AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ 5 ತಂಡಗಳ ಹೊಸ ಜೆರ್ಸಿ ಅನಾವರಣ

IPL 2023 Kannada: ಸದ್ಯ ಐಪಿಎಲ್​ನ 10 ತಂಡಗಳಲ್ಲಿ 5 ತಂಡಗಳು ಮಾತ್ರ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದ್ದು. ಇನ್ನೈದು ತಂಡಗಳು ತಮ್ಮ ಕಿಟ್​ಗಳನ್ನು ಬಿಡುಗಡೆ ಮಾಡಬೇಕಿದೆ.

TV9 Web
| Edited By: |

Updated on: Mar 19, 2023 | 8:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ 2023ರ ಆವೃತಿಗಾಗಿ ಈಗಾಗಲೇ 8 ತಂಡಗಳು ತಮ್ಮ ಹೊಸ ಜೆರ್ಸಿಗಳನ್ನು ಅನಾವರಣಗೊಳಿಸಿದೆ. ಎಲ್ಲಾ ತಂಡಗಳು ಈ ಬಾರಿ ಕೂಡ ತಮ್ಮ ಟ್ರೇಡ್ ಮಾರ್ಕ್​ ಬಣ್ಣಗಳನ್ನು ಉಳಿಸಿಕೊಂಡಿದ್ದು, ವಿನ್ಯಾಸದಲ್ಲಿ ಕೆಲ ಬದಲಾವಣೆ ಮಾಡಿಕೊಂಡಿದೆ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ಮಾತ್ರ ಹೊಸ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ 2023ರ ಆವೃತಿಗಾಗಿ ಈಗಾಗಲೇ 8 ತಂಡಗಳು ತಮ್ಮ ಹೊಸ ಜೆರ್ಸಿಗಳನ್ನು ಅನಾವರಣಗೊಳಿಸಿದೆ. ಎಲ್ಲಾ ತಂಡಗಳು ಈ ಬಾರಿ ಕೂಡ ತಮ್ಮ ಟ್ರೇಡ್ ಮಾರ್ಕ್​ ಬಣ್ಣಗಳನ್ನು ಉಳಿಸಿಕೊಂಡಿದ್ದು, ವಿನ್ಯಾಸದಲ್ಲಿ ಕೆಲ ಬದಲಾವಣೆ ಮಾಡಿಕೊಂಡಿದೆ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ಮಾತ್ರ ಹೊಸ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

1 / 7
ಮುಂಬೈ ಇಂಡಿಯನ್ಸ್ ತನ್ನ ಹೊಸ ಬ್ಲೂ ಜೆರ್ಸಿಯ ಮೇಲ್ಮೈ ವಿನ್ಯಾಸದೊಳಗೆ, ಮುಂಬೈ ನಗರ, ಇತಿಹಾಸ-ಪರಂಪರೆ, ಟ್ಯಾಕ್ಸಿ, ಗೇಟ್ ವೇ ಆಫ್ ಇಂಡಿಯಾದ ಚಿತ್ರಣಗಳನ್ನು ಬಳಸಿರುವುದು ವಿಶೇಷ.

ಮುಂಬೈ ಇಂಡಿಯನ್ಸ್ ತನ್ನ ಹೊಸ ಬ್ಲೂ ಜೆರ್ಸಿಯ ಮೇಲ್ಮೈ ವಿನ್ಯಾಸದೊಳಗೆ, ಮುಂಬೈ ನಗರ, ಇತಿಹಾಸ-ಪರಂಪರೆ, ಟ್ಯಾಕ್ಸಿ, ಗೇಟ್ ವೇ ಆಫ್ ಇಂಡಿಯಾದ ಚಿತ್ರಣಗಳನ್ನು ಬಳಸಿರುವುದು ವಿಶೇಷ.

2 / 7
ಕಳೆದ ಸೀಸನ್​ನಲ್ಲಿ ಸಂಪೂರ್ಣ ಆರೆಂಜ್ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಎಸ್​ಆರ್​ಹೆಚ್ ತಂಡವು ಈ ಸಲ, ಆರೆಂಜ್ ಹಾಗೂ ಬ್ಲ್ಯಾಕ್​ ಬಣ್ಣಗಳಲ್ಲಿ ಕಿಟ್​ ಅನ್ನು ರೂಪಿಸಿದೆ. ಇಲ್ಲಿ ತಂಡದ ಜೆರ್ಸಿಯು ಆರೆಂಜ್ ಬಣ್ಣದಲ್ಲಿದ್ದರೆ, ಪ್ಯಾಂಟ್​ಗೆ ಕಪ್ಪು ಬಣ್ಣ ನೀಡಲಾಗಿದೆ. ಹಾಗೆಯೇ ಭುಜದ ಮೇಲೆ ಕಪ್ಪು ಪಟ್ಟಿಗಳನ್ನು ನೀಡಲಾಗಿರುವುದು ವಿಶೇಷ.

ಕಳೆದ ಸೀಸನ್​ನಲ್ಲಿ ಸಂಪೂರ್ಣ ಆರೆಂಜ್ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಎಸ್​ಆರ್​ಹೆಚ್ ತಂಡವು ಈ ಸಲ, ಆರೆಂಜ್ ಹಾಗೂ ಬ್ಲ್ಯಾಕ್​ ಬಣ್ಣಗಳಲ್ಲಿ ಕಿಟ್​ ಅನ್ನು ರೂಪಿಸಿದೆ. ಇಲ್ಲಿ ತಂಡದ ಜೆರ್ಸಿಯು ಆರೆಂಜ್ ಬಣ್ಣದಲ್ಲಿದ್ದರೆ, ಪ್ಯಾಂಟ್​ಗೆ ಕಪ್ಪು ಬಣ್ಣ ನೀಡಲಾಗಿದೆ. ಹಾಗೆಯೇ ಭುಜದ ಮೇಲೆ ಕಪ್ಪು ಪಟ್ಟಿಗಳನ್ನು ನೀಡಲಾಗಿರುವುದು ವಿಶೇಷ.

3 / 7
ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯ ಬಣ್ಣವನ್ನೇ ಬದಲಿಸಿದೆ. ಕಳೆದ ಬಾರಿಯಿದ್ದ ಆಕ್ವಾ ಮೆರೈನ್ ಬ್ಲೂ ಜೆರ್ಸಿಯ ಬದಲಿಗೆ ಈ ಬಾರಿ ಕಡು ನೀಲಿ ಬಣ್ಣದ ಸಮವಸ್ತ್ರದಲ್ಲಿ ಲಕ್ನೋ ಕಣಕ್ಕಿಳಿಯಲಿದೆ. ಇನ್ನು ಹೊಸ ಜೆರ್ಸಿಗೆ ಕಡು ನೀಲಿ ಜೊತೆ ಕೆಂಪು ಬಣ್ಣದ ಪಟ್ಟಿಗಳನ್ನು ನೀಡಲಾಗಿರುವುದು ವಿಶೇಷ.

ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯ ಬಣ್ಣವನ್ನೇ ಬದಲಿಸಿದೆ. ಕಳೆದ ಬಾರಿಯಿದ್ದ ಆಕ್ವಾ ಮೆರೈನ್ ಬ್ಲೂ ಜೆರ್ಸಿಯ ಬದಲಿಗೆ ಈ ಬಾರಿ ಕಡು ನೀಲಿ ಬಣ್ಣದ ಸಮವಸ್ತ್ರದಲ್ಲಿ ಲಕ್ನೋ ಕಣಕ್ಕಿಳಿಯಲಿದೆ. ಇನ್ನು ಹೊಸ ಜೆರ್ಸಿಗೆ ಕಡು ನೀಲಿ ಜೊತೆ ಕೆಂಪು ಬಣ್ಣದ ಪಟ್ಟಿಗಳನ್ನು ನೀಡಲಾಗಿರುವುದು ವಿಶೇಷ.

4 / 7
ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯ ಜೆರ್ಸಿಯನ್ನು ಮರುವಿನ್ಯಾಸಗೊಳಿಸಿದೆ. ಇಲ್ಲಿ ತಂಡದ ಲೋಗೋದ ಮೇಲೆ ಚಾಂಪಿಯನ್​ ಪಟ್ಟಕ್ಕೇರಿರುವುದನ್ನು ಪ್ರತಿನಿಧಿಸುವಂತೆ ಸ್ಟಾರ್ ನೀಡಲಾಗಿದೆ. ಹಾಗೆಯೇ ಜೆರ್ಸಿಯ ಕಾಲರ್​ ವಿನ್ಯಾಸ ಬದಲಿಸಲಾಗಿದ್ದು, ಇದರ ಹೊರತಾಗಿ ತಂಡದ ಸಮವಸ್ತ್ರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿಲ್ಲ.

ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯ ಜೆರ್ಸಿಯನ್ನು ಮರುವಿನ್ಯಾಸಗೊಳಿಸಿದೆ. ಇಲ್ಲಿ ತಂಡದ ಲೋಗೋದ ಮೇಲೆ ಚಾಂಪಿಯನ್​ ಪಟ್ಟಕ್ಕೇರಿರುವುದನ್ನು ಪ್ರತಿನಿಧಿಸುವಂತೆ ಸ್ಟಾರ್ ನೀಡಲಾಗಿದೆ. ಹಾಗೆಯೇ ಜೆರ್ಸಿಯ ಕಾಲರ್​ ವಿನ್ಯಾಸ ಬದಲಿಸಲಾಗಿದ್ದು, ಇದರ ಹೊರತಾಗಿ ತಂಡದ ಸಮವಸ್ತ್ರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿಲ್ಲ.

5 / 7
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿ ಕೂಡ ಬ್ಲೂ-ರೆಡ್ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಕಳೆದ ಬಾರಿ ಎಡಬದಿಗೆ ನೀಡಲಾಗಿದ್ದ ಶೇಡ್​ ಅನ್ನು ಈ ಬಾರಿ ತೋಳ್ಭಾಗದಲ್ಲಿ ನೀಡಿರುವುದು ವಿಶೇಷ. ಅಲ್ಲದೆ ಮುಂಭಾಗವು ನೀಲಿ ಬಣ್ಣದಲ್ಲಿದ್ದರೆ, ಹಿಂಭಾಗವನ್ನು ಕೆಂಪು ಬಣ್ಣದಲ್ಲಿ ವಿನ್ಯಾಸಗೊಳಿಸಲಾಗಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿ ಕೂಡ ಬ್ಲೂ-ರೆಡ್ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಕಳೆದ ಬಾರಿ ಎಡಬದಿಗೆ ನೀಡಲಾಗಿದ್ದ ಶೇಡ್​ ಅನ್ನು ಈ ಬಾರಿ ತೋಳ್ಭಾಗದಲ್ಲಿ ನೀಡಿರುವುದು ವಿಶೇಷ. ಅಲ್ಲದೆ ಮುಂಭಾಗವು ನೀಲಿ ಬಣ್ಣದಲ್ಲಿದ್ದರೆ, ಹಿಂಭಾಗವನ್ನು ಕೆಂಪು ಬಣ್ಣದಲ್ಲಿ ವಿನ್ಯಾಸಗೊಳಿಸಲಾಗಿದೆ.

6 / 7
ಸದ್ಯ 8 ತಂಡಗಳು ಮಾತ್ರ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದ್ದು. ಇನ್ನು ಆರ್​ಸಿಬಿ ಹಾಗೂ ಕೆಕೆಆರ್​ ತಂಡಗಳು ಅಧಿಕೃತವಾಗಿ ತಮ್ಮ ಕಿಟ್​ಗಳನ್ನು ಬಿಡುಗಡೆ ಮಾಡಬೇಕಿದೆ.

ಸದ್ಯ 8 ತಂಡಗಳು ಮಾತ್ರ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದ್ದು. ಇನ್ನು ಆರ್​ಸಿಬಿ ಹಾಗೂ ಕೆಕೆಆರ್​ ತಂಡಗಳು ಅಧಿಕೃತವಾಗಿ ತಮ್ಮ ಕಿಟ್​ಗಳನ್ನು ಬಿಡುಗಡೆ ಮಾಡಬೇಕಿದೆ.

7 / 7
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?