AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸಚಿನ್​ಗೆ ಸಾಧ್ಯವಾಗದಿರುವುದನ್ನು ಸಾಧಿಸಿ ತೋರಿಸಿದ ಮಗ ಅರ್ಜುನ್ ತೆಂಡೂಲ್ಕರ್

IPL 2023 Kannada: ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Apr 19, 2023 | 3:57 PM

Share
IPL 2023: ಐಪಿಎಲ್​ನ 25ನೇ ಪಂದ್ಯವು ನಾನಾ ಕಾರಣಗಳಿಂದ ಗಮನ ಸೆಳೆದಿದೆ. ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಮರೋನ್ ಗ್ರೀನ್ ಚೊಚ್ಚಲ ಅರ್ಧಶತಕ ಬಾರಿಸಿದರೆ, ಅರ್ಜುನ್ ತೆಂಡೂಲ್ಕರ್ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು. ಅದು ಕೂಡ ಕೊನೆಯ ಓವರ್​ನಲ್ಲಿ ಈ ಸಾಧನೆ ಮಾಡಿದ್ದು ವಿಶೇಷ.

IPL 2023: ಐಪಿಎಲ್​ನ 25ನೇ ಪಂದ್ಯವು ನಾನಾ ಕಾರಣಗಳಿಂದ ಗಮನ ಸೆಳೆದಿದೆ. ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಮರೋನ್ ಗ್ರೀನ್ ಚೊಚ್ಚಲ ಅರ್ಧಶತಕ ಬಾರಿಸಿದರೆ, ಅರ್ಜುನ್ ತೆಂಡೂಲ್ಕರ್ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು. ಅದು ಕೂಡ ಕೊನೆಯ ಓವರ್​ನಲ್ಲಿ ಈ ಸಾಧನೆ ಮಾಡಿದ್ದು ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೊನೆಯ ಓವರ್​ನಲ್ಲಿ 20 ರನ್​ಗಳ ಅವಶ್ಯಕತೆಯಿತ್ತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೊನೆಯ ಓವರ್​ನಲ್ಲಿ 20 ರನ್​ಗಳ ಅವಶ್ಯಕತೆಯಿತ್ತು.

2 / 7
ಈ ವೇಳೆ ನಾಯಕ ರೋಹಿತ್ ಶರ್ಮಾ ಚೆಂಡನ್ನು ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಕೈಗೆ ನೀಡಿದರು. ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಅರ್ಜುನ್ 2ನೇ ಎಸೆತದಲ್ಲಿ 1 ರನ್ ಮಾತ್ರ ನೀಡಿದ್ದರು. ಇನ್ನು ಮೂರನೇ ಎಸೆತವನ್ನು ವೈಡ್ ಎಸೆದರೂ, ಮರು ಎಸೆತದಲ್ಲಿ ಕೇವಲ 2 ರನ್ ನೀಡಿದರು.

ಈ ವೇಳೆ ನಾಯಕ ರೋಹಿತ್ ಶರ್ಮಾ ಚೆಂಡನ್ನು ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಕೈಗೆ ನೀಡಿದರು. ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಅರ್ಜುನ್ 2ನೇ ಎಸೆತದಲ್ಲಿ 1 ರನ್ ಮಾತ್ರ ನೀಡಿದ್ದರು. ಇನ್ನು ಮೂರನೇ ಎಸೆತವನ್ನು ವೈಡ್ ಎಸೆದರೂ, ಮರು ಎಸೆತದಲ್ಲಿ ಕೇವಲ 2 ರನ್ ನೀಡಿದರು.

3 / 7
ಇನ್ನು 4ನೇ ಎಸೆತದಲ್ಲಿ 1 ರನ್. 5ನೇ ಎಸೆತದಲ್ಲಿ ಭುವನೇಶ್ವರ್ ಕುಮಾರ್ ವಿಕೆಟ್ ಪಡೆಯುವ ಮೂಲಕ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಐಪಿಎಲ್ ವಿಕೆಟ್ ಪಡೆದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್​ಗಳಿಂದ ಜಯ ಸಾಧಿಸಿತು.

ಇನ್ನು 4ನೇ ಎಸೆತದಲ್ಲಿ 1 ರನ್. 5ನೇ ಎಸೆತದಲ್ಲಿ ಭುವನೇಶ್ವರ್ ಕುಮಾರ್ ವಿಕೆಟ್ ಪಡೆಯುವ ಮೂಲಕ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಐಪಿಎಲ್ ವಿಕೆಟ್ ಪಡೆದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್​ಗಳಿಂದ ಜಯ ಸಾಧಿಸಿತು.

4 / 7
ಈ ಪಂದ್ಯದಲ್ಲಿ 2.5 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ 18 ರನ್​ ನೀಡಿ 1 ವಿಕೆಟ್ ಕಬಳಿಸಿದರು. ಈ ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಸಚಿನ್ ತೆಂಡೂಲ್ಕರ್​ಗೆ ಸಾಧ್ಯವಾಗದಿರುವುದನ್ನು ಅರ್ಜುನ್ ಸಾಧಿಸಿದರು.

ಈ ಪಂದ್ಯದಲ್ಲಿ 2.5 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ 18 ರನ್​ ನೀಡಿ 1 ವಿಕೆಟ್ ಕಬಳಿಸಿದರು. ಈ ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಸಚಿನ್ ತೆಂಡೂಲ್ಕರ್​ಗೆ ಸಾಧ್ಯವಾಗದಿರುವುದನ್ನು ಅರ್ಜುನ್ ಸಾಧಿಸಿದರು.

5 / 7
ಹೌದು, ಐಪಿಎಲ್​ನಲ್ಲಿ 78 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 36 ಎಸೆತಗಳನ್ನು ಎಸೆದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇದೀಗ ಅರ್ಜುನ್ ತೆಂಡೂಲ್ಕರ್ ತಮ್ಮ 2ನೇ ಪಂದ್ಯದಲ್ಲಿ ಮೊದಲ ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ವಿಕೆಟ್ ಖಾತೆ ತೆರೆದಿದ್ದಾರೆ.

ಹೌದು, ಐಪಿಎಲ್​ನಲ್ಲಿ 78 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 36 ಎಸೆತಗಳನ್ನು ಎಸೆದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇದೀಗ ಅರ್ಜುನ್ ತೆಂಡೂಲ್ಕರ್ ತಮ್ಮ 2ನೇ ಪಂದ್ಯದಲ್ಲಿ ಮೊದಲ ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ವಿಕೆಟ್ ಖಾತೆ ತೆರೆದಿದ್ದಾರೆ.

6 / 7
ಇತ್ತ ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇತ್ತ ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ