ್​​ನಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಹಿಂದೆಂದೂ ಸಂಭವಿಸಿಲ್ಲ.

16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ. ತಂಡವೊಂದು 200ಕ್ಕೂ ಹೆಚ್ಚು ರನ್ ಗಳಿಸಿ ಸೋಲನುಭವಿಸಿರುವುದು ಒಂದು ಸೀಸನ್​​ನಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಹಿಂದೆಂದೂ ಸಂಭವಿಸಿಲ್ಲ.

1 / 6
ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಬಾರಿಸಿದ್ದರೂ 5 ತಂಡಗಳು ಸೋತಿವೆ. ಇತ್ತೀಚೆಗೆ ಮುಂಬೈ ವಿರುದ್ಧದ ಪಂದ್ಯದಲ್ಲಿ 214 ರನ್ ಟಾರ್ಗೆಟ್ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಮುಂಬೈ ಇಂಡಿಯನ್ಸ್ ಈ ಗುರಿಯನ್ನು 7 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು.

ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಬಾರಿಸಿದ್ದರೂ 5 ತಂಡಗಳು ಸೋತಿವೆ. ಇತ್ತೀಚೆಗೆ ಮುಂಬೈ ವಿರುದ್ಧದ ಪಂದ್ಯದಲ್ಲಿ 214 ರನ್ ಟಾರ್ಗೆಟ್ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಮುಂಬೈ ಇಂಡಿಯನ್ಸ್ ಈ ಗುರಿಯನ್ನು 7 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು.

2 / 6
ಈ ತಂಡಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೂಡ ಇದೇ ಮುಂಬೈ ಇಂಡಿಯನ್ಸ್ ವಿರುದ್ಧ 212 ರನ್​ಗಳ ಗುರಿ ನೀಡಿತ್ತು. ಆದರೂ ಕೂಡ ಆ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ಸೋಲಬೇಕಾಯಿತು.

ಈ ತಂಡಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೂಡ ಇದೇ ಮುಂಬೈ ಇಂಡಿಯನ್ಸ್ ವಿರುದ್ಧ 212 ರನ್​ಗಳ ಗುರಿ ನೀಡಿತ್ತು. ಆದರೂ ಕೂಡ ಆ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ಸೋಲಬೇಕಾಯಿತು.

3 / 6
ಇದೇ ಐಪಿಎಲ್​​ನಲ್ಲಿ ಏಪ್ರಿಲ್ 10 ರಂದು ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ಲಕ್ನೋ ವಿರುದ್ಧ  212 ರನ್​ಗಳ ಗುರಿ ನಿಗಧಿ ಮಾಡಿತ್ತು. ಈ ಗುರಿಯನ್ನು ಲಕ್ನೋ ಕೊನೆಯ ಎಸೆತದಲ್ಲಿ ಮುಟ್ಟಿತ್ತು.

ಇದೇ ಐಪಿಎಲ್​​ನಲ್ಲಿ ಏಪ್ರಿಲ್ 10 ರಂದು ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ಲಕ್ನೋ ವಿರುದ್ಧ 212 ರನ್​ಗಳ ಗುರಿ ನಿಗಧಿ ಮಾಡಿತ್ತು. ಈ ಗುರಿಯನ್ನು ಲಕ್ನೋ ಕೊನೆಯ ಎಸೆತದಲ್ಲಿ ಮುಟ್ಟಿತ್ತು.

4 / 6
ಏಪ್ರಿಲ್ 9 ರಂದು ಗುಜರಾತ್ ಟೈಟಾನ್ಸ್ ತಂಡ ಕೆಕೆಆರ್ ವಿರುದ್ಧ 204 ರನ್ ಬಾರಿಸಿತ್ತಾದರೂ ಸೋಲನುಭವಿಸಿತ್ತು.

ಏಪ್ರಿಲ್ 9 ರಂದು ಗುಜರಾತ್ ಟೈಟಾನ್ಸ್ ತಂಡ ಕೆಕೆಆರ್ ವಿರುದ್ಧ 204 ರನ್ ಬಾರಿಸಿತ್ತಾದರೂ ಸೋಲನುಭವಿಸಿತ್ತು.

5 / 6
ಹಾಗೆಯೇ ಏಪ್ರಿಲ್ 30 ರಂದು 200 ರನ್ ಗಳಿಸಿದ್ದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್,  ಪಂಜಾಬ್ ವಿರುದ್ಧ ಸೋಲೊಪ್ಪಿಕೊಂಡಿತ್ತು.

ಹಾಗೆಯೇ ಏಪ್ರಿಲ್ 30 ರಂದು 200 ರನ್ ಗಳಿಸಿದ್ದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ವಿರುದ್ಧ ಸೋಲೊಪ್ಪಿಕೊಂಡಿತ್ತು.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು