AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 All Team Captains List: 4 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: ಇಲ್ಲಿದೆ 10 ತಂಡಗಳ ನಾಯಕರುಗಳ ಪಟ್ಟಿ

IPL 2023 Kannada: ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಹೊಸ ತಂಡಗಳಿಗೆ ಆಯ್ಕೆಯಾಗಿದ್ದಾರೆ.

TV9 Web
| Edited By: |

Updated on:Mar 27, 2023 | 11:47 PM

Share
IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ 10 ತಂಡಗಳನ್ನು ಮುನ್ನಡೆಸುವವರು ಯಾರು ಎಂಬುದು ಕೂಡ ಫೈನಲ್ ಆಗಿದೆ.

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ 10 ತಂಡಗಳನ್ನು ಮುನ್ನಡೆಸುವವರು ಯಾರು ಎಂಬುದು ಕೂಡ ಫೈನಲ್ ಆಗಿದೆ.

1 / 13
ಹೌದು, ಈ ಬಾರಿಯ ಐಪಿಎಲ್​ನಲ್ಲಿ ನಾಲ್ವರು ಹೊಸ ನಾಯಕರುಗಳು ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಕೆಕೆಆರ್ ತಂಡದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್​ರೈಡರ್ಸ್ ತಂಡಕ್ಕೆ ಹೊಸ ಕ್ಯಾಪ್ಟನ್​ಗಳು ಆಯ್ಕೆಯಾಗಿದ್ದಾರೆ.

ಹೌದು, ಈ ಬಾರಿಯ ಐಪಿಎಲ್​ನಲ್ಲಿ ನಾಲ್ವರು ಹೊಸ ನಾಯಕರುಗಳು ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಕೆಕೆಆರ್ ತಂಡದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್​ರೈಡರ್ಸ್ ತಂಡಕ್ಕೆ ಹೊಸ ಕ್ಯಾಪ್ಟನ್​ಗಳು ಆಯ್ಕೆಯಾಗಿದ್ದಾರೆ.

2 / 13
ಹಾಗೆಯೇ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಬೇರೆ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಮತ್ತು ಎಸ್​ಆರ್​ಹೆಚ್ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಅದರಂತೆ ಐಪಿಎಲ್​ನ 10 ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ...

ಹಾಗೆಯೇ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಬೇರೆ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಮತ್ತು ಎಸ್​ಆರ್​ಹೆಚ್ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಅದರಂತೆ ಐಪಿಎಲ್​ನ 10 ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ...

3 / 13
1- ಚೆನ್ನೈ ಸೂಪರ್ ಕಿಂಗ್ಸ್​: ಮಹೇಂದ್ರ ಸಿಂಗ್ ಧೋನಿ

1- ಚೆನ್ನೈ ಸೂಪರ್ ಕಿಂಗ್ಸ್​: ಮಹೇಂದ್ರ ಸಿಂಗ್ ಧೋನಿ

4 / 13
2- ಮುಂಬೈ ಇಂಡಿಯನ್ಸ್; ರೋಹಿತ್ ಶರ್ಮಾ

2- ಮುಂಬೈ ಇಂಡಿಯನ್ಸ್; ರೋಹಿತ್ ಶರ್ಮಾ

5 / 13
3- ಗುಜರಾತ್ ಟೈಟಾನ್ಸ್; ಹಾರ್ದಿಕ್ ಪಾಂಡ್ಯ

3- ಗುಜರಾತ್ ಟೈಟಾನ್ಸ್; ಹಾರ್ದಿಕ್ ಪಾಂಡ್ಯ

6 / 13
4- ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್

4- ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್

7 / 13
5- ಪಂಜಾಬ್ ಕಿಂಗ್ಸ್: ಶಿಖರ್ ಧವನ್

5- ಪಂಜಾಬ್ ಕಿಂಗ್ಸ್: ಶಿಖರ್ ಧವನ್

8 / 13
6- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡುಪ್ಲೆಸಿಸ್

6- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡುಪ್ಲೆಸಿಸ್

9 / 13
7- ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್

7- ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್

10 / 13
8- ಸನ್​ರೈಸರ್ಸ್​ ಹೈದರಾಬಾದ್: ಐಡೆನ್ ಮಾರ್ಕ್ರಾಮ್

8- ಸನ್​ರೈಸರ್ಸ್​ ಹೈದರಾಬಾದ್: ಐಡೆನ್ ಮಾರ್ಕ್ರಾಮ್

11 / 13
9- ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್

9- ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್

12 / 13
10- ಕೊಲ್ಕತ್ತಾ ನೈಟ್​ ರೈಡರ್ಸ್: ನಿತೀಶ್ ರಾಣಾ

10- ಕೊಲ್ಕತ್ತಾ ನೈಟ್​ ರೈಡರ್ಸ್: ನಿತೀಶ್ ರಾಣಾ

13 / 13

Published On - 8:36 pm, Mon, 27 March 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು