AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: RCB ಗೆ ಸ್ಟಾರ್ ಆಟಗಾರರನ್ನು ಖರೀದಿಸಲು ಸಾಧ್ಯವಾಗುವುದಿಲ್ಲ, ಏಕೆಂದರೆ…

IPL 2023 RCB: 2022 ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಆರಂಭದಲ್ಲೇ ಕೆಲ ಆಟಗಾರರನ್ನು ಹೆಚ್ಚಿನ ಮೊತ್ತ ನೀಡಿ ಖರೀದಿಸಿದ ಪರಿಣಾಮ ಅಂತಿಮ ಹಂತದಲ್ಲಿ ಹರಾಜಿಗಾಗಿ ಹಣದ ಕೊರತೆ ಎದುರಿಸಿತು.

TV9 Web
| Edited By: |

Updated on: Dec 22, 2022 | 8:30 PM

Share
ಐಪಿಎಲ್ 16ರ ಆವೃತ್ತಿಯ ಹರಾಜಿಗಾಗಿ ಕ್ಷಣಗಣನೆ ಶುರುವಾಗಿದೆ. ಶುಕ್ರವಾರ ಕೊಚ್ಚಿನ್​ನಲ್ಲಿ ನಡೆಯಲಿರುವ ಮಿನಿ ಹರಾಜಿನ ಮೂಲಕ 10 ತಂಡಗಳು ಬಲಿಷ್ಠ ಬಳಗವನ್ನು ರೂಪಿಸುವ ಇರಾದೆಯಲ್ಲಿದೆ. ಆದರೆ ಇತ್ತ ಆರ್​ಸಿಬಿ ಫ್ರಾಂಚೈಸಿಯು ಕಡಿಮೆ ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ಸ್ಟಾರ್ ಆಟಗಾರರ ಖರೀದಿಗೆ ಅದುವೇ ತೊಡಕಾಗಬಹುದು.

ಐಪಿಎಲ್ 16ರ ಆವೃತ್ತಿಯ ಹರಾಜಿಗಾಗಿ ಕ್ಷಣಗಣನೆ ಶುರುವಾಗಿದೆ. ಶುಕ್ರವಾರ ಕೊಚ್ಚಿನ್​ನಲ್ಲಿ ನಡೆಯಲಿರುವ ಮಿನಿ ಹರಾಜಿನ ಮೂಲಕ 10 ತಂಡಗಳು ಬಲಿಷ್ಠ ಬಳಗವನ್ನು ರೂಪಿಸುವ ಇರಾದೆಯಲ್ಲಿದೆ. ಆದರೆ ಇತ್ತ ಆರ್​ಸಿಬಿ ಫ್ರಾಂಚೈಸಿಯು ಕಡಿಮೆ ಮೊತ್ತದೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ಸ್ಟಾರ್ ಆಟಗಾರರ ಖರೀದಿಗೆ ಅದುವೇ ತೊಡಕಾಗಬಹುದು.

1 / 7
ಅಂದರೆ ಈ ಬಾರಿ ಆರ್​ಸಿಬಿ ತಂಡವು 18 ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು 7 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ಬೆಂಗಳೂರು ಫ್ರಾಂಚೈಸಿಗಿದೆ. ಇದರಲ್ಲಿ 5 ಭಾರತೀಯ ಆಟಗಾರರನ್ನು ಹಾಗೂ ಇಬ್ಬರು ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಆದರೆ....

ಅಂದರೆ ಈ ಬಾರಿ ಆರ್​ಸಿಬಿ ತಂಡವು 18 ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು 7 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ಬೆಂಗಳೂರು ಫ್ರಾಂಚೈಸಿಗಿದೆ. ಇದರಲ್ಲಿ 5 ಭಾರತೀಯ ಆಟಗಾರರನ್ನು ಹಾಗೂ ಇಬ್ಬರು ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಆದರೆ....

2 / 7
ಆದರೆ ಆರ್​ಸಿಬಿ ಬಳಿ ಉಳಿದಿರುವುದು ಕೇವಲ 8.75 ಕೋಟಿ ರೂ. ಮಾತ್ರ. ಅಂದರೆ 8 ಕೋಟಿ 7 ಲಕ್ಷದೊಳಗೆ ಆರ್​ಸಿಬಿ ತಂಡವು 7 ಆಟಗಾರರನ್ನು ಖರೀದಿಸಬೇಕಾಗುತ್ತದೆ. ಅಂದರೆ ಇಲ್ಲಿ 8 ಕೋಟಿಗಿಂತ ಹೆಚ್ಚಿನ ಮೊತ್ತ ನೀಡಿ ಆರ್​ಸಿಬಿಗೆ ಯಾವುದೇ ಸ್ಟಾರ್ ಆಟಗಾರನನ್ನು ಖರೀದಿಸಲು ಸಾಧ್ಯವಾಗುವುದಿಲ್ಲ.

ಆದರೆ ಆರ್​ಸಿಬಿ ಬಳಿ ಉಳಿದಿರುವುದು ಕೇವಲ 8.75 ಕೋಟಿ ರೂ. ಮಾತ್ರ. ಅಂದರೆ 8 ಕೋಟಿ 7 ಲಕ್ಷದೊಳಗೆ ಆರ್​ಸಿಬಿ ತಂಡವು 7 ಆಟಗಾರರನ್ನು ಖರೀದಿಸಬೇಕಾಗುತ್ತದೆ. ಅಂದರೆ ಇಲ್ಲಿ 8 ಕೋಟಿಗಿಂತ ಹೆಚ್ಚಿನ ಮೊತ್ತ ನೀಡಿ ಆರ್​ಸಿಬಿಗೆ ಯಾವುದೇ ಸ್ಟಾರ್ ಆಟಗಾರನನ್ನು ಖರೀದಿಸಲು ಸಾಧ್ಯವಾಗುವುದಿಲ್ಲ.

3 / 7
ಏಕೆಂದರೆ ಎಸ್​ಆರ್​ಹೆಚ್​ ತಂಡದ ಬಳಿ 42.25 ಕೋಟಿ ರೂ. ಹರಾಜು ಮೊತ್ತ ಇದ್ದರೆ, ಪಂಜಾಬ್ ಕಿಂಗ್ಸ್​ ಬಳಿ 32.2 ಕೋಟಿ ಹರಾಜು ಮೊತ್ತವಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಬಳಿ 20 ಕೋಟಿಗಿಂತ ಅಧಿಕ ಮೊತ್ತವಿದೆ. ಅಂದರೆ ಇಲ್ಲಿ ಈ 5 ತಂಡಗಳು ಸ್ಟಾರ್ ಆಟಗಾರರ ಖರೀದಿಗೆ ಹೆಚ್ಚಿನ ಪೈಪೋಟಿ ನಡೆಸಲಿದೆ.

ಏಕೆಂದರೆ ಎಸ್​ಆರ್​ಹೆಚ್​ ತಂಡದ ಬಳಿ 42.25 ಕೋಟಿ ರೂ. ಹರಾಜು ಮೊತ್ತ ಇದ್ದರೆ, ಪಂಜಾಬ್ ಕಿಂಗ್ಸ್​ ಬಳಿ 32.2 ಕೋಟಿ ಹರಾಜು ಮೊತ್ತವಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಬಳಿ 20 ಕೋಟಿಗಿಂತ ಅಧಿಕ ಮೊತ್ತವಿದೆ. ಅಂದರೆ ಇಲ್ಲಿ ಈ 5 ತಂಡಗಳು ಸ್ಟಾರ್ ಆಟಗಾರರ ಖರೀದಿಗೆ ಹೆಚ್ಚಿನ ಪೈಪೋಟಿ ನಡೆಸಲಿದೆ.

4 / 7
ಇತ್ತ ಕೇವಲ 8.75 ಕೋಟಿ ಹೊಂದಿರುವ ಆರ್​ಸಿಬಿ ಸ್ಟಾರ್ ಆಟಗಾರರ ಖರೀದಿಗೆ ಮುಂದಾದರೂ ಎಸ್​ಆರ್​ಹೆಚ್​, ಪಂಜಾಬ್ ಕಿಂಗ್ಸ್​, ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಪೈಪೋಟಿ ಎದುರಿಸಲಿದೆ. ಇದರಿಂದ ಪ್ರಸಿದ್ಧ ಆಟಗಾರರು ಆರ್​ಸಿಬಿಗೆ ಸಿಗುವುದು ಅನುಮಾನ.

ಇತ್ತ ಕೇವಲ 8.75 ಕೋಟಿ ಹೊಂದಿರುವ ಆರ್​ಸಿಬಿ ಸ್ಟಾರ್ ಆಟಗಾರರ ಖರೀದಿಗೆ ಮುಂದಾದರೂ ಎಸ್​ಆರ್​ಹೆಚ್​, ಪಂಜಾಬ್ ಕಿಂಗ್ಸ್​, ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಪೈಪೋಟಿ ಎದುರಿಸಲಿದೆ. ಇದರಿಂದ ಪ್ರಸಿದ್ಧ ಆಟಗಾರರು ಆರ್​ಸಿಬಿಗೆ ಸಿಗುವುದು ಅನುಮಾನ.

5 / 7
ಅದರಲ್ಲೂ ಇಬ್ಬರು ವಿದೇಶಿ ಆಟಗಾರರ ಆಯ್ಕೆ ಹೊಂದಿರುವ ಆರ್​ಸಿಬಿ ಒಬ್ಬ ಆಟಗಾರನಿಗಾಗಿ ಹೆಚ್ಚಿನ ಮೊತ್ತ ವ್ಯಯಿಸಿದರೆ, ಬಿಡ್ಡಿಂಗ್ ಲೆಕ್ಕಚಾರಗಳು ತಲೆ ಕೆಳಗಾಗಬಹುದು. ಇದಕ್ಕೆ ಉತ್ತಮ ಉದಾಹರಣೆ ಕಳೆದ ಸೀಸನ್​ನಲ್ಲಿನ ಮೆಗಾ ಹರಾಜು.

ಅದರಲ್ಲೂ ಇಬ್ಬರು ವಿದೇಶಿ ಆಟಗಾರರ ಆಯ್ಕೆ ಹೊಂದಿರುವ ಆರ್​ಸಿಬಿ ಒಬ್ಬ ಆಟಗಾರನಿಗಾಗಿ ಹೆಚ್ಚಿನ ಮೊತ್ತ ವ್ಯಯಿಸಿದರೆ, ಬಿಡ್ಡಿಂಗ್ ಲೆಕ್ಕಚಾರಗಳು ತಲೆ ಕೆಳಗಾಗಬಹುದು. ಇದಕ್ಕೆ ಉತ್ತಮ ಉದಾಹರಣೆ ಕಳೆದ ಸೀಸನ್​ನಲ್ಲಿನ ಮೆಗಾ ಹರಾಜು.

6 / 7
2022 ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಆರಂಭದಲ್ಲೇ ಕೆಲ ಆಟಗಾರರನ್ನು ಹೆಚ್ಚಿನ ಮೊತ್ತ ನೀಡಿ ಖರೀದಿಸಿದ ಪರಿಣಾಮ ಅಂತಿಮ ಹಂತದಲ್ಲಿ ಹರಾಜಿಗಾಗಿ ಹಣದ ಕೊರತೆ ಎದುರಿಸಿತು. ಅದರಂತೆ ಅಂತಿಮವಾಗಿ ಆರ್​ಸಿಬಿ 22 ಆಟಗಾರರನ್ನು ಮಾತ್ರ ಖರೀದಿಸಿತ್ತು. ಇದರಿಂದ ಆರ್​ಸಿಬಿ ತಂಡದಲ್ಲಿ ಹೆಚ್ಚಿನ ಬದಲಾವಣೆಗಳಿಗೆ ಅವಕಾಶ ಇರಲಿಲ್ಲ. ಹೀಗಾಗಿ ಈ ಬಾರಿ ಆರ್​ಸಿಬಿ ಫ್ರಾಂಚೈಸಿಯು ಜಾಣ ನಡೆಯ ಮೂಲಕ ತಂಡ ಕಟ್ಟುವ ಸಾಧ್ಯತೆ ಹೆಚ್ಚಿದೆ.

2022 ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಆರಂಭದಲ್ಲೇ ಕೆಲ ಆಟಗಾರರನ್ನು ಹೆಚ್ಚಿನ ಮೊತ್ತ ನೀಡಿ ಖರೀದಿಸಿದ ಪರಿಣಾಮ ಅಂತಿಮ ಹಂತದಲ್ಲಿ ಹರಾಜಿಗಾಗಿ ಹಣದ ಕೊರತೆ ಎದುರಿಸಿತು. ಅದರಂತೆ ಅಂತಿಮವಾಗಿ ಆರ್​ಸಿಬಿ 22 ಆಟಗಾರರನ್ನು ಮಾತ್ರ ಖರೀದಿಸಿತ್ತು. ಇದರಿಂದ ಆರ್​ಸಿಬಿ ತಂಡದಲ್ಲಿ ಹೆಚ್ಚಿನ ಬದಲಾವಣೆಗಳಿಗೆ ಅವಕಾಶ ಇರಲಿಲ್ಲ. ಹೀಗಾಗಿ ಈ ಬಾರಿ ಆರ್​ಸಿಬಿ ಫ್ರಾಂಚೈಸಿಯು ಜಾಣ ನಡೆಯ ಮೂಲಕ ತಂಡ ಕಟ್ಟುವ ಸಾಧ್ಯತೆ ಹೆಚ್ಚಿದೆ.

7 / 7
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ