AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಬ್ಯಾಟಿಂಗ್ ವೇಳೆ ಚೆಂಡು ಬದಲಿಸಿದ ಅಂಪೈರ್: ಆಕ್ರೋಶ ವ್ಯಕ್ತಪಡಿಸಿದ ಅಶ್ವಿನ್..!

IPL 2023 Kannada: 176 ರನ್​ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿರೋಚಿತ ಹೋರಾಟ ನಡೆಸಿದರೂ, ಅಂತಿಮವಾಗಿ 3 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Updated By: ಝಾಹಿರ್ ಯೂಸುಫ್

Updated on: Apr 13, 2023 | 7:23 PM

IPL 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್​ ಕಲೆಹಾಕಿತ್ತು.

IPL 2023: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವು ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್​ ಕಲೆಹಾಕಿತ್ತು.

1 / 6
176 ರನ್​ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿರೋಚಿತ ಹೋರಾಟ ನಡೆಸಿದರೂ, ಅಂತಿಮವಾಗಿ 3 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆದರೆ ಸಿಎಸ್​ಕೆ ಬ್ಯಾಟಿಂಗ್ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವೊಂದು ಇದೀಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

176 ರನ್​ಗಳ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿರೋಚಿತ ಹೋರಾಟ ನಡೆಸಿದರೂ, ಅಂತಿಮವಾಗಿ 3 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆದರೆ ಸಿಎಸ್​ಕೆ ಬ್ಯಾಟಿಂಗ್ ವೇಳೆ ಅಂಪೈರ್ ತೆಗೆದುಕೊಂಡ ನಿರ್ಧಾರವೊಂದು ಇದೀಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

2 / 6
ಈ ಪಂದ್ಯದ ಬಳಿಕ ಮಾತನಾಡಿದ ಅಶ್ವಿನ್, ಸಿಎಸ್​​ಕೆ ತಂಡದ ಬ್ಯಾಟಿಂಗ್ ವೇಳೆ ಅಂಪೈರ್ ತಾವಾಗಿಯೇ ಚೆಂಡನ್ನು ಬದಲಿಸಿದರು. ಇಬ್ಬನಿಯ ಕಾರಣ ನೀಡಿ ಫೀಲ್ಡ್ ಅಂಪೈರ್ ಈ ನಿರ್ಧಾರ ತೆಗೆದುಕೊಂಡಿದ್ದರು. ನಾವು ಯಾವುದೇ ಮನವಿ ಸಲ್ಲಿಸದಿದ್ದರೂ ಅಂಪೈರ್ ಇಂತಹ ನಿರ್ಧಾರ ತೆಗೆದುಕೊಂಡಿದ್ದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಅಶ್ವಿನ್ ಹೇಳಿದ್ದಾರೆ.

ಈ ಪಂದ್ಯದ ಬಳಿಕ ಮಾತನಾಡಿದ ಅಶ್ವಿನ್, ಸಿಎಸ್​​ಕೆ ತಂಡದ ಬ್ಯಾಟಿಂಗ್ ವೇಳೆ ಅಂಪೈರ್ ತಾವಾಗಿಯೇ ಚೆಂಡನ್ನು ಬದಲಿಸಿದರು. ಇಬ್ಬನಿಯ ಕಾರಣ ನೀಡಿ ಫೀಲ್ಡ್ ಅಂಪೈರ್ ಈ ನಿರ್ಧಾರ ತೆಗೆದುಕೊಂಡಿದ್ದರು. ನಾವು ಯಾವುದೇ ಮನವಿ ಸಲ್ಲಿಸದಿದ್ದರೂ ಅಂಪೈರ್ ಇಂತಹ ನಿರ್ಧಾರ ತೆಗೆದುಕೊಂಡಿದ್ದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಅಶ್ವಿನ್ ಹೇಳಿದ್ದಾರೆ.

3 / 6
ಈ ಬಾರಿಯ ಐಪಿಎಲ್​ನ ಕೆಲ ನಿರ್ಧಾರಗಳು ನನ್ನನ್ನು ಸ್ವಲ್ಪ ಮಟ್ಟಿಗೆ ಗೊಂದಲಕ್ಕೀಡು ಮಾಡಿದೆ. ಇಬ್ಬನಿಯ ಕಾರಣ ಅಂಪೈರ್ ತಾವಾಗಿಯೇ ಚೆಂಡು ಬದಲಿಸಿರುವುದು ಹಿಂದೆಂದೂ ನಡೆದಿಲ್ಲ. ಅಂಪೈರ್ ಅವರ ಈ ನಿರ್ಧಾರ ನನಗೆ ಅಚ್ಚರಿ ಮೂಡಿಸಿತು ಎಂದು ಅಶ್ವಿನ್ ತಿಳಿಸಿದರು.

ಈ ಬಾರಿಯ ಐಪಿಎಲ್​ನ ಕೆಲ ನಿರ್ಧಾರಗಳು ನನ್ನನ್ನು ಸ್ವಲ್ಪ ಮಟ್ಟಿಗೆ ಗೊಂದಲಕ್ಕೀಡು ಮಾಡಿದೆ. ಇಬ್ಬನಿಯ ಕಾರಣ ಅಂಪೈರ್ ತಾವಾಗಿಯೇ ಚೆಂಡು ಬದಲಿಸಿರುವುದು ಹಿಂದೆಂದೂ ನಡೆದಿಲ್ಲ. ಅಂಪೈರ್ ಅವರ ಈ ನಿರ್ಧಾರ ನನಗೆ ಅಚ್ಚರಿ ಮೂಡಿಸಿತು ಎಂದು ಅಶ್ವಿನ್ ತಿಳಿಸಿದರು.

4 / 6
ಅಂಪೈರ್ ಇಂತಹದೊಂದು ತೀರ್ಮಾನ ತೆಗೆದುಕೊಳ್ಳುತ್ತಿರುವುದು ಇದೇ ಮೊದಲು ಅನಿಸುತ್ತದೆ. ಈ ಬಗ್ಗೆ ನಾನು ಅಂಪೈರ್ ಜೊತೆ ಕೇಳಿದಾಗ, ಅಂಪೈರ್ ತೀರ್ಮಾನ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದರು. ಆದರೆ ಇದು ಕೇವಲ ಈ ಪಂದ್ಯಕ್ಕೆ ಮಾತ್ರ ಸೀಮಿತವಾಗದಿರಲಿ. ಪ್ರತಿ ಪಂದ್ಯದಲ್ಲೂ ಇದು ಮುಂದುವರೆಯುವುದನ್ನು ಆಶಿಸುತ್ತೇನೆ ಎಂದರು.

ಅಂಪೈರ್ ಇಂತಹದೊಂದು ತೀರ್ಮಾನ ತೆಗೆದುಕೊಳ್ಳುತ್ತಿರುವುದು ಇದೇ ಮೊದಲು ಅನಿಸುತ್ತದೆ. ಈ ಬಗ್ಗೆ ನಾನು ಅಂಪೈರ್ ಜೊತೆ ಕೇಳಿದಾಗ, ಅಂಪೈರ್ ತೀರ್ಮಾನ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದರು. ಆದರೆ ಇದು ಕೇವಲ ಈ ಪಂದ್ಯಕ್ಕೆ ಮಾತ್ರ ಸೀಮಿತವಾಗದಿರಲಿ. ಪ್ರತಿ ಪಂದ್ಯದಲ್ಲೂ ಇದು ಮುಂದುವರೆಯುವುದನ್ನು ಆಶಿಸುತ್ತೇನೆ ಎಂದರು.

5 / 6
ಇನ್ನು ಈ ಪಂದ್ಯದಲ್ಲಿ ಆಲ್​ರೌಂಡರ್​ ಪ್ರದರ್ಶನ ನೀಡಿದ ಅಶ್ವಿನ್, ಬ್ಯಾಟಿಂಗ್​ನಲ್ಲಿ 30 ರನ್​ ಕಲೆಹಾಕಿದರೆ, ಬೌಲಿಂಗ್​ನಲ್ಲಿ 4 ಓವರ್​ನಲ್ಲಿ 25 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಆಲ್​ರೌಂಡರ್​ ಪ್ರದರ್ಶನ ನೀಡಿದ ಅಶ್ವಿನ್, ಬ್ಯಾಟಿಂಗ್​ನಲ್ಲಿ 30 ರನ್​ ಕಲೆಹಾಕಿದರೆ, ಬೌಲಿಂಗ್​ನಲ್ಲಿ 4 ಓವರ್​ನಲ್ಲಿ 25 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

6 / 6
Follow us
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ