AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಸೀಸನ್​​ನಲ್ಲಿ 200 ಕ್ಕೂ ಅಧಿಕ ರನ್ ಬಾರಿಸಿಯೂ ಸೋತ 5 ತಂಡಗಳಿವು

IPL 2023: 16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ.

ಪೃಥ್ವಿಶಂಕರ
|

Updated on: May 04, 2023 | 6:42 PM

Share
16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ. ತಂಡವೊಂದು 200ಕ್ಕೂ ಹೆಚ್ಚು ರನ್ ಗಳಿಸಿ ಸೋಲನುಭವಿಸಿರುವುದು ಒಂದು ಸೀಸನ್​​ನಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಹಿಂದೆಂದೂ ಸಂಭವಿಸಿಲ್ಲ.

16ನೇ ಆವೃತ್ತಿಯ ಐಪಿಎಲ್​​ನಲ್ಲಿ ಬರೋಬ್ಬರಿ ಐದು ಬಾರಿ 200 ಕ್ಕೂ ಹೆಚ್ಚು ರನ್ ಬಾರಿಸಿದ ನಂತರವೂ ದ್ವಿಶತಕ ಸಿಡಿಸಿದ ತಂಡ ಸೋಲೊಪ್ಪಿಕೊಂಡಿದೆ. ತಂಡವೊಂದು 200ಕ್ಕೂ ಹೆಚ್ಚು ರನ್ ಗಳಿಸಿ ಸೋಲನುಭವಿಸಿರುವುದು ಒಂದು ಸೀಸನ್​​ನಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಹಿಂದೆಂದೂ ಸಂಭವಿಸಿಲ್ಲ.

1 / 6
ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಬಾರಿಸಿದ್ದರೂ 5 ತಂಡಗಳು ಸೋತಿವೆ. ಇತ್ತೀಚೆಗೆ ಮುಂಬೈ ವಿರುದ್ಧದ ಪಂದ್ಯದಲ್ಲಿ 214 ರನ್ ಟಾರ್ಗೆಟ್ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಮುಂಬೈ ಇಂಡಿಯನ್ಸ್ ಈ ಗುರಿಯನ್ನು 7 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು.

ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಬಾರಿಸಿದ್ದರೂ 5 ತಂಡಗಳು ಸೋತಿವೆ. ಇತ್ತೀಚೆಗೆ ಮುಂಬೈ ವಿರುದ್ಧದ ಪಂದ್ಯದಲ್ಲಿ 214 ರನ್ ಟಾರ್ಗೆಟ್ ನೀಡಿದ್ದ ಪಂಜಾಬ್ ಕಿಂಗ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಮುಂಬೈ ಇಂಡಿಯನ್ಸ್ ಈ ಗುರಿಯನ್ನು 7 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು.

2 / 6
ಈ ತಂಡಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೂಡ ಇದೇ ಮುಂಬೈ ಇಂಡಿಯನ್ಸ್ ವಿರುದ್ಧ 212 ರನ್​ಗಳ ಗುರಿ ನೀಡಿತ್ತು. ಆದರೂ ಕೂಡ ಆ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ಸೋಲಬೇಕಾಯಿತು.

ಈ ತಂಡಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ಕೂಡ ಇದೇ ಮುಂಬೈ ಇಂಡಿಯನ್ಸ್ ವಿರುದ್ಧ 212 ರನ್​ಗಳ ಗುರಿ ನೀಡಿತ್ತು. ಆದರೂ ಕೂಡ ಆ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ಸೋಲಬೇಕಾಯಿತು.

3 / 6
ಇದೇ ಐಪಿಎಲ್​​ನಲ್ಲಿ ಏಪ್ರಿಲ್ 10 ರಂದು ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ಲಕ್ನೋ ವಿರುದ್ಧ  212 ರನ್​ಗಳ ಗುರಿ ನಿಗಧಿ ಮಾಡಿತ್ತು. ಈ ಗುರಿಯನ್ನು ಲಕ್ನೋ ಕೊನೆಯ ಎಸೆತದಲ್ಲಿ ಮುಟ್ಟಿತ್ತು.

ಇದೇ ಐಪಿಎಲ್​​ನಲ್ಲಿ ಏಪ್ರಿಲ್ 10 ರಂದು ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ, ಲಕ್ನೋ ವಿರುದ್ಧ 212 ರನ್​ಗಳ ಗುರಿ ನಿಗಧಿ ಮಾಡಿತ್ತು. ಈ ಗುರಿಯನ್ನು ಲಕ್ನೋ ಕೊನೆಯ ಎಸೆತದಲ್ಲಿ ಮುಟ್ಟಿತ್ತು.

4 / 6
ಏಪ್ರಿಲ್ 9 ರಂದು ಗುಜರಾತ್ ಟೈಟಾನ್ಸ್ ತಂಡ ಕೆಕೆಆರ್ ವಿರುದ್ಧ 204 ರನ್ ಬಾರಿಸಿತ್ತಾದರೂ ಸೋಲನುಭವಿಸಿತ್ತು.

ಏಪ್ರಿಲ್ 9 ರಂದು ಗುಜರಾತ್ ಟೈಟಾನ್ಸ್ ತಂಡ ಕೆಕೆಆರ್ ವಿರುದ್ಧ 204 ರನ್ ಬಾರಿಸಿತ್ತಾದರೂ ಸೋಲನುಭವಿಸಿತ್ತು.

5 / 6
ಹಾಗೆಯೇ ಏಪ್ರಿಲ್ 30 ರಂದು 200 ರನ್ ಗಳಿಸಿದ್ದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್,  ಪಂಜಾಬ್ ವಿರುದ್ಧ ಸೋಲೊಪ್ಪಿಕೊಂಡಿತ್ತು.

ಹಾಗೆಯೇ ಏಪ್ರಿಲ್ 30 ರಂದು 200 ರನ್ ಗಳಿಸಿದ್ದ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ವಿರುದ್ಧ ಸೋಲೊಪ್ಪಿಕೊಂಡಿತ್ತು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ