AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: ಮೂಲಬೆಲೆಗೆ ಮಾರಾಟವಾದ ವಿಲಿಯಮ್ಸನ್-ರಹಾನೆ

IPL 2023 Auction Kane Williamson and Ajinkya Rahane: ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on:Dec 23, 2022 | 4:54 PM

Share
ಐಪಿಎಲ್ ಸೀಸನ್ 16ನ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ನ್ಯೂಜಿಲೆಂಡ್​ನ ಹಿರಿಯ ಆಟಗಾರ ಕೇನ್ ವಿಲಿಯಮ್ಸನ್ ಹಾಗೂ ಭಾರತದ ಆಟಗಾರ ಅಜಿಂಕ್ಯ ರಹಾನೆ ಉತ್ತಮ ಮೊತ್ತಕ್ಕೆ ಹರಾಜಾಗಿದ್ದಾರೆ.

ಐಪಿಎಲ್ ಸೀಸನ್ 16ನ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ನ್ಯೂಜಿಲೆಂಡ್​ನ ಹಿರಿಯ ಆಟಗಾರ ಕೇನ್ ವಿಲಿಯಮ್ಸನ್ ಹಾಗೂ ಭಾರತದ ಆಟಗಾರ ಅಜಿಂಕ್ಯ ರಹಾನೆ ಉತ್ತಮ ಮೊತ್ತಕ್ಕೆ ಹರಾಜಾಗಿದ್ದಾರೆ.

1 / 6
ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕರಾಗಿದ್ದ ವಿಲಿಯಮ್ಸನ್ ಅವರನ್ನು ಈ ಬಾರಿ ಎಸ್​ಆರ್​ಹೆಚ್ ತಂಡವು ರಿಲೀಸ್ ಮಾಡಿತ್ತು. ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಬೇಸ್ ಪ್ರೈಸ್ (2 ಕೋಟಿ ರೂ.) ನೀಡಿ ಖರೀದಿಸಿದೆ.

ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕರಾಗಿದ್ದ ವಿಲಿಯಮ್ಸನ್ ಅವರನ್ನು ಈ ಬಾರಿ ಎಸ್​ಆರ್​ಹೆಚ್ ತಂಡವು ರಿಲೀಸ್ ಮಾಡಿತ್ತು. ಅದರಂತೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಬೇಸ್ ಪ್ರೈಸ್ (2 ಕೋಟಿ ರೂ.) ನೀಡಿ ಖರೀದಿಸಿದೆ.

2 / 6
ಮತ್ತೊಂದೆಡೆ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅಜಿಂಕ್ಯ ರಹಾನೆ ಅವರ ಖರೀದಿಗೆ ಯಾವುದೇ ಪೈಪೋಟಿ ಕಂಡು ಬಂದಿರಲಿಲ್ಲ. ಇದಾಗ್ಯೂ ಅಂತಿಮ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 50 ಲಕ್ಷ ರೂ. ಗೆ ಅಜಿಂಕ್ಯ ರಹಾನೆ ಅವರನ್ನು ಖರೀದಿಸಿದೆ.

ಮತ್ತೊಂದೆಡೆ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅಜಿಂಕ್ಯ ರಹಾನೆ ಅವರ ಖರೀದಿಗೆ ಯಾವುದೇ ಪೈಪೋಟಿ ಕಂಡು ಬಂದಿರಲಿಲ್ಲ. ಇದಾಗ್ಯೂ ಅಂತಿಮ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 50 ಲಕ್ಷ ರೂ. ಗೆ ಅಜಿಂಕ್ಯ ರಹಾನೆ ಅವರನ್ನು ಖರೀದಿಸಿದೆ.

3 / 6
ಅದರಂತೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ಮುಂದಿನ ಸೀಸನ್ ಐಪಿಎಲ್​ನಲ್ಲಿ ಕೇನ್ ವಿಲಿಯಮ್ಸನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಹಾಗೆಯೇ ಧೋನಿ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳಲಿದ್ದಾರೆ.

4 / 6
ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ವಿಜಯ್ ಶಂಕರ್, ಆರ್ ಸಾಯಿ ಕಿಶೋರ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ರಿ ಜೋಸೆಫ್ ದಯಾಳ್, ನೂರ್ ಅಹಮದ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಕೇನ್ ವಿಲಿಯಮ್ಸನ್

ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ವಿಜಯ್ ಶಂಕರ್, ಆರ್ ಸಾಯಿ ಕಿಶೋರ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ರಿ ಜೋಸೆಫ್ ದಯಾಳ್, ನೂರ್ ಅಹಮದ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಕೇನ್ ವಿಲಿಯಮ್ಸನ್

5 / 6
ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

ಸಿಎಸ್​ಕೆ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ಡ್ವೇನ್ ಕಾನ್ವೆ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹೆಂಗರೇಕರ್, ಡಿವೈನ್ ಪ್ರೋಟಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಕೇಶಿ ದೇಶಪಾಂಡೆ. ಸಿಮರ್ಜಿತ್ ಸಿಂಗ್, ದೀಪಕ್ ಚಹಾರ್, ಪ್ರಶಾಂತ್ ಸೋಲಂಕಿ, ಮಹಿಷ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್

6 / 6

Published On - 3:18 pm, Fri, 23 December 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ