Sign In

By signing in or creating an account, you agree with Associated Broadcasting Company's Terms & Conditions and Privacy Policy.

Manoj Bhandage: RCB ತಂಡಕ್ಕೆ ಕನ್ನಡಿಗ ಮನೋಜ್ ಭಾಂಡಗೆ ಆಯ್ಕೆ

IPL 2023 Auction: ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್,

TV9 Web
| Updated By: Digi Tech Desk

Updated on:Dec 23, 2022 | 8:42 PM

ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಆರ್​ಸಿಬಿ ತಂಡವು ಕರ್ನಾಟಕದ ಯುವ ಆಟಗಾರ ಮನೋಜ್ ಭಾಂಡಗೆಯನ್ನು ಖರೀದಿಸಿದೆ. 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕ ಆಟಗಾರನನ್ನು ಬೇಸ್ ಪ್ರೈಸ್​ನಲ್ಲಿ ಆರ್​ಸಿಬಿ ತನ್ನದಾಗಿಸಿಕೊಂಡಿತು.

ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಆರ್​ಸಿಬಿ ತಂಡವು ಕರ್ನಾಟಕದ ಯುವ ಆಟಗಾರ ಮನೋಜ್ ಭಾಂಡಗೆಯನ್ನು ಖರೀದಿಸಿದೆ. 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕ ಆಟಗಾರನನ್ನು ಬೇಸ್ ಪ್ರೈಸ್​ನಲ್ಲಿ ಆರ್​ಸಿಬಿ ತನ್ನದಾಗಿಸಿಕೊಂಡಿತು.

1 / 7
ಇದಕ್ಕೂ ಮುನ್ನ ಆರ್​ಸಿಬಿ ತಂಡದಲ್ಲಿದ್ದ ಇಬ್ಬರು ಕನ್ನಡಿಗರಾದ ಅನೀಶ್ವರ್ ಗೌತಮ್ ಹಾಗೂ ಲವ್ನೀತ್ ಸಿಸೋಡಿಯಾರನ್ನು ಹರಾಜಿಗೂ ಮುನ್ನ ರಿಲೀಸ್ ಮಾಡಿತ್ತು. ಅಲ್ಲದೆ ಆರ್​ಸಿಬಿ ಉಳಿಸಿಕೊಂಡಿದ್ದ 18 ಆಟಗಾರರಲ್ಲಿ ಕನ್ನಡಿಗರಿಗೆ ಸ್ಥಾನ ನೀಡಿರಲಿಲ್ಲ.

ಇದಕ್ಕೂ ಮುನ್ನ ಆರ್​ಸಿಬಿ ತಂಡದಲ್ಲಿದ್ದ ಇಬ್ಬರು ಕನ್ನಡಿಗರಾದ ಅನೀಶ್ವರ್ ಗೌತಮ್ ಹಾಗೂ ಲವ್ನೀತ್ ಸಿಸೋಡಿಯಾರನ್ನು ಹರಾಜಿಗೂ ಮುನ್ನ ರಿಲೀಸ್ ಮಾಡಿತ್ತು. ಅಲ್ಲದೆ ಆರ್​ಸಿಬಿ ಉಳಿಸಿಕೊಂಡಿದ್ದ 18 ಆಟಗಾರರಲ್ಲಿ ಕನ್ನಡಿಗರಿಗೆ ಸ್ಥಾನ ನೀಡಿರಲಿಲ್ಲ.

2 / 7
ಇದೀಗ ಕರ್ನಾಟಕದ ಎಡಗೈ ಬ್ಯಾಟರ್ ಮನೋಜ್ ಭಾಂಡಗೆಯನ್ನು ಖರೀದಿಸುವ ಮೂಲಕ ಆರ್​ಸಿಬಿ ಸ್ಥಳೀಯ ಆಟಗಾರನಿಗೆ ಮಣೆ ಹಾಕಿದೆ.

ಇದೀಗ ಕರ್ನಾಟಕದ ಎಡಗೈ ಬ್ಯಾಟರ್ ಮನೋಜ್ ಭಾಂಡಗೆಯನ್ನು ಖರೀದಿಸುವ ಮೂಲಕ ಆರ್​ಸಿಬಿ ಸ್ಥಳೀಯ ಆಟಗಾರನಿಗೆ ಮಣೆ ಹಾಕಿದೆ.

3 / 7
ಎಡಗೈ ಬ್ಯಾಟ್ಸ್​ಮನ್ ಹಾಗೂ ಬಲಗೈ ಮೀಡಿಯಂ ಫಾಸ್ಟ್​ ಬೌಲರ್ ಆಗಿರುವ ಮನೋಜ್ ಭಾಂಡಗೆ 2019ರ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಮೂಲಕ ಕರ್ನಾಟಕ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಎಡಗೈ ಬ್ಯಾಟ್ಸ್​ಮನ್ ಹಾಗೂ ಬಲಗೈ ಮೀಡಿಯಂ ಫಾಸ್ಟ್​ ಬೌಲರ್ ಆಗಿರುವ ಮನೋಜ್ ಭಾಂಡಗೆ 2019ರ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಮೂಲಕ ಕರ್ನಾಟಕ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

4 / 7
24 ವರ್ಷದ ಮನೋಜ್ ಭಾಂಡಗೆ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು ಈ ವೇಳೆ 7 ಇನಿಂಗ್ಸ್​ನಲ್ಲಿ 116 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

24 ವರ್ಷದ ಮನೋಜ್ ಭಾಂಡಗೆ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು ಈ ವೇಳೆ 7 ಇನಿಂಗ್ಸ್​ನಲ್ಲಿ 116 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

5 / 7
ಸದ್ಯ ಮನೋಜ್ ಭಾಂಡಗೆಯ ಆಯ್ಕೆಯೊಂದಿಗೆ ಆರ್​ಸಿಬಿ ತಂಡದ ಒಟ್ಟು ಆಟಗಾರರ ಸಂಖ್ಯೆ 23 ಕ್ಕೇರಿದೆ. ಇದಕ್ಕೂ ಮುನ್ನ ರೀಸ್ ಟೋಪ್ಲಿ, ವಿಲ್ ಜಾಕ್ಸ್, ಹಿಮಾಂಶು ಶರ್ಮಾ ಹಾಗೂ ರಜನ್ ಕುಮಾರ್ ಅವರನ್ನು ಆರ್​ಸಿಬಿ ಖರೀದಿಸಿತ್ತು.

ಸದ್ಯ ಮನೋಜ್ ಭಾಂಡಗೆಯ ಆಯ್ಕೆಯೊಂದಿಗೆ ಆರ್​ಸಿಬಿ ತಂಡದ ಒಟ್ಟು ಆಟಗಾರರ ಸಂಖ್ಯೆ 23 ಕ್ಕೇರಿದೆ. ಇದಕ್ಕೂ ಮುನ್ನ ರೀಸ್ ಟೋಪ್ಲಿ, ವಿಲ್ ಜಾಕ್ಸ್, ಹಿಮಾಂಶು ಶರ್ಮಾ ಹಾಗೂ ರಜನ್ ಕುಮಾರ್ ಅವರನ್ನು ಆರ್​ಸಿಬಿ ಖರೀದಿಸಿತ್ತು.

6 / 7
ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೋಮ್‌, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ರಜನ್ ಕುಮಾರ್, ಮನೋಜ್ ಭಾಂಡಗೆ

ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೋಮ್‌, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ರಜನ್ ಕುಮಾರ್, ಮನೋಜ್ ಭಾಂಡಗೆ

7 / 7

Published On - 8:15 pm, Fri, 23 December 22

Follow us
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ