AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Schedule: RCB ತಂಡದ ಮೊದಲ ಪಂದ್ಯ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಮಾಹಿತಿ

RCB Schedule 2023: ಐಪಿಎಲ್ ಟೂರ್ನಿಯು ಮಾರ್ಚ್ 31 ರಿಂದ ಶುರುವಾಗಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವಾಡುವುದು ಏಪ್ರಿಲ್​ 2 ರಂದು.

TV9 Web
| Edited By: |

Updated on: Mar 04, 2023 | 8:30 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ಸ್ ಪ್ರೀಮಿಯರ್ ಲೀಗ್​ಗೂ ಮುನ್ನ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ ರಂಗೇರಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಇಂದಿನಿಂದ WPL 2023 ಶುರುವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಚಾಲನೆ ದೊರೆಯಲಿದೆ.

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ಸ್ ಪ್ರೀಮಿಯರ್ ಲೀಗ್​ಗೂ ಮುನ್ನ ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್​ ರಂಗೇರಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಇಂದಿನಿಂದ WPL 2023 ಶುರುವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ಗೆ ಚಾಲನೆ ದೊರೆಯಲಿದೆ.

1 / 6
ಇನ್ನು ಮಾರ್ಚ್​ 5 ರಂದು ನಡೆಯಲಿರುವ 2ನೇ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವುಮೆನ್ಸ್ ಪ್ರೀಮಿಯರ್ ಲೀಗ್ ಅಭಿಯಾನ ಆರಂಭಿಸಲಿದೆ. ಬ್ರಬೋರ್ನ್​ ಸ್ಟೇಡಿಯಂನಲ್ಲಿ ಸಂಜೆ 3.30ಕ್ಕೆ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆರ್​ಸಿಬಿ ಕಣಕ್ಕಿಳಿಯಲಿದೆ.

ಇನ್ನು ಮಾರ್ಚ್​ 5 ರಂದು ನಡೆಯಲಿರುವ 2ನೇ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್​ ಬೆಂಗಳೂರು ವುಮೆನ್ಸ್ ಪ್ರೀಮಿಯರ್ ಲೀಗ್ ಅಭಿಯಾನ ಆರಂಭಿಸಲಿದೆ. ಬ್ರಬೋರ್ನ್​ ಸ್ಟೇಡಿಯಂನಲ್ಲಿ ಸಂಜೆ 3.30ಕ್ಕೆ ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆರ್​ಸಿಬಿ ಕಣಕ್ಕಿಳಿಯಲಿದೆ.

2 / 6
ಮತ್ತೊಂದೆಡೆ ಐಪಿಎಲ್ ಟೂರ್ನಿಯು ಮಾರ್ಚ್ 31 ರಿಂದ ಶುರುವಾಗಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವಾಡುವುದು ಏಪ್ರಿಲ್​ 2 ರಂದು.

ಮತ್ತೊಂದೆಡೆ ಐಪಿಎಲ್ ಟೂರ್ನಿಯು ಮಾರ್ಚ್ 31 ರಿಂದ ಶುರುವಾಗಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಪಂದ್ಯವಾಡುವುದು ಏಪ್ರಿಲ್​ 2 ರಂದು.

3 / 6
ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ತನ್ನ ಅಭಿಯಾನ ಆರಂಭಿಸಲಿದೆ.

ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ತನ್ನ ಅಭಿಯಾನ ಆರಂಭಿಸಲಿದೆ.

4 / 6
RCB ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

RCB ತಂಡ ಹೀಗಿದೆ: ಸ್ಮೃತಿ ಮಂಧಾನ, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ರಿಚಾ ಘೋಷ್, ಇಂದ್ರಾಣಿ ರಾಯ್, ದಿಶಾ ಕಸತ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಎರಿನ್ ಬರ್ನ್ಸ್, ಹೀದರ್ ನೈಟ್, ಡೇನ್ ವ್ಯಾನ್ ನಿಕೆರ್ಕ್, ಪ್ರೀತಿ ಬೋಸ್, ಪೂನಂ ಖೆಮ್ನಾರ್, ಕೋಮಲ್ ಝಂಝಾದ್, ಮೇಗನ್ ಶಟ್, ಸಹನಾ ಪವಾರ್.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು