IPL 2023: RCB ಕಪ್​ ಗೆಲ್ಲಲ್ಲ: ಚಾಂಪಿಯನ್​ ಪಟ್ಟಕ್ಕೇರುವ ತಂಡವನ್ನು ಹೆಸರಿಸಿದ ABD

IPL 2023 Kannada: ಎಬಿ ಡಿವಿಲಿಯರ್ಸ್ ಅವರು ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಆಡುವ ನಾಲ್ಕು ತಂಡಗಳನ್ನು ಹೆಸರಿಸಿದ್ದು, ಈ ತಂಡಗಳು ಕೆಳಗಿನಂತಿವೆ...

| Updated By: ಝಾಹಿರ್ ಯೂಸುಫ್

Updated on: Apr 06, 2023 | 11:09 PM

IPL 2023: ಐಪಿಎಲ್​ ಶುರುವಾದ ಬೆನ್ನಲ್ಲೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದು ಎಂಬ ಚರ್ಚೆ ಕೂಡ ಜೋರಾಗಿದೆ. ಈಗಾಗಲೇ ಬಹುತೇಕ ತಂಡಗಳು 2 ಪಂದ್ಯಗಳನ್ನಾಡಿದೆ. ಇದರಲ್ಲಿ ಕೆಲ ತಂಡಗಳು ಉತ್ತಮ ಪ್ರದರ್ಶನ ನೀಡಿದರೆ, ಮತ್ತೆ ಕೆಲ ತಂಡಗಳಿಂದ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಅದರಲ್ಲೂ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿ ಆರ್​ಸಿಬಿ ಶುಭಾರಂಭ ಮಾಡಿದೆ.

IPL 2023: ಐಪಿಎಲ್​ ಶುರುವಾದ ಬೆನ್ನಲ್ಲೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದು ಎಂಬ ಚರ್ಚೆ ಕೂಡ ಜೋರಾಗಿದೆ. ಈಗಾಗಲೇ ಬಹುತೇಕ ತಂಡಗಳು 2 ಪಂದ್ಯಗಳನ್ನಾಡಿದೆ. ಇದರಲ್ಲಿ ಕೆಲ ತಂಡಗಳು ಉತ್ತಮ ಪ್ರದರ್ಶನ ನೀಡಿದರೆ, ಮತ್ತೆ ಕೆಲ ತಂಡಗಳಿಂದ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಅದರಲ್ಲೂ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿ ಆರ್​ಸಿಬಿ ಶುಭಾರಂಭ ಮಾಡಿದೆ.

1 / 11
ಬಲಿಷ್ಠ ಮುಂಬೈ ಇಂಡಿಯನ್ಸ್​ ವಿರುದ್ಧ 8 ವಿಕೆಟ್​ಗಳಿಂದ ಗೆದ್ದಿರುವ ಆರ್​ಸಿಬಿ ಈ ಬಾರಿ ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ ಅಭಿಮಾನಿಗಳು. ಆದರೆ ಆರ್​ಸಿಬಿ ತಂಡ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​ ನೀಡಿರುವ ಹೇಳಿಕೆಯು ಇದೀಗ ಅಭಿಮಾನಿಗಳ ಆಶಯಕ್ಕೆ ತದ್ವಿರುದ್ಧ ಎಂಬುದೇ ಅಚ್ಚರಿ.

ಬಲಿಷ್ಠ ಮುಂಬೈ ಇಂಡಿಯನ್ಸ್​ ವಿರುದ್ಧ 8 ವಿಕೆಟ್​ಗಳಿಂದ ಗೆದ್ದಿರುವ ಆರ್​ಸಿಬಿ ಈ ಬಾರಿ ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ ಅಭಿಮಾನಿಗಳು. ಆದರೆ ಆರ್​ಸಿಬಿ ತಂಡ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​ ನೀಡಿರುವ ಹೇಳಿಕೆಯು ಇದೀಗ ಅಭಿಮಾನಿಗಳ ಆಶಯಕ್ಕೆ ತದ್ವಿರುದ್ಧ ಎಂಬುದೇ ಅಚ್ಚರಿ.

2 / 11
ಹೌದು, ಎಬಿ ಡಿವಿಲಿಯರ್ಸ್ ಪ್ರಕಾರ ಈ ಸಲ ಆರ್​ಸಿಬಿ ಕಪ್ ಗೆಲ್ಲುವುದು ಅನುಮಾನ. ನನಗೂ ಆರ್​ಸಿಬಿ ತಂಡ ಕಪ್ ಗೆಲ್ಲಬೇಕೆಂಬ ಆಸೆಯಿದೆ. ತಂಡ ಕೂಡ ಸಮತೋಲನದಿಂದ ಕೂಡಿದೆ. ಆದರೆ ಈ ತಂಡ ಚಾಂಪಿಯನ್​ ಪಟ್ಟಕ್ಕೇರಲಿದೆ ಎಂದು ಹೇಳಲಾಗುವುದಿಲ್ಲ.

ಹೌದು, ಎಬಿ ಡಿವಿಲಿಯರ್ಸ್ ಪ್ರಕಾರ ಈ ಸಲ ಆರ್​ಸಿಬಿ ಕಪ್ ಗೆಲ್ಲುವುದು ಅನುಮಾನ. ನನಗೂ ಆರ್​ಸಿಬಿ ತಂಡ ಕಪ್ ಗೆಲ್ಲಬೇಕೆಂಬ ಆಸೆಯಿದೆ. ತಂಡ ಕೂಡ ಸಮತೋಲನದಿಂದ ಕೂಡಿದೆ. ಆದರೆ ಈ ತಂಡ ಚಾಂಪಿಯನ್​ ಪಟ್ಟಕ್ಕೇರಲಿದೆ ಎಂದು ಹೇಳಲಾಗುವುದಿಲ್ಲ.

3 / 11
ಏಕೆಂದರೆ ಆರ್​ಸಿಬಿಗಿಂತ ಉತ್ತಮ ತಂಡಗಳು ಟೂರ್ನಿಯಲ್ಲಿದೆ. ಅದರಲ್ಲೂ ಕಳೆದ ಬಾರಿಯ ಚಾಂಪಿಯನ್​ ಗುಜರಾತ್ ಟೈಟಾನ್ಸ್ ತಂಡ ಮತ್ತಷ್ಟು ಬಲಿಷ್ಠವಾಗಿದೆ. ಐಪಿಎಲ್ ಹರಾಜಿನ ಸಮಯದಲ್ಲೇ ಗುಜರಾತ್ ಟೈಟಾನ್ಸ್ ತಂಡ ಕಪ್ ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದ್ದೆ.

ಏಕೆಂದರೆ ಆರ್​ಸಿಬಿಗಿಂತ ಉತ್ತಮ ತಂಡಗಳು ಟೂರ್ನಿಯಲ್ಲಿದೆ. ಅದರಲ್ಲೂ ಕಳೆದ ಬಾರಿಯ ಚಾಂಪಿಯನ್​ ಗುಜರಾತ್ ಟೈಟಾನ್ಸ್ ತಂಡ ಮತ್ತಷ್ಟು ಬಲಿಷ್ಠವಾಗಿದೆ. ಐಪಿಎಲ್ ಹರಾಜಿನ ಸಮಯದಲ್ಲೇ ಗುಜರಾತ್ ಟೈಟಾನ್ಸ್ ತಂಡ ಕಪ್ ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದ್ದೆ.

4 / 11
ಈಗ ಅದೇ ಮಾತನ್ನು ಪುನರುಚ್ಚರಿಸುತ್ತಿದ್ದೇನೆ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲಲಿದೆ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

ಈಗ ಅದೇ ಮಾತನ್ನು ಪುನರುಚ್ಚರಿಸುತ್ತಿದ್ದೇನೆ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲಲಿದೆ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

5 / 11
ಇನ್ನು ಡಿವಿಲಿಯರ್ಸ್ ಅವರ ಪ್ರಕಾರ ಬಾರಿ ಪ್ಲೇಆಫ್ ಆಡುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

ಇನ್ನು ಡಿವಿಲಿಯರ್ಸ್ ಅವರ ಪ್ರಕಾರ ಬಾರಿ ಪ್ಲೇಆಫ್ ಆಡುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

6 / 11
ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ ಸೂಪರ್ ಕಿಂಗ್ಸ್

7 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು

8 / 11
ಸನ್​ರೈಸರ್ಸ್ ಹೈದರಾಬಾದ್

ಸನ್​ರೈಸರ್ಸ್ ಹೈದರಾಬಾದ್

9 / 11
ಗುಜರಾತ್ ಟೈಟಾನ್ಸ್

ಗುಜರಾತ್ ಟೈಟಾನ್ಸ್

10 / 11
ಈ ನಾಲ್ಕು ತಂಡಗಳಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಚಾಂಪಿಯನ್​ ಪಟ್ಟಕ್ಕೇರಲಿದೆ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಎಬಿಡಿ ಅವರ ಈ ಹೇಳಿಕೆಯು ಆರ್​ಸಿಬಿ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದ್ದಂತು ಸುಳ್ಳಲ್ಲ. ಇದಾಗ್ಯೂ ಆರ್​ಸಿಬಿ ತಂಡವು ತನ್ನ ಮಾಜಿ ಆಟಗಾರನ ಭವಿಷ್ಯವನ್ನು ಸುಳ್ಳಾಗಿಸಲಿದೆಯಾ ಕಾದು ನೋಡಬೇಕಿದೆ.

ಈ ನಾಲ್ಕು ತಂಡಗಳಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಚಾಂಪಿಯನ್​ ಪಟ್ಟಕ್ಕೇರಲಿದೆ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಎಬಿಡಿ ಅವರ ಈ ಹೇಳಿಕೆಯು ಆರ್​ಸಿಬಿ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದ್ದಂತು ಸುಳ್ಳಲ್ಲ. ಇದಾಗ್ಯೂ ಆರ್​ಸಿಬಿ ತಂಡವು ತನ್ನ ಮಾಜಿ ಆಟಗಾರನ ಭವಿಷ್ಯವನ್ನು ಸುಳ್ಳಾಗಿಸಲಿದೆಯಾ ಕಾದು ನೋಡಬೇಕಿದೆ.

11 / 11
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ