AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himanshu Sharma: RCB ತಂಡಕ್ಕೆ ಯುವ ಆಟಗಾರ ಆಯ್ಕೆ

IPL 2023 Auction: ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಐದು ಆಟಗಾರರನ್ನು ರಿಲೀಸ್ ಮಾಡಿದ್ದ ಆರ್​ಸಿಬಿ ತಂಡವು 18 ಪ್ಲೇಯರ್ಸ್ ಅನ್ನು ಉಳಿಸಿಕೊಂಡಿತ್ತು.

TV9 Web
| Edited By: |

Updated on:Dec 23, 2022 | 6:01 PM

Share
ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಆರ್​ಸಿಬಿ 2ನೇ ಆಟಗಾರರನ್ನು ಖರೀದಿಸಿದೆ. ಅನ್​ಕ್ಯಾಪ್ಡ್ ಪ್ಲೇಯರ್ಸ್ ಲೀಸ್ಟ್​ನಲ್ಲಿದ್ದ ಯುವ ಆಟಗಾರ ಹಿಮಾಂಶು ಶರ್ಮಾ ಅವರನ್ನು ಆರ್​ಸಿಬಿ ಮೂಲ ಬೆಲೆ 20 ಲಕ್ಷ ರೂ. ನೀಡಿ ತನ್ನದಾಗಿಸಿಕೊಂಡಿದೆ.

ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಆರ್​ಸಿಬಿ 2ನೇ ಆಟಗಾರರನ್ನು ಖರೀದಿಸಿದೆ. ಅನ್​ಕ್ಯಾಪ್ಡ್ ಪ್ಲೇಯರ್ಸ್ ಲೀಸ್ಟ್​ನಲ್ಲಿದ್ದ ಯುವ ಆಟಗಾರ ಹಿಮಾಂಶು ಶರ್ಮಾ ಅವರನ್ನು ಆರ್​ಸಿಬಿ ಮೂಲ ಬೆಲೆ 20 ಲಕ್ಷ ರೂ. ನೀಡಿ ತನ್ನದಾಗಿಸಿಕೊಂಡಿದೆ.

1 / 5
ಇದಕ್ಕೂ ಮುನ್ನ ಆರ್​ಸಿಬಿ ಇಂಗ್ಲೆಂಡ್ ತಂಡದ ಎಡಗೈ ವೇಗಿ ರೀಸ್​ ಟೋಪ್ಲಿ ಅವರನ್ನು 1 ಕೋಟಿ 90 ಲಕ್ಷ ರೂ. ನೀಡಿ ಖರೀದಿಸಿತ್ತು. ಇದೀಗ ಹಿಮಾಂಶು ಶರ್ಮಾ ಅವರ ಖರೀದಿಯೊಂದಿಗೆ ಆರ್​ಸಿಬಿ ಆಟಗಾರರ ಒಟ್ಟು ಸಂಖ್ಯೆ 20 ಕ್ಕೇರಿದೆ.

ಇದಕ್ಕೂ ಮುನ್ನ ಆರ್​ಸಿಬಿ ಇಂಗ್ಲೆಂಡ್ ತಂಡದ ಎಡಗೈ ವೇಗಿ ರೀಸ್​ ಟೋಪ್ಲಿ ಅವರನ್ನು 1 ಕೋಟಿ 90 ಲಕ್ಷ ರೂ. ನೀಡಿ ಖರೀದಿಸಿತ್ತು. ಇದೀಗ ಹಿಮಾಂಶು ಶರ್ಮಾ ಅವರ ಖರೀದಿಯೊಂದಿಗೆ ಆರ್​ಸಿಬಿ ಆಟಗಾರರ ಒಟ್ಟು ಸಂಖ್ಯೆ 20 ಕ್ಕೇರಿದೆ.

2 / 5
ದೆಹಲಿ ಮೂಲದ ಎಡಗೈ ಆಟಗಾರನಾಗಿರುವ ಹಿಮಾಂಶು ಶರ್ಮಾ ಕಳೆದ ಸೀಸನ್​ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಅದರಂತೆ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಹಿಮಾಂಶು ಅವರನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

ದೆಹಲಿ ಮೂಲದ ಎಡಗೈ ಆಟಗಾರನಾಗಿರುವ ಹಿಮಾಂಶು ಶರ್ಮಾ ಕಳೆದ ಸೀಸನ್​ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಅದರಂತೆ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡ ಹಿಮಾಂಶು ಅವರನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

3 / 5
ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಐದು ಆಟಗಾರರನ್ನು ರಿಲೀಸ್ ಮಾಡಿದ್ದ ಆರ್​ಸಿಬಿ ತಂಡವು 18 ಪ್ಲೇಯರ್ಸ್ ಅನ್ನು ಉಳಿಸಿಕೊಂಡಿತ್ತು. ಅದರಂತೆ 8.75 ಕೋಟಿ ರೂ. ಹರಾಜು ಮೊತ್ತದೊಂದಿಗೆ ಕಾಣಿಸಿಕೊಂಡಿದ್ದ ಆರ್​ಸಿಬಿ ಇದುವರೆಗೆ ಇಬ್ಬರು ಆಟಗಾರರನ್ನು ಖರೀದಿಸಿದೆ.

ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಐದು ಆಟಗಾರರನ್ನು ರಿಲೀಸ್ ಮಾಡಿದ್ದ ಆರ್​ಸಿಬಿ ತಂಡವು 18 ಪ್ಲೇಯರ್ಸ್ ಅನ್ನು ಉಳಿಸಿಕೊಂಡಿತ್ತು. ಅದರಂತೆ 8.75 ಕೋಟಿ ರೂ. ಹರಾಜು ಮೊತ್ತದೊಂದಿಗೆ ಕಾಣಿಸಿಕೊಂಡಿದ್ದ ಆರ್​ಸಿಬಿ ಇದುವರೆಗೆ ಇಬ್ಬರು ಆಟಗಾರರನ್ನು ಖರೀದಿಸಿದೆ.

4 / 5
ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೋಮ್‌, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ

ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೋಮ್‌, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ

5 / 5

Published On - 6:01 pm, Fri, 23 December 22

Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ