Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: ಮೂಲಬೆಲೆಗೆ ಮಾರಾಟವಾದ ವಿಲಿಯಮ್ಸನ್-ರಹಾನೆ

IPL 2023 Auction Kane Williamson and Ajinkya Rahane: ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

TV9 Web
| Updated By: Digi Tech Desk

Updated on:Dec 23, 2022 | 4:54 PM

ಐಪಿಎಲ್ ಸೀಸನ್ 16ನ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ನ್ಯೂಜಿಲೆಂಡ್​ನ ಹಿರಿಯ ಆಟಗಾರ ಕೇನ್ ವಿಲಿಯಮ್ಸನ್ ಹಾಗೂ ಭಾರತದ ಆಟಗಾರ ಅಜಿಂಕ್ಯ ರಹಾನೆ ಉತ್ತಮ ಮೊತ್ತಕ್ಕೆ ಹರಾಜಾಗಿದ್ದಾರೆ.

ಐಪಿಎಲ್ ಸೀಸನ್ 16ನ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ನ್ಯೂಜಿಲೆಂಡ್​ನ ಹಿರಿಯ ಆಟಗಾರ ಕೇನ್ ವಿಲಿಯಮ್ಸನ್ ಹಾಗೂ ಭಾರತದ ಆಟಗಾರ ಅಜಿಂಕ್ಯ ರಹಾನೆ ಉತ್ತಮ ಮೊತ್ತಕ್ಕೆ ಹರಾಜಾಗಿದ್ದಾರೆ.

1 / 6
ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕರಾಗಿದ್ದ ವಿಲಿಯಮ್ಸನ್ ಅವರನ್ನು ಈ ಬಾರಿ ಎಸ್​ಆರ್​ಹೆಚ್ ತಂಡವು ರಿಲೀಸ್ ಮಾಡಿತ್ತು. ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಬೇಸ್ ಪ್ರೈಸ್ (2 ಕೋಟಿ ರೂ.) ನೀಡಿ ಖರೀದಿಸಿದೆ.

ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕರಾಗಿದ್ದ ವಿಲಿಯಮ್ಸನ್ ಅವರನ್ನು ಈ ಬಾರಿ ಎಸ್​ಆರ್​ಹೆಚ್ ತಂಡವು ರಿಲೀಸ್ ಮಾಡಿತ್ತು. ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಬೇಸ್ ಪ್ರೈಸ್ (2 ಕೋಟಿ ರೂ.) ನೀಡಿ ಖರೀದಿಸಿದೆ.

2 / 6
ಮತ್ತೊಂದೆಡೆ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅಜಿಂಕ್ಯ ರಹಾನೆ ಅವರ ಖರೀದಿಗೆ ಯಾವುದೇ ಪೈಪೋಟಿ ಕಂಡು ಬಂದಿರಲಿಲ್ಲ. ಇದಾಗ್ಯೂ ಅಂತಿಮ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 50 ಲಕ್ಷ ರೂ. ಗೆ ಅಜಿಂಕ್ಯ ರಹಾನೆ ಅವರನ್ನು ಖರೀದಿಸಿದೆ.

ಮತ್ತೊಂದೆಡೆ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅಜಿಂಕ್ಯ ರಹಾನೆ ಅವರ ಖರೀದಿಗೆ ಯಾವುದೇ ಪೈಪೋಟಿ ಕಂಡು ಬಂದಿರಲಿಲ್ಲ. ಇದಾಗ್ಯೂ ಅಂತಿಮ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 50 ಲಕ್ಷ ರೂ. ಗೆ ಅಜಿಂಕ್ಯ ರಹಾನೆ ಅವರನ್ನು ಖರೀದಿಸಿದೆ.

3 / 6
ಅದರಂತೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

4 / 6
ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ವಿಜಯ್ ಶಂಕರ್, ಆರ್ ಸಾಯಿ ಕಿಶೋರ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ರಿ ಜೋಸೆಫ್ ದಯಾಳ್, ನೂರ್ ಅಹಮದ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಕೇನ್ ವಿಲಿಯಮ್ಸನ್

ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ವಿಜಯ್ ಶಂಕರ್, ಆರ್ ಸಾಯಿ ಕಿಶೋರ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ರಿ ಜೋಸೆಫ್ ದಯಾಳ್, ನೂರ್ ಅಹಮದ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಕೇನ್ ವಿಲಿಯಮ್ಸನ್

5 / 6
ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

6 / 6

Published On - 3:18 pm, Fri, 23 December 22

Follow us
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ