AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: ಭರ್ಜರಿ ಬೌಲಿಂಗ್ ಮೂಲಕ ಮಿಂಚಿದ ಅರ್ಜುನ್ ತೆಂಡೂಲ್ಕರ್

IPL 2023 Kannada: , ಮುಂಬೈ ಇಂಡಿಯನ್ಸ್ ತಂಡದ ಇತರೆ ಬೌಲರ್​ಗಳು ದುಬಾರಿಯಾದ ಕಾರಣ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 207 ರನ್​ ಕಲೆಹಾಕಿತು.

TV9 Web
| Edited By: |

Updated on:Apr 26, 2023 | 5:31 PM

Share
IPL 2023: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 1 ಓವರ್​ನಲ್ಲಿ ಬರೋಬ್ಬರಿ 31 ರನ್ ನೀಡಿ ದುಬಾರಿಯಾಗಿದ್ದ ಅರ್ಜುನ್ ತೆಂಡೂಲ್ಕರ್ ಇದೀಗ ಭರ್ಜರಿ ಬೌಲಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.

IPL 2023: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 1 ಓವರ್​ನಲ್ಲಿ ಬರೋಬ್ಬರಿ 31 ರನ್ ನೀಡಿ ದುಬಾರಿಯಾಗಿದ್ದ ಅರ್ಜುನ್ ತೆಂಡೂಲ್ಕರ್ ಇದೀಗ ಭರ್ಜರಿ ಬೌಲಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.

1 / 7
ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡಿತು. ಅಲ್ಲದೆ ಮೊದಲ ಓವರ್​ ಅನ್ನು ಅರ್ಜುನ್ ತೆಂಡೂಲ್ಕರ್​ಗೆ ನೀಡಿದರು.

ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡಿತು. ಅಲ್ಲದೆ ಮೊದಲ ಓವರ್​ ಅನ್ನು ಅರ್ಜುನ್ ತೆಂಡೂಲ್ಕರ್​ಗೆ ನೀಡಿದರು.

2 / 7
ಮೊದಲ ಓವರ್​ನಲ್ಲೇ ಕರಾರುವಾಕ್ ದಾಳಿ ಸಂಘಟಿಸಿದ ಅರ್ಜುನ್ ತೆಂಡೂಲ್ಕರ್ ನೀಡಿರುವುದು ಕೇವಲ 4 ರನ್​ ಮಾತ್ರ. ಇದಾದ ಬಳಿಕ ಮೂರನೇ ಓವರ್​ನ ಮೊದಲ ಎಸೆತದಲ್ಲೇ ವೃದ್ಧಿಮಾನ್ ಸಾಹ ವಿಕೆಟ್ ಪಡೆದರು. ಅಲ್ಲದೆ ಈ ಓವರ್​ನಲ್ಲಿ ಕೇವಲ 5 ರನ್ ಮಾತ್ರ ನೀಡಿದ್ದರು.

ಮೊದಲ ಓವರ್​ನಲ್ಲೇ ಕರಾರುವಾಕ್ ದಾಳಿ ಸಂಘಟಿಸಿದ ಅರ್ಜುನ್ ತೆಂಡೂಲ್ಕರ್ ನೀಡಿರುವುದು ಕೇವಲ 4 ರನ್​ ಮಾತ್ರ. ಇದಾದ ಬಳಿಕ ಮೂರನೇ ಓವರ್​ನ ಮೊದಲ ಎಸೆತದಲ್ಲೇ ವೃದ್ಧಿಮಾನ್ ಸಾಹ ವಿಕೆಟ್ ಪಡೆದರು. ಅಲ್ಲದೆ ಈ ಓವರ್​ನಲ್ಲಿ ಕೇವಲ 5 ರನ್ ಮಾತ್ರ ನೀಡಿದ್ದರು.

3 / 7
ಅಂದರೆ ಪವರ್​ಪ್ಲೇನಲ್ಲಿ 2 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ ಕೇವಲ 9 ರನ್ ನೀಡಿ 1 ವಿಕೆಟ್ ಪಡೆದಿದ್ದರು. ವಿಶೇಷ ಎಂದರೆ ಈ ಪಂದ್ಯದಲ್ಲಿ ಅತ್ಯಂತ ಕಡಿಮೆ ರನ್ ನೀಡಿದ್ದು ಕೂಡ ಅರ್ಜುನ್ ತೆಂಡೂಲ್ಕರ್.

ಅಂದರೆ ಪವರ್​ಪ್ಲೇನಲ್ಲಿ 2 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ ಕೇವಲ 9 ರನ್ ನೀಡಿ 1 ವಿಕೆಟ್ ಪಡೆದಿದ್ದರು. ವಿಶೇಷ ಎಂದರೆ ಈ ಪಂದ್ಯದಲ್ಲಿ ಅತ್ಯಂತ ಕಡಿಮೆ ರನ್ ನೀಡಿದ್ದು ಕೂಡ ಅರ್ಜುನ್ ತೆಂಡೂಲ್ಕರ್.

4 / 7
6 ಬೌಲರ್​ಗಳೊಂದಿಗೆ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ ಪರ ಅರ್ಜುನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿದರೆ, ಉಳಿದ ಎಲ್ಲಾ ಬೌಲರ್​ಗಳು ದುಬಾರಿಯಾಗಿದ್ದರು. ಜೇಸನ್ ಬೆಹ್ರೆನ್ಡಾರ್ಫ್ 4 ಓವರ್​ಗಳಲ್ಲಿ 37 ರನ್ ನೀಡಿದರೆ, ರಿಲೆ ಮೆರಿಡಿತ್ 4 ಓವರ್​ಗಳಲ್ಲಿ 49 ರನ್ ಹೊಡೆಸಿಕೊಂಡಿದ್ದರು.

6 ಬೌಲರ್​ಗಳೊಂದಿಗೆ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ ಪರ ಅರ್ಜುನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿದರೆ, ಉಳಿದ ಎಲ್ಲಾ ಬೌಲರ್​ಗಳು ದುಬಾರಿಯಾಗಿದ್ದರು. ಜೇಸನ್ ಬೆಹ್ರೆನ್ಡಾರ್ಫ್ 4 ಓವರ್​ಗಳಲ್ಲಿ 37 ರನ್ ನೀಡಿದರೆ, ರಿಲೆ ಮೆರಿಡಿತ್ 4 ಓವರ್​ಗಳಲ್ಲಿ 49 ರನ್ ಹೊಡೆಸಿಕೊಂಡಿದ್ದರು.

5 / 7
ಇನ್ನು ಕ್ಯಾಮರೋನ್ ಗ್ರೀನ್ 2 ಓವರ್​ಗಳಲ್ಲಿ ಬರೋಬ್ಬರಿ 39 ರನ್ ಚಚ್ಚಿಸಿಕೊಂಡಿದ್ದರು. ಹಾಗೆಯೇ ಪಿಯೂಷ್ ಚಾವ್ಲಾ 4 ಓವರ್​ಗಳಲ್ಲಿ 34 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಕುಮಾರ್ ಕಾರ್ತಿಕೇಯ 4 ಓವರ್​ಗಳಲ್ಲಿ 39 ರನ್ ನೀಡಿದ್ದರು.

ಇನ್ನು ಕ್ಯಾಮರೋನ್ ಗ್ರೀನ್ 2 ಓವರ್​ಗಳಲ್ಲಿ ಬರೋಬ್ಬರಿ 39 ರನ್ ಚಚ್ಚಿಸಿಕೊಂಡಿದ್ದರು. ಹಾಗೆಯೇ ಪಿಯೂಷ್ ಚಾವ್ಲಾ 4 ಓವರ್​ಗಳಲ್ಲಿ 34 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಕುಮಾರ್ ಕಾರ್ತಿಕೇಯ 4 ಓವರ್​ಗಳಲ್ಲಿ 39 ರನ್ ನೀಡಿದ್ದರು.

6 / 7
ಇತ್ತ ಅರ್ಜುನ್ ತೆಂಡೂಲ್ಕರ್ ಪವರ್​ಪ್ಲೇನಲ್ಲಿ 2 ಓವರ್​ಗಳಲ್ಲಿ 9 ರನ್ ನೀಡಿ 1 ವಿಕೆಟ್ ಪಡೆದು ಮಿಂಚಿದರೂ, ಮುಂಬೈ ಇಂಡಿಯನ್ಸ್ ತಂಡದ ಇತರೆ ಬೌಲರ್​ಗಳು ದುಬಾರಿಯಾದ ಕಾರಣ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 207 ರನ್​ ಕಲೆಹಾಕಿತು.

ಇತ್ತ ಅರ್ಜುನ್ ತೆಂಡೂಲ್ಕರ್ ಪವರ್​ಪ್ಲೇನಲ್ಲಿ 2 ಓವರ್​ಗಳಲ್ಲಿ 9 ರನ್ ನೀಡಿ 1 ವಿಕೆಟ್ ಪಡೆದು ಮಿಂಚಿದರೂ, ಮುಂಬೈ ಇಂಡಿಯನ್ಸ್ ತಂಡದ ಇತರೆ ಬೌಲರ್​ಗಳು ದುಬಾರಿಯಾದ ಕಾರಣ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 207 ರನ್​ ಕಲೆಹಾಕಿತು.

7 / 7

Published On - 11:19 pm, Tue, 25 April 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?