AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Tendulkar: ಕೊನೆಗೂ IPL ​ಗೆ ಪಾದಾರ್ಪಣೆ ಮಾಡಿದ ಅರ್ಜುನ್ ತೆಂಡೂಲ್ಕರ್

IPL 2023 Kannada: ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರೋನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್.

TV9 Web
| Edited By: |

Updated on: Apr 16, 2023 | 3:57 PM

Share
IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕೆಕೆಆರ್ ವಿರುದ್ಧದ ಪಂದ್ಯದದಲ್ಲಿ ಮುಂಬೈ ಇಂಡಿಯನ್ಸ್ ಪರ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಕಳೆದ ಎರಡು ವರ್ಷಗಳ ದೀರ್ಘಕಾಯುವಿಕೆ ಕೂಡ ಅಂತ್ಯವಾಗಿದೆ.

IPL 2023 MI vs KKR: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕೆಕೆಆರ್ ವಿರುದ್ಧದ ಪಂದ್ಯದದಲ್ಲಿ ಮುಂಬೈ ಇಂಡಿಯನ್ಸ್ ಪರ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಕಳೆದ ಎರಡು ವರ್ಷಗಳ ದೀರ್ಘಕಾಯುವಿಕೆ ಕೂಡ ಅಂತ್ಯವಾಗಿದೆ.

1 / 8
ಅಂದರೆ 2021 ರ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ಸಚಿನ್ ತೆಂಡೂಲ್ಕರ್ ಪುತ್ರ ಆಯ್ಕೆಯಾಗಿದ್ದರು. ಇದಾಗ್ಯೂ ಕಳೆದ ಎರಡು ಸೀಸನ್​ನಲ್ಲಿ ತಂಡದಲ್ಲಿದ್ದರೂ ಅರ್ಜುನ್ ತೆಂಡೂಲ್ಕರ್​ಗೆ ಚೊಚ್ಚಲ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ.

ಅಂದರೆ 2021 ರ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ಸಚಿನ್ ತೆಂಡೂಲ್ಕರ್ ಪುತ್ರ ಆಯ್ಕೆಯಾಗಿದ್ದರು. ಇದಾಗ್ಯೂ ಕಳೆದ ಎರಡು ಸೀಸನ್​ನಲ್ಲಿ ತಂಡದಲ್ಲಿದ್ದರೂ ಅರ್ಜುನ್ ತೆಂಡೂಲ್ಕರ್​ಗೆ ಚೊಚ್ಚಲ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ.

2 / 8
ಇನ್ನು ಈ ಬಾರಿಯ ಮೊದಲ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಕೆಲ ಆಟಗಾರರು ಪಾದಾರ್ಪಣೆ ಮಾಡಿದರೂ ಆ ಪಟ್ಟಿಯಲ್ಲಿ ಅರ್ಜುನ್ ತೆಂಡೂಲ್ಕರ್ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಕೆಕೆಆರ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಪಂದ್ಯದ ಮೂಲಕ ಚೊಚ್ಚಲ ಪಂದ್ಯವಾಡುವ ಅವಕಾಶ ಅರ್ಜುನ್ ತೆಂಡೂಲ್ಕರ್​ಗೆ ಲಭಿಸಿದೆ.

ಇನ್ನು ಈ ಬಾರಿಯ ಮೊದಲ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಕೆಲ ಆಟಗಾರರು ಪಾದಾರ್ಪಣೆ ಮಾಡಿದರೂ ಆ ಪಟ್ಟಿಯಲ್ಲಿ ಅರ್ಜುನ್ ತೆಂಡೂಲ್ಕರ್ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ಕೆಕೆಆರ್ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಪಂದ್ಯದ ಮೂಲಕ ಚೊಚ್ಚಲ ಪಂದ್ಯವಾಡುವ ಅವಕಾಶ ಅರ್ಜುನ್ ತೆಂಡೂಲ್ಕರ್​ಗೆ ಲಭಿಸಿದೆ.

3 / 8
23 ವರ್ಷದ ಅರ್ಜುನ್ ತೆಂಡೂಲ್ಕರ್ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿದ್ದು, ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. 7 ಪ್ರಥಮ ದರ್ಜೆ ಪಂದ್ಯಗಳಿಂದ 223 ರನ್​ ಹಾಗೂ 12 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯವಾಡಿರುವ ಅರ್ಜುನ್ 8 ವಿಕೆಟ್ ಪಡೆದು ಮಿಂಚಿದ್ದಾರೆ. ಅಲ್ಲದೆ 9 ಟಿ20 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ.

23 ವರ್ಷದ ಅರ್ಜುನ್ ತೆಂಡೂಲ್ಕರ್ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿದ್ದು, ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. 7 ಪ್ರಥಮ ದರ್ಜೆ ಪಂದ್ಯಗಳಿಂದ 223 ರನ್​ ಹಾಗೂ 12 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯವಾಡಿರುವ ಅರ್ಜುನ್ 8 ವಿಕೆಟ್ ಪಡೆದು ಮಿಂಚಿದ್ದಾರೆ. ಅಲ್ಲದೆ 9 ಟಿ20 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ.

4 / 8
23 ವರ್ಷದ ಅರ್ಜುನ್ ತೆಂಡೂಲ್ಕರ್ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿದ್ದು, ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. 7 ಪ್ರಥಮ ದರ್ಜೆ ಪಂದ್ಯಗಳಿಂದ 223 ರನ್​ ಹಾಗೂ 12 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯವಾಡಿರುವ ಅರ್ಜುನ್ 8 ವಿಕೆಟ್ ಪಡೆದು ಮಿಂಚಿದ್ದಾರೆ. ಅಲ್ಲದೆ 9 ಟಿ20 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ.

23 ವರ್ಷದ ಅರ್ಜುನ್ ತೆಂಡೂಲ್ಕರ್ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿದ್ದು, ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. 7 ಪ್ರಥಮ ದರ್ಜೆ ಪಂದ್ಯಗಳಿಂದ 223 ರನ್​ ಹಾಗೂ 12 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯವಾಡಿರುವ ಅರ್ಜುನ್ 8 ವಿಕೆಟ್ ಪಡೆದು ಮಿಂಚಿದ್ದಾರೆ. ಅಲ್ಲದೆ 9 ಟಿ20 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ.

5 / 8
23 ವರ್ಷದ ಅರ್ಜುನ್ ತೆಂಡೂಲ್ಕರ್ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿದ್ದು, ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. 7 ಪ್ರಥಮ ದರ್ಜೆ ಪಂದ್ಯಗಳಿಂದ 223 ರನ್​ ಹಾಗೂ 12 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯವಾಡಿರುವ ಅರ್ಜುನ್ 8 ವಿಕೆಟ್ ಪಡೆದು ಮಿಂಚಿದ್ದಾರೆ. ಅಲ್ಲದೆ 9 ಟಿ20 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ.

23 ವರ್ಷದ ಅರ್ಜುನ್ ತೆಂಡೂಲ್ಕರ್ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿದ್ದು, ಯಾವುದೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. 7 ಪ್ರಥಮ ದರ್ಜೆ ಪಂದ್ಯಗಳಿಂದ 223 ರನ್​ ಹಾಗೂ 12 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯವಾಡಿರುವ ಅರ್ಜುನ್ 8 ವಿಕೆಟ್ ಪಡೆದು ಮಿಂಚಿದ್ದಾರೆ. ಅಲ್ಲದೆ 9 ಟಿ20 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ.

6 / 8
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ

7 / 8
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರೋನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ರಿಲೆ ಮೆರೆಡಿತ್.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರೋನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ರಿಲೆ ಮೆರೆಡಿತ್.

8 / 8
Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ