AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: ಮೊದಲ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಪ್ರದರ್ಶನ ಹೇಗಿತ್ತು? ಇಲ್ಲಿದೆ ಸಂಕ್ಷಿಪ್ತ ವಿವರ

IPL 2023 Kannada: ಈ ಪಂದ್ಯದಲ್ಲಿ ಕೆಕೆಆರ್ 186 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 17.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

TV9 Web
| Edited By: |

Updated on: Apr 16, 2023 | 11:07 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿದ್ದರು. ಕಳೆದ 2 ಸೀಸನ್​ಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರೂ ಸಚಿನ್ ತೆಂಡೂಲ್ಕರ್ ಪುತ್ರನಿಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ.

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿದ್ದರು. ಕಳೆದ 2 ಸೀಸನ್​ಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರೂ ಸಚಿನ್ ತೆಂಡೂಲ್ಕರ್ ಪುತ್ರನಿಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ.

1 / 6
ಇದೀಗ ತವರು ಮೈದಾನದಲ್ಲೇ ಕಣಕ್ಕಿಳಿಯುವ ಭಾಗ್ಯ ಸಿಕ್ಕಿದೆ. ಅದರಂತೆ ಚೊಚ್ಚಲ ಪಂದ್ಯವಾಡಿದ ಅರ್ಜುನ್ ತೆಂಡೂಲ್ಕರ್​ಗೆ ಮೊದಲ ಓವರ್ ಎಸೆಯುವ ಅವಕಾಶ ನೀಡಲಾಗಿತ್ತು.

ಇದೀಗ ತವರು ಮೈದಾನದಲ್ಲೇ ಕಣಕ್ಕಿಳಿಯುವ ಭಾಗ್ಯ ಸಿಕ್ಕಿದೆ. ಅದರಂತೆ ಚೊಚ್ಚಲ ಪಂದ್ಯವಾಡಿದ ಅರ್ಜುನ್ ತೆಂಡೂಲ್ಕರ್​ಗೆ ಮೊದಲ ಓವರ್ ಎಸೆಯುವ ಅವಕಾಶ ನೀಡಲಾಗಿತ್ತು.

2 / 6
ಅದರಂತೆ ಕೆಕೆಆರ್ ಆರಂಭಿಕ ಆಟಗಾರ ರಹಮನುಲ್ಲಾ ಗುರ್ಬಾಝ್​ಗೆ ಮೊದಲ ಎಸೆತ ಎಸೆದ ಅರ್ಜುನ್ ಯಾವುದೇ ರನ್ ನೀಡಿರಲಿಲ್ಲ. ಇನ್ನು 2ನೇ ಎಸೆತದಲ್ಲಿ 2 ರನ್ ನೀಡಿದರು. 3ನೇ ಎಸೆತದಲ್ಲಿ 1 ರನ್. ನಾಲ್ಕನೇ ಎಸೆತದಲ್ಲಿ ಲೆಗ್ ಬೈ 1 ರನ್. ಐದನೇ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ. ಹಾಗೆಯೇ ಕೊನೆಯ ಎಸೆತದಲ್ಲಿ 1 ರನ್ ನೀಡಿದ್ದರು. ಅಂದರೆ ಅರ್ಜುನ್ ತೆಂಡೂಲ್ಕರ್ ತಮ್ಮ ಮೊದಲ ಓವರ್​ನಲ್ಲಿ ನೀಡಿದ್ದು ಕೇವಲ 5 ರನ್​ ಮಾತ್ರ.

ಅದರಂತೆ ಕೆಕೆಆರ್ ಆರಂಭಿಕ ಆಟಗಾರ ರಹಮನುಲ್ಲಾ ಗುರ್ಬಾಝ್​ಗೆ ಮೊದಲ ಎಸೆತ ಎಸೆದ ಅರ್ಜುನ್ ಯಾವುದೇ ರನ್ ನೀಡಿರಲಿಲ್ಲ. ಇನ್ನು 2ನೇ ಎಸೆತದಲ್ಲಿ 2 ರನ್ ನೀಡಿದರು. 3ನೇ ಎಸೆತದಲ್ಲಿ 1 ರನ್. ನಾಲ್ಕನೇ ಎಸೆತದಲ್ಲಿ ಲೆಗ್ ಬೈ 1 ರನ್. ಐದನೇ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ. ಹಾಗೆಯೇ ಕೊನೆಯ ಎಸೆತದಲ್ಲಿ 1 ರನ್ ನೀಡಿದ್ದರು. ಅಂದರೆ ಅರ್ಜುನ್ ತೆಂಡೂಲ್ಕರ್ ತಮ್ಮ ಮೊದಲ ಓವರ್​ನಲ್ಲಿ ನೀಡಿದ್ದು ಕೇವಲ 5 ರನ್​ ಮಾತ್ರ.

3 / 6
ಆದರೆ 2ನೇ ಓವರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ದುಬಾರಿಯಾದರು. ಇನಿಂಗ್ಸ್​ನ 3ನೇ ಓವರ್​ ಎಸೆದ ಅರ್ಜುನ್ ಮೊದಲ 2 ಎಸೆತಗಳಲ್ಲಿ ಯಾವುದೇ ರನ್ ನೀಡಿರಲಿಲ್ಲ. ಆದರೆ ಮೂರನೇ ಎಸೆತವನ್ನು ವೈಡ್ ಎಸೆದರು. ಇದಾದ ಬಳಿಕ ವೆಂಕಟೇಶ್ ಅಯ್ಯರ್ 2 ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 5ನೇ ಎಸೆತದಲ್ಲಿ ವೆಂಕಿ ಫೋರ್ ಬಾರಿಸಿದರೆ, 6ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಓವರ್​ನಲ್ಲಿ ಒಟ್ಟು 13 ರನ್​ ಬಿಟ್ಟು ಕೊಟ್ಟರು.

ಆದರೆ 2ನೇ ಓವರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ದುಬಾರಿಯಾದರು. ಇನಿಂಗ್ಸ್​ನ 3ನೇ ಓವರ್​ ಎಸೆದ ಅರ್ಜುನ್ ಮೊದಲ 2 ಎಸೆತಗಳಲ್ಲಿ ಯಾವುದೇ ರನ್ ನೀಡಿರಲಿಲ್ಲ. ಆದರೆ ಮೂರನೇ ಎಸೆತವನ್ನು ವೈಡ್ ಎಸೆದರು. ಇದಾದ ಬಳಿಕ ವೆಂಕಟೇಶ್ ಅಯ್ಯರ್ 2 ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 5ನೇ ಎಸೆತದಲ್ಲಿ ವೆಂಕಿ ಫೋರ್ ಬಾರಿಸಿದರೆ, 6ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಓವರ್​ನಲ್ಲಿ ಒಟ್ಟು 13 ರನ್​ ಬಿಟ್ಟು ಕೊಟ್ಟರು.

4 / 6
ಅಂದರೆ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಓವರ್​ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ ಒಟ್ಟು 18 ರನ್ ನೀಡಿದರೂ ಯಾವುದೇ ವಿಕೆಟ್ ಪಡೆದಿಲ್ಲ. ಹಾಗೆಯೇ ಆಲ್​ರೌಂಡರ್​ ಆಗಿದ್ದರೂ ಬ್ಯಾಟಿಂಗ್ ಮಾಡುವ ಅವಕಾಶ ದೊರೆತಿರಲಿಲ್ಲ. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಅರ್ಜುನ್​ಗೆ ಅವಕಾಶ ನೀಡಲಿದ್ದಾರಾ ಕಾದು ನೋಡಬೇಕಿದೆ.

ಅಂದರೆ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಓವರ್​ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ ಒಟ್ಟು 18 ರನ್ ನೀಡಿದರೂ ಯಾವುದೇ ವಿಕೆಟ್ ಪಡೆದಿಲ್ಲ. ಹಾಗೆಯೇ ಆಲ್​ರೌಂಡರ್​ ಆಗಿದ್ದರೂ ಬ್ಯಾಟಿಂಗ್ ಮಾಡುವ ಅವಕಾಶ ದೊರೆತಿರಲಿಲ್ಲ. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಅರ್ಜುನ್​ಗೆ ಅವಕಾಶ ನೀಡಲಿದ್ದಾರಾ ಕಾದು ನೋಡಬೇಕಿದೆ.

5 / 6
ಇನ್ನು ಈ ಪಂದ್ಯದಲ್ಲಿ ಕೆಕೆಆರ್ 186 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 17.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಗೆಲುವನ್ನು ಸಂಭ್ರಮಿಸಿದರು.

ಇನ್ನು ಈ ಪಂದ್ಯದಲ್ಲಿ ಕೆಕೆಆರ್ 186 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 17.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಗೆಲುವನ್ನು ಸಂಭ್ರಮಿಸಿದರು.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್