AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೋಟಿ ಮೂಲ ಬೆಲೆ ಘೋಷಿಸಿದ ಕೇದರ್ ಜಾಧವ್

IPL 2023 Auction: IPL 2022 ರಲ್ಲಿ 1 ಕೋಟಿ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕೇದರ್ ಜಾಧವ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

TV9 Web
| Edited By: |

Updated on: Dec 08, 2022 | 10:30 PM

Share
ಐಪಿಎಲ್ 2023ರ ಮಿನಿ ಹರಾಜಿಗಾಗಿ ಒಟ್ಟು 991 ಆಟಗಾರರು ಹೆಸರು ನೀಡಿದ್ದಾರೆ. ಇವರಲ್ಲಿ ಭಾರತದ 714 ಆಟಗಾರರು ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ 19 ಆಟಗಾರರಿದ್ದಾರೆ. ಅವರಲ್ಲಿ ಕೇದರ್ ಜಾಧವ್ ಕೂಡ ಒಬ್ಬರು.

ಐಪಿಎಲ್ 2023ರ ಮಿನಿ ಹರಾಜಿಗಾಗಿ ಒಟ್ಟು 991 ಆಟಗಾರರು ಹೆಸರು ನೀಡಿದ್ದಾರೆ. ಇವರಲ್ಲಿ ಭಾರತದ 714 ಆಟಗಾರರು ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ 19 ಆಟಗಾರರಿದ್ದಾರೆ. ಅವರಲ್ಲಿ ಕೇದರ್ ಜಾಧವ್ ಕೂಡ ಒಬ್ಬರು.

1 / 6
IPL 2022 ರಲ್ಲಿ 1 ಕೋಟಿ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕೇದರ್ ಜಾಧವ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಈ ಬಾರಿ ಕೂಡ ಜಾಧವ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೋಟಿ ಮೊತ್ತದೊಂದಿಗೆ ಎಂಬುದು ವಿಶೇಷ.

IPL 2022 ರಲ್ಲಿ 1 ಕೋಟಿ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕೇದರ್ ಜಾಧವ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಈ ಬಾರಿ ಕೂಡ ಜಾಧವ್ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೋಟಿ ಮೊತ್ತದೊಂದಿಗೆ ಎಂಬುದು ವಿಶೇಷ.

2 / 6
ಹೌದು, ಈ ಬಾರಿ ಕೂಡ ಕೇದರ್ ಜಾಧವ್ ಅವರ ಮೂಲ ಬೆಲೆ 1 ಕೋಟಿ ರೂ. ಅತ್ತ ಕಳೆದ ಸೀಸನ್​ನಲ್ಲೇ ಬಿಕರಿಯಾಗದೇ ಉಳಿದಿದ್ದ ಜಾಧವ್ ಈ ಬಾರಿ ಕೂಡ ತಮ್ಮ ಬೇಸ್ ಪ್ರೈಸ್​ನಲ್ಲಿ ಯಾವುದೇ ವ್ಯತ್ಯಾಸ ಮಾಡಿಲ್ಲ. ಹೀಗಾಗಿ ಈ ಸಲ ಹರಾಜಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಹೌದು, ಈ ಬಾರಿ ಕೂಡ ಕೇದರ್ ಜಾಧವ್ ಅವರ ಮೂಲ ಬೆಲೆ 1 ಕೋಟಿ ರೂ. ಅತ್ತ ಕಳೆದ ಸೀಸನ್​ನಲ್ಲೇ ಬಿಕರಿಯಾಗದೇ ಉಳಿದಿದ್ದ ಜಾಧವ್ ಈ ಬಾರಿ ಕೂಡ ತಮ್ಮ ಬೇಸ್ ಪ್ರೈಸ್​ನಲ್ಲಿ ಯಾವುದೇ ವ್ಯತ್ಯಾಸ ಮಾಡಿಲ್ಲ. ಹೀಗಾಗಿ ಈ ಸಲ ಹರಾಜಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 6
ಏಕೆಂದರೆ ಐಪಿಎಲ್​​ನಲ್ಲಿ ಇದುವರೆಗೆ 93	ಪಂದ್ಯಗಳನ್ನಾಡಿರುವ ಕೇದರ್ ಜಾಧವ್ ಕಲೆಹಾಕಿರುವುದು 1196 ರನ್​ಗಳು. ಅಂದರೆ ಕೇವಲ 22ರ ಸರಾಸರಿಯಲ್ಲಿ ರನ್​ ಕಲೆಹಾಕಿದ್ದಾರೆ. ಅದರಲ್ಲೂ ಕಳಪೆ ಪ್ರದರ್ಶನದ ಕಾರಣ ಐಪಿಎಲ್ 2021 ರಲ್ಲಿ ಜಾಧವ್ ಭಾರೀ ಟೀಕೆಗೆ ಒಳಗಾಗಿದ್ದರು. ಹೀಗಾಗಿಯೇ ಕಳೆದ ಸೀಸನ್​ನಲ್ಲಿ ಹರಾಜಾಗಿರಲಿಲ್ಲ.

ಏಕೆಂದರೆ ಐಪಿಎಲ್​​ನಲ್ಲಿ ಇದುವರೆಗೆ 93 ಪಂದ್ಯಗಳನ್ನಾಡಿರುವ ಕೇದರ್ ಜಾಧವ್ ಕಲೆಹಾಕಿರುವುದು 1196 ರನ್​ಗಳು. ಅಂದರೆ ಕೇವಲ 22ರ ಸರಾಸರಿಯಲ್ಲಿ ರನ್​ ಕಲೆಹಾಕಿದ್ದಾರೆ. ಅದರಲ್ಲೂ ಕಳಪೆ ಪ್ರದರ್ಶನದ ಕಾರಣ ಐಪಿಎಲ್ 2021 ರಲ್ಲಿ ಜಾಧವ್ ಭಾರೀ ಟೀಕೆಗೆ ಒಳಗಾಗಿದ್ದರು. ಹೀಗಾಗಿಯೇ ಕಳೆದ ಸೀಸನ್​ನಲ್ಲಿ ಹರಾಜಾಗಿರಲಿಲ್ಲ.

4 / 6
ಇದೀಗ ಮತ್ತೊಮ್ಮೆ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡಿರುವ ಕೇದರ್ ಜಾಧವ್ ಅವರನ್ನು ಯಾವ ತಂಡ ಖರೀದಿಸಲಿದೆ ಎಂಬ ಕುತೂಹಲ ಹಲವರಲ್ಲಿದೆ.

ಇದೀಗ ಮತ್ತೊಮ್ಮೆ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡಿರುವ ಕೇದರ್ ಜಾಧವ್ ಅವರನ್ನು ಯಾವ ತಂಡ ಖರೀದಿಸಲಿದೆ ಎಂಬ ಕುತೂಹಲ ಹಲವರಲ್ಲಿದೆ.

5 / 6
ಏಕೆಂದರೆ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್, ಕೊಚ್ಚಿನ್ ಟಸ್ಕರ್ಸ್​, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದಾರಾಬಾದ್ ಪರ ಜಾಧವ್ ಆಡಿದ್ದರು. ಹೀಗಾಗಿ ಈ ಸಲ ಹೊಸ ತಂಡದ ಪಾಲಾಗಲಿದ್ದಾರಾ ಕಾದು ನೋಡಬೇಕಿದೆ.

ಏಕೆಂದರೆ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್, ಕೊಚ್ಚಿನ್ ಟಸ್ಕರ್ಸ್​, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದಾರಾಬಾದ್ ಪರ ಜಾಧವ್ ಆಡಿದ್ದರು. ಹೀಗಾಗಿ ಈ ಸಲ ಹೊಸ ತಂಡದ ಪಾಲಾಗಲಿದ್ದಾರಾ ಕಾದು ನೋಡಬೇಕಿದೆ.

6 / 6
Web contact
Web contact

TV9 Kannada

Read More
Follow Us
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು