AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: ಮೊದಲ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಪ್ರದರ್ಶನ ಹೇಗಿತ್ತು? ಇಲ್ಲಿದೆ ಸಂಕ್ಷಿಪ್ತ ವಿವರ

IPL 2023 Kannada: ಈ ಪಂದ್ಯದಲ್ಲಿ ಕೆಕೆಆರ್ 186 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 17.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

TV9 Web
| Edited By: |

Updated on: Apr 16, 2023 | 11:07 PM

Share
IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿದ್ದರು. ಕಳೆದ 2 ಸೀಸನ್​ಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರೂ ಸಚಿನ್ ತೆಂಡೂಲ್ಕರ್ ಪುತ್ರನಿಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ.

IPL 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿದ್ದರು. ಕಳೆದ 2 ಸೀಸನ್​ಗಳಿಂದ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದರೂ ಸಚಿನ್ ತೆಂಡೂಲ್ಕರ್ ಪುತ್ರನಿಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ.

1 / 6
ಇದೀಗ ತವರು ಮೈದಾನದಲ್ಲೇ ಕಣಕ್ಕಿಳಿಯುವ ಭಾಗ್ಯ ಸಿಕ್ಕಿದೆ. ಅದರಂತೆ ಚೊಚ್ಚಲ ಪಂದ್ಯವಾಡಿದ ಅರ್ಜುನ್ ತೆಂಡೂಲ್ಕರ್​ಗೆ ಮೊದಲ ಓವರ್ ಎಸೆಯುವ ಅವಕಾಶ ನೀಡಲಾಗಿತ್ತು.

ಇದೀಗ ತವರು ಮೈದಾನದಲ್ಲೇ ಕಣಕ್ಕಿಳಿಯುವ ಭಾಗ್ಯ ಸಿಕ್ಕಿದೆ. ಅದರಂತೆ ಚೊಚ್ಚಲ ಪಂದ್ಯವಾಡಿದ ಅರ್ಜುನ್ ತೆಂಡೂಲ್ಕರ್​ಗೆ ಮೊದಲ ಓವರ್ ಎಸೆಯುವ ಅವಕಾಶ ನೀಡಲಾಗಿತ್ತು.

2 / 6
ಅದರಂತೆ ಕೆಕೆಆರ್ ಆರಂಭಿಕ ಆಟಗಾರ ರಹಮನುಲ್ಲಾ ಗುರ್ಬಾಝ್​ಗೆ ಮೊದಲ ಎಸೆತ ಎಸೆದ ಅರ್ಜುನ್ ಯಾವುದೇ ರನ್ ನೀಡಿರಲಿಲ್ಲ. ಇನ್ನು 2ನೇ ಎಸೆತದಲ್ಲಿ 2 ರನ್ ನೀಡಿದರು. 3ನೇ ಎಸೆತದಲ್ಲಿ 1 ರನ್. ನಾಲ್ಕನೇ ಎಸೆತದಲ್ಲಿ ಲೆಗ್ ಬೈ 1 ರನ್. ಐದನೇ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ. ಹಾಗೆಯೇ ಕೊನೆಯ ಎಸೆತದಲ್ಲಿ 1 ರನ್ ನೀಡಿದ್ದರು. ಅಂದರೆ ಅರ್ಜುನ್ ತೆಂಡೂಲ್ಕರ್ ತಮ್ಮ ಮೊದಲ ಓವರ್​ನಲ್ಲಿ ನೀಡಿದ್ದು ಕೇವಲ 5 ರನ್​ ಮಾತ್ರ.

ಅದರಂತೆ ಕೆಕೆಆರ್ ಆರಂಭಿಕ ಆಟಗಾರ ರಹಮನುಲ್ಲಾ ಗುರ್ಬಾಝ್​ಗೆ ಮೊದಲ ಎಸೆತ ಎಸೆದ ಅರ್ಜುನ್ ಯಾವುದೇ ರನ್ ನೀಡಿರಲಿಲ್ಲ. ಇನ್ನು 2ನೇ ಎಸೆತದಲ್ಲಿ 2 ರನ್ ನೀಡಿದರು. 3ನೇ ಎಸೆತದಲ್ಲಿ 1 ರನ್. ನಾಲ್ಕನೇ ಎಸೆತದಲ್ಲಿ ಲೆಗ್ ಬೈ 1 ರನ್. ಐದನೇ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ. ಹಾಗೆಯೇ ಕೊನೆಯ ಎಸೆತದಲ್ಲಿ 1 ರನ್ ನೀಡಿದ್ದರು. ಅಂದರೆ ಅರ್ಜುನ್ ತೆಂಡೂಲ್ಕರ್ ತಮ್ಮ ಮೊದಲ ಓವರ್​ನಲ್ಲಿ ನೀಡಿದ್ದು ಕೇವಲ 5 ರನ್​ ಮಾತ್ರ.

3 / 6
ಆದರೆ 2ನೇ ಓವರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ದುಬಾರಿಯಾದರು. ಇನಿಂಗ್ಸ್​ನ 3ನೇ ಓವರ್​ ಎಸೆದ ಅರ್ಜುನ್ ಮೊದಲ 2 ಎಸೆತಗಳಲ್ಲಿ ಯಾವುದೇ ರನ್ ನೀಡಿರಲಿಲ್ಲ. ಆದರೆ ಮೂರನೇ ಎಸೆತವನ್ನು ವೈಡ್ ಎಸೆದರು. ಇದಾದ ಬಳಿಕ ವೆಂಕಟೇಶ್ ಅಯ್ಯರ್ 2 ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 5ನೇ ಎಸೆತದಲ್ಲಿ ವೆಂಕಿ ಫೋರ್ ಬಾರಿಸಿದರೆ, 6ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಓವರ್​ನಲ್ಲಿ ಒಟ್ಟು 13 ರನ್​ ಬಿಟ್ಟು ಕೊಟ್ಟರು.

ಆದರೆ 2ನೇ ಓವರ್​ನಲ್ಲಿ ಅರ್ಜುನ್ ತೆಂಡೂಲ್ಕರ್ ದುಬಾರಿಯಾದರು. ಇನಿಂಗ್ಸ್​ನ 3ನೇ ಓವರ್​ ಎಸೆದ ಅರ್ಜುನ್ ಮೊದಲ 2 ಎಸೆತಗಳಲ್ಲಿ ಯಾವುದೇ ರನ್ ನೀಡಿರಲಿಲ್ಲ. ಆದರೆ ಮೂರನೇ ಎಸೆತವನ್ನು ವೈಡ್ ಎಸೆದರು. ಇದಾದ ಬಳಿಕ ವೆಂಕಟೇಶ್ ಅಯ್ಯರ್ 2 ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಯಾವುದೇ ರನ್ ನೀಡಿಲ್ಲ. 5ನೇ ಎಸೆತದಲ್ಲಿ ವೆಂಕಿ ಫೋರ್ ಬಾರಿಸಿದರೆ, 6ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಓವರ್​ನಲ್ಲಿ ಒಟ್ಟು 13 ರನ್​ ಬಿಟ್ಟು ಕೊಟ್ಟರು.

4 / 6
ಅಂದರೆ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಓವರ್​ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ ಒಟ್ಟು 18 ರನ್ ನೀಡಿದರೂ ಯಾವುದೇ ವಿಕೆಟ್ ಪಡೆದಿಲ್ಲ. ಹಾಗೆಯೇ ಆಲ್​ರೌಂಡರ್​ ಆಗಿದ್ದರೂ ಬ್ಯಾಟಿಂಗ್ ಮಾಡುವ ಅವಕಾಶ ದೊರೆತಿರಲಿಲ್ಲ. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಅರ್ಜುನ್​ಗೆ ಅವಕಾಶ ನೀಡಲಿದ್ದಾರಾ ಕಾದು ನೋಡಬೇಕಿದೆ.

ಅಂದರೆ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಓವರ್​ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ ಒಟ್ಟು 18 ರನ್ ನೀಡಿದರೂ ಯಾವುದೇ ವಿಕೆಟ್ ಪಡೆದಿಲ್ಲ. ಹಾಗೆಯೇ ಆಲ್​ರೌಂಡರ್​ ಆಗಿದ್ದರೂ ಬ್ಯಾಟಿಂಗ್ ಮಾಡುವ ಅವಕಾಶ ದೊರೆತಿರಲಿಲ್ಲ. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಅರ್ಜುನ್​ಗೆ ಅವಕಾಶ ನೀಡಲಿದ್ದಾರಾ ಕಾದು ನೋಡಬೇಕಿದೆ.

5 / 6
ಇನ್ನು ಈ ಪಂದ್ಯದಲ್ಲಿ ಕೆಕೆಆರ್ 186 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 17.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಗೆಲುವನ್ನು ಸಂಭ್ರಮಿಸಿದರು.

ಇನ್ನು ಈ ಪಂದ್ಯದಲ್ಲಿ ಕೆಕೆಆರ್ 186 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 17.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಗೆಲುವನ್ನು ಸಂಭ್ರಮಿಸಿದರು.

6 / 6
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ