AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ben Stokes: 16.25 ಕೋಟಿಗೆ ಬಿಕರಿಯಾದ ಬೆನ್​ ಸ್ಟೋಕ್ಸ್..!

IPL 2023 Auction: 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಖರೀದಿಗೆ ಎಸ್​ಆರ್​ಹೆಚ್​, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು.

TV9 Web
| Updated By: Digi Tech Desk

Updated on:Dec 23, 2022 | 4:47 PM

ಐಪಿಎಲ್ ಸೀಸನ್ 16 ನಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಇಂದು ನಡೆದ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಅವರನ್ನು ಸಿಎಸ್​ಕೆ ತಂಡವು ಬರೋಬ್ಬರಿ 16.25 ಕೋಟಿ ರೂ. ನೀಡಿ ಖರೀದಿಸಿದೆ.

ಐಪಿಎಲ್ ಸೀಸನ್ 16 ನಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಇಂದು ನಡೆದ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಅವರನ್ನು ಸಿಎಸ್​ಕೆ ತಂಡವು ಬರೋಬ್ಬರಿ 16.25 ಕೋಟಿ ರೂ. ನೀಡಿ ಖರೀದಿಸಿದೆ.

1 / 5
ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಸ್ಟೋಕ್ಸ್ ಕಳೆದ ಸೀಸನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಗಾಯದ ಕಾರಣ ಐಪಿಎಲ್​ 2022 ರಿಂದ ಹೊರಗುಳಿದಿದ್ದ ಸ್ಟೋಕ್ಸ್ ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ಫ್ರಾಂಚೈಸಿಗಳ ಗಮನ ಸೆಳೆದಿದ್ದರು.

ಈ ಹಿಂದೆ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಸ್ಟೋಕ್ಸ್ ಕಳೆದ ಸೀಸನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಗಾಯದ ಕಾರಣ ಐಪಿಎಲ್​ 2022 ರಿಂದ ಹೊರಗುಳಿದಿದ್ದ ಸ್ಟೋಕ್ಸ್ ಈ ಬಾರಿಯ ಟಿ20 ವಿಶ್ವಕಪ್​ ಮೂಲಕ ಫ್ರಾಂಚೈಸಿಗಳ ಗಮನ ಸೆಳೆದಿದ್ದರು.

2 / 5
ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಖರೀದಿಗೆ ಎಸ್​ಆರ್​ಹೆಚ್​, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಬೆನ್ ಸ್ಟೋಕ್ಸ್ ಖರೀದಿಯ ಮೊತ್ತ 10 ಕೋಟಿಯನ್ನು ದಾಟಿತು.

ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಟೋಕ್ಸ್ ಖರೀದಿಗೆ ಎಸ್​ಆರ್​ಹೆಚ್​, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಬೆನ್ ಸ್ಟೋಕ್ಸ್ ಖರೀದಿಯ ಮೊತ್ತ 10 ಕೋಟಿಯನ್ನು ದಾಟಿತು.

3 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಜೊತೆ ಪೈಪೋಟಿ ಮುಂದುವರೆಸುವಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್ ಯಶಸ್ವಿಯಾಯಿತು. ಆದರೆ ಅಂತಿಮವಾಗಿ 16.25 ಕೋಟಿ ರೂ. ಬಿಡ್ ಮಾಡುವ ಮೂಲಕ ಸಿಎಸ್​ಕೆ ತಂಡವು ಬೆನ್ ಸ್ಟೋಕ್ಸ್ ಅವರನ್ನು ಖರೀದಿಸಿದೆ.

ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಜೊತೆ ಪೈಪೋಟಿ ಮುಂದುವರೆಸುವಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಎಸ್​ಆರ್​ಹೆಚ್ ಯಶಸ್ವಿಯಾಯಿತು. ಆದರೆ ಅಂತಿಮವಾಗಿ 16.25 ಕೋಟಿ ರೂ. ಬಿಡ್ ಮಾಡುವ ಮೂಲಕ ಸಿಎಸ್​ಕೆ ತಂಡವು ಬೆನ್ ಸ್ಟೋಕ್ಸ್ ಅವರನ್ನು ಖರೀದಿಸಿದೆ.

4 / 5
ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

5 / 5

Published On - 3:51 pm, Fri, 23 December 22

Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ