IPL 2023 All Team Captains List: 4 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: ಇಲ್ಲಿದೆ 10 ತಂಡಗಳ ನಾಯಕರುಗಳ ಪಟ್ಟಿ

IPL 2023 Kannada: ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಹೊಸ ತಂಡಗಳಿಗೆ ಆಯ್ಕೆಯಾಗಿದ್ದಾರೆ.

| Updated By: ಝಾಹಿರ್ ಯೂಸುಫ್

Updated on:Mar 27, 2023 | 11:47 PM

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ 10 ತಂಡಗಳನ್ನು ಮುನ್ನಡೆಸುವವರು ಯಾರು ಎಂಬುದು ಕೂಡ ಫೈನಲ್ ಆಗಿದೆ.

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಇದೀಗ 10 ತಂಡಗಳನ್ನು ಮುನ್ನಡೆಸುವವರು ಯಾರು ಎಂಬುದು ಕೂಡ ಫೈನಲ್ ಆಗಿದೆ.

1 / 13
ಹೌದು, ಈ ಬಾರಿಯ ಐಪಿಎಲ್​ನಲ್ಲಿ ನಾಲ್ವರು ಹೊಸ ನಾಯಕರುಗಳು ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಕೆಕೆಆರ್ ತಂಡದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್​ರೈಡರ್ಸ್ ತಂಡಕ್ಕೆ ಹೊಸ ಕ್ಯಾಪ್ಟನ್​ಗಳು ಆಯ್ಕೆಯಾಗಿದ್ದಾರೆ.

ಹೌದು, ಈ ಬಾರಿಯ ಐಪಿಎಲ್​ನಲ್ಲಿ ನಾಲ್ವರು ಹೊಸ ನಾಯಕರುಗಳು ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಕೆಕೆಆರ್ ತಂಡದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್​ರೈಡರ್ಸ್ ತಂಡಕ್ಕೆ ಹೊಸ ಕ್ಯಾಪ್ಟನ್​ಗಳು ಆಯ್ಕೆಯಾಗಿದ್ದಾರೆ.

2 / 13
ಹಾಗೆಯೇ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಬೇರೆ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಮತ್ತು ಎಸ್​ಆರ್​ಹೆಚ್ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಅದರಂತೆ ಐಪಿಎಲ್​ನ 10 ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ...

ಹಾಗೆಯೇ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ (ಗುಜರಾತ್ ಟೈಟಾನ್ಸ್) ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಮಯಾಂಕ್ ಅಗರ್ವಾಲ್ (ಎಸ್​ಆರ್​ಹೆಚ್) ಈ ಬಾರಿ ಬೇರೆ ತಂಡಗಳಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಮತ್ತು ಎಸ್​ಆರ್​ಹೆಚ್ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಅದರಂತೆ ಐಪಿಎಲ್​ನ 10 ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ...

3 / 13
1- ಚೆನ್ನೈ ಸೂಪರ್ ಕಿಂಗ್ಸ್​: ಮಹೇಂದ್ರ ಸಿಂಗ್ ಧೋನಿ

1- ಚೆನ್ನೈ ಸೂಪರ್ ಕಿಂಗ್ಸ್​: ಮಹೇಂದ್ರ ಸಿಂಗ್ ಧೋನಿ

4 / 13
2- ಮುಂಬೈ ಇಂಡಿಯನ್ಸ್; ರೋಹಿತ್ ಶರ್ಮಾ

2- ಮುಂಬೈ ಇಂಡಿಯನ್ಸ್; ರೋಹಿತ್ ಶರ್ಮಾ

5 / 13
3- ಗುಜರಾತ್ ಟೈಟಾನ್ಸ್; ಹಾರ್ದಿಕ್ ಪಾಂಡ್ಯ

3- ಗುಜರಾತ್ ಟೈಟಾನ್ಸ್; ಹಾರ್ದಿಕ್ ಪಾಂಡ್ಯ

6 / 13
4- ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್

4- ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್

7 / 13
5- ಪಂಜಾಬ್ ಕಿಂಗ್ಸ್: ಶಿಖರ್ ಧವನ್

5- ಪಂಜಾಬ್ ಕಿಂಗ್ಸ್: ಶಿಖರ್ ಧವನ್

8 / 13
6- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡುಪ್ಲೆಸಿಸ್

6- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡುಪ್ಲೆಸಿಸ್

9 / 13
7- ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್

7- ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್

10 / 13
8- ಸನ್​ರೈಸರ್ಸ್​ ಹೈದರಾಬಾದ್: ಐಡೆನ್ ಮಾರ್ಕ್ರಾಮ್

8- ಸನ್​ರೈಸರ್ಸ್​ ಹೈದರಾಬಾದ್: ಐಡೆನ್ ಮಾರ್ಕ್ರಾಮ್

11 / 13
9- ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್

9- ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್

12 / 13
10- ಕೊಲ್ಕತ್ತಾ ನೈಟ್​ ರೈಡರ್ಸ್: ನಿತೀಶ್ ರಾಣಾ

10- ಕೊಲ್ಕತ್ತಾ ನೈಟ್​ ರೈಡರ್ಸ್: ನಿತೀಶ್ ರಾಣಾ

13 / 13

Published On - 8:36 pm, Mon, 27 March 23

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್