AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಆರ್​ಸಿಬಿಗೆ ಸಿಹಿ- ಕಹಿ ಸುದ್ದಿ; ಆಲ್​ರೌಂಡರ್ ಇನ್, ವೇಗದ ಬೌಲರ್ ಅನುಮಾನ..!

IPL 2023: ಆಸೀಸ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದ ಚೇತರಿಸಿಕೊಂಡಿದ್ದು ಆರ್​ಸಿಬಿಗೆ ಕೊಂಚ ನಿರಾಳ ತಂದಿತ್ತು. ಆದರೆ ಇದೀಗ ಜೋಶ್ ಹ್ಯಾಜಲ್‌ವುಡ್ ಗಾಯಕೊಂಡಿರುವುದು ಆರ್​ಸಿಬಿ ಬಳಗದ ತಲೆನೋವು ಹೆಚ್ಚಿಸಿದೆ.

ಪೃಥ್ವಿಶಂಕರ
|

Updated on:Feb 23, 2023 | 1:40 PM

Share
ಇಂಡಿಯನ್ ಪ್ರೀಮಿಯರ್ ಲೀಗ್‌ನ 16 ನೇ ಸೀಸನ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಆಸೀಸ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದ ಚೇತರಿಸಿಕೊಂಡಿದ್ದು ಆರ್​ಸಿಬಿಗೆ ಕೊಂಚ ನಿರಾಳ ತಂದಿತ್ತು. ಆದರೆ ಇದೀಗ ಜೋಶ್ ಹ್ಯಾಜಲ್‌ವುಡ್ ಗಾಯಕೊಂಡಿರುವುದು ಆರ್​ಸಿಬಿ ಬಳಗದ ತಲೆನೋವು ಹೆಚ್ಚಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ 16 ನೇ ಸೀಸನ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಆಸೀಸ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದ ಚೇತರಿಸಿಕೊಂಡಿದ್ದು ಆರ್​ಸಿಬಿಗೆ ಕೊಂಚ ನಿರಾಳ ತಂದಿತ್ತು. ಆದರೆ ಇದೀಗ ಜೋಶ್ ಹ್ಯಾಜಲ್‌ವುಡ್ ಗಾಯಕೊಂಡಿರುವುದು ಆರ್​ಸಿಬಿ ಬಳಗದ ತಲೆನೋವು ಹೆಚ್ಚಿಸಿದೆ.

1 / 6
ಜೋಶ್ ಹ್ಯಾಜಲ್‌ವುಡ್ ಈಗಾಗಲೇ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಇಂಜುರಿಯಿಂದಾಗಿ ಹ್ಯಾಜಲ್‌ವುಡ್ ಐಪಿಎಲ್‌ನಲ್ಲಿ ಕೆಲವು ಪಂದ್ಯಗಳನ್ನು ಆಡದಿರುವ ಸಾಧ್ಯತೆಗಳಿವೆ.

ಜೋಶ್ ಹ್ಯಾಜಲ್‌ವುಡ್ ಈಗಾಗಲೇ ಇಂಜುರಿಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಇಂಜುರಿಯಿಂದಾಗಿ ಹ್ಯಾಜಲ್‌ವುಡ್ ಐಪಿಎಲ್‌ನಲ್ಲಿ ಕೆಲವು ಪಂದ್ಯಗಳನ್ನು ಆಡದಿರುವ ಸಾಧ್ಯತೆಗಳಿವೆ.

2 / 6
ಈಗಾಗಲೇ ಜೋಶ್ ಹ್ಯಾಜಲ್‌ವುಡ್ ಭಾರತ ವಿರುದ್ಧದ ಉಳಿದ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿದ್ದಾರೆ. ಚಿಕಿತ್ಸೆಗಾಗಿ ಮನೆಗೆ ಮರಳಿದ್ದಾರೆ. ಆರ್‌ಸಿಬಿಯ ಮೊದಲ ಪಂದ್ಯ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದ್ದು, ಈ ಪಂದ್ಯದಲ್ಲಿ ಹ್ಯಾಜಲ್‌ವುಡ್ ಆಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಈಗಾಗಲೇ ಜೋಶ್ ಹ್ಯಾಜಲ್‌ವುಡ್ ಭಾರತ ವಿರುದ್ಧದ ಉಳಿದ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿದ್ದಾರೆ. ಚಿಕಿತ್ಸೆಗಾಗಿ ಮನೆಗೆ ಮರಳಿದ್ದಾರೆ. ಆರ್‌ಸಿಬಿಯ ಮೊದಲ ಪಂದ್ಯ ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದ್ದು, ಈ ಪಂದ್ಯದಲ್ಲಿ ಹ್ಯಾಜಲ್‌ವುಡ್ ಆಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

3 / 6
ಮಾರ್ಚ್ 17 ರಿಂದ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ಆರಂಭವಾಗಲಿದ್ದು, ಆ ಸರಣಿಗೂ ಹ್ಯಾಜಲ್​ವುಡ್ ಅಲಭ್ಯರಾಗಿದ್ದಾರೆ. ಇದು ಕೂಡ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹೊಡೆತವಾಗಿದೆ.

ಮಾರ್ಚ್ 17 ರಿಂದ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ಆರಂಭವಾಗಲಿದ್ದು, ಆ ಸರಣಿಗೂ ಹ್ಯಾಜಲ್​ವುಡ್ ಅಲಭ್ಯರಾಗಿದ್ದಾರೆ. ಇದು ಕೂಡ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹೊಡೆತವಾಗಿದೆ.

4 / 6
ಆದರೆ ಈ ನಡುವೆ ಆರ್‌ಸಿಬಿಗೆ ಸಂತಸದ ಸುದ್ದಿ ಸಿಕ್ಕಿದ್ದು, ಭಾರತ ವಿರುದ್ಧದ ಏಕದಿನ ಸರಣಿಗೆ ಆಸೀಸ್ ತಂಡಕ್ಕೆ ಮ್ಯಾಕ್ಸ್​ವೆಲ್ ಆಯ್ಕೆಯಾಗಿದ್ದಾರೆ. ಈ ಮೂರು ಏಕದಿನ ಪಂದ್ಯಗಳಲ್ಲಿ ಮ್ಯಾಕ್ಸ್‌ವೆಲ್ ಫಿಟ್ ಆಗಿರುವುದು ಸಾಭೀತಾದರೆ, ಅವರು ಐಪಿಎಲ್‌ನ ಪೂರ್ಣ ಸೀಸನ್​ ಆಡುವುದು ಖಚಿತ.

ಆದರೆ ಈ ನಡುವೆ ಆರ್‌ಸಿಬಿಗೆ ಸಂತಸದ ಸುದ್ದಿ ಸಿಕ್ಕಿದ್ದು, ಭಾರತ ವಿರುದ್ಧದ ಏಕದಿನ ಸರಣಿಗೆ ಆಸೀಸ್ ತಂಡಕ್ಕೆ ಮ್ಯಾಕ್ಸ್​ವೆಲ್ ಆಯ್ಕೆಯಾಗಿದ್ದಾರೆ. ಈ ಮೂರು ಏಕದಿನ ಪಂದ್ಯಗಳಲ್ಲಿ ಮ್ಯಾಕ್ಸ್‌ವೆಲ್ ಫಿಟ್ ಆಗಿರುವುದು ಸಾಭೀತಾದರೆ, ಅವರು ಐಪಿಎಲ್‌ನ ಪೂರ್ಣ ಸೀಸನ್​ ಆಡುವುದು ಖಚಿತ.

5 / 6
16ನೇ ಸೀಸನ್ ಮಾರ್ಚ್ 31ರಿಂದ ಆರಂಭವಾಗಲಿದ್ದು,  ಆರ್​ಸಿಬಿ ತನ್ನ ಆರಂಭಿಕ ಪಂದ್ಯವನ್ನು ಮುಂಬೈ ವಿರುದ್ಧ ಆಡಲಿದೆ. ಪಂದ್ಯ ಏಪ್ರಿಲ್ 2 ರಂದು, ರಾತ್ರಿ 7:30 ಕ್ಕೆ ಆರಂಭವಾಗಲಿದೆ.

16ನೇ ಸೀಸನ್ ಮಾರ್ಚ್ 31ರಿಂದ ಆರಂಭವಾಗಲಿದ್ದು, ಆರ್​ಸಿಬಿ ತನ್ನ ಆರಂಭಿಕ ಪಂದ್ಯವನ್ನು ಮುಂಬೈ ವಿರುದ್ಧ ಆಡಲಿದೆ. ಪಂದ್ಯ ಏಪ್ರಿಲ್ 2 ರಂದು, ರಾತ್ರಿ 7:30 ಕ್ಕೆ ಆರಂಭವಾಗಲಿದೆ.

6 / 6

Published On - 1:37 pm, Thu, 23 February 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್