AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manoj Bhandage: RCB ತಂಡಕ್ಕೆ ಕನ್ನಡಿಗ ಮನೋಜ್ ಭಾಂಡಗೆ ಆಯ್ಕೆ

IPL 2023 Auction: ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್,

TV9 Web
| Edited By: |

Updated on:Dec 23, 2022 | 8:42 PM

Share
ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಆರ್​ಸಿಬಿ ತಂಡವು ಕರ್ನಾಟಕದ ಯುವ ಆಟಗಾರ ಮನೋಜ್ ಭಾಂಡಗೆಯನ್ನು ಖರೀದಿಸಿದೆ. 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕ ಆಟಗಾರನನ್ನು ಬೇಸ್ ಪ್ರೈಸ್​ನಲ್ಲಿ ಆರ್​ಸಿಬಿ ತನ್ನದಾಗಿಸಿಕೊಂಡಿತು.

ಐಪಿಎಲ್ ಸೀಸನ್ 16 ಮಿನಿ ಹರಾಜಿನಲ್ಲಿ ಆರ್​ಸಿಬಿ ತಂಡವು ಕರ್ನಾಟಕದ ಯುವ ಆಟಗಾರ ಮನೋಜ್ ಭಾಂಡಗೆಯನ್ನು ಖರೀದಿಸಿದೆ. 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕ ಆಟಗಾರನನ್ನು ಬೇಸ್ ಪ್ರೈಸ್​ನಲ್ಲಿ ಆರ್​ಸಿಬಿ ತನ್ನದಾಗಿಸಿಕೊಂಡಿತು.

1 / 7
ಇದಕ್ಕೂ ಮುನ್ನ ಆರ್​ಸಿಬಿ ತಂಡದಲ್ಲಿದ್ದ ಇಬ್ಬರು ಕನ್ನಡಿಗರಾದ ಅನೀಶ್ವರ್ ಗೌತಮ್ ಹಾಗೂ ಲವ್ನೀತ್ ಸಿಸೋಡಿಯಾರನ್ನು ಹರಾಜಿಗೂ ಮುನ್ನ ರಿಲೀಸ್ ಮಾಡಿತ್ತು. ಅಲ್ಲದೆ ಆರ್​ಸಿಬಿ ಉಳಿಸಿಕೊಂಡಿದ್ದ 18 ಆಟಗಾರರಲ್ಲಿ ಕನ್ನಡಿಗರಿಗೆ ಸ್ಥಾನ ನೀಡಿರಲಿಲ್ಲ.

ಇದಕ್ಕೂ ಮುನ್ನ ಆರ್​ಸಿಬಿ ತಂಡದಲ್ಲಿದ್ದ ಇಬ್ಬರು ಕನ್ನಡಿಗರಾದ ಅನೀಶ್ವರ್ ಗೌತಮ್ ಹಾಗೂ ಲವ್ನೀತ್ ಸಿಸೋಡಿಯಾರನ್ನು ಹರಾಜಿಗೂ ಮುನ್ನ ರಿಲೀಸ್ ಮಾಡಿತ್ತು. ಅಲ್ಲದೆ ಆರ್​ಸಿಬಿ ಉಳಿಸಿಕೊಂಡಿದ್ದ 18 ಆಟಗಾರರಲ್ಲಿ ಕನ್ನಡಿಗರಿಗೆ ಸ್ಥಾನ ನೀಡಿರಲಿಲ್ಲ.

2 / 7
ಇದೀಗ ಕರ್ನಾಟಕದ ಎಡಗೈ ಬ್ಯಾಟರ್ ಮನೋಜ್ ಭಾಂಡಗೆಯನ್ನು ಖರೀದಿಸುವ ಮೂಲಕ ಆರ್​ಸಿಬಿ ಸ್ಥಳೀಯ ಆಟಗಾರನಿಗೆ ಮಣೆ ಹಾಕಿದೆ.

ಇದೀಗ ಕರ್ನಾಟಕದ ಎಡಗೈ ಬ್ಯಾಟರ್ ಮನೋಜ್ ಭಾಂಡಗೆಯನ್ನು ಖರೀದಿಸುವ ಮೂಲಕ ಆರ್​ಸಿಬಿ ಸ್ಥಳೀಯ ಆಟಗಾರನಿಗೆ ಮಣೆ ಹಾಕಿದೆ.

3 / 7
ಎಡಗೈ ಬ್ಯಾಟ್ಸ್​ಮನ್ ಹಾಗೂ ಬಲಗೈ ಮೀಡಿಯಂ ಫಾಸ್ಟ್​ ಬೌಲರ್ ಆಗಿರುವ ಮನೋಜ್ ಭಾಂಡಗೆ 2019ರ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಮೂಲಕ ಕರ್ನಾಟಕ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಎಡಗೈ ಬ್ಯಾಟ್ಸ್​ಮನ್ ಹಾಗೂ ಬಲಗೈ ಮೀಡಿಯಂ ಫಾಸ್ಟ್​ ಬೌಲರ್ ಆಗಿರುವ ಮನೋಜ್ ಭಾಂಡಗೆ 2019ರ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಮೂಲಕ ಕರ್ನಾಟಕ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

4 / 7
24 ವರ್ಷದ ಮನೋಜ್ ಭಾಂಡಗೆ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು ಈ ವೇಳೆ 7 ಇನಿಂಗ್ಸ್​ನಲ್ಲಿ 116 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

24 ವರ್ಷದ ಮನೋಜ್ ಭಾಂಡಗೆ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು ಈ ವೇಳೆ 7 ಇನಿಂಗ್ಸ್​ನಲ್ಲಿ 116 ರನ್​ ಕಲೆಹಾಕಿದ್ದಾರೆ. ಹಾಗೆಯೇ 8 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

5 / 7
ಸದ್ಯ ಮನೋಜ್ ಭಾಂಡಗೆಯ ಆಯ್ಕೆಯೊಂದಿಗೆ ಆರ್​ಸಿಬಿ ತಂಡದ ಒಟ್ಟು ಆಟಗಾರರ ಸಂಖ್ಯೆ 23 ಕ್ಕೇರಿದೆ. ಇದಕ್ಕೂ ಮುನ್ನ ರೀಸ್ ಟೋಪ್ಲಿ, ವಿಲ್ ಜಾಕ್ಸ್, ಹಿಮಾಂಶು ಶರ್ಮಾ ಹಾಗೂ ರಜನ್ ಕುಮಾರ್ ಅವರನ್ನು ಆರ್​ಸಿಬಿ ಖರೀದಿಸಿತ್ತು.

ಸದ್ಯ ಮನೋಜ್ ಭಾಂಡಗೆಯ ಆಯ್ಕೆಯೊಂದಿಗೆ ಆರ್​ಸಿಬಿ ತಂಡದ ಒಟ್ಟು ಆಟಗಾರರ ಸಂಖ್ಯೆ 23 ಕ್ಕೇರಿದೆ. ಇದಕ್ಕೂ ಮುನ್ನ ರೀಸ್ ಟೋಪ್ಲಿ, ವಿಲ್ ಜಾಕ್ಸ್, ಹಿಮಾಂಶು ಶರ್ಮಾ ಹಾಗೂ ರಜನ್ ಕುಮಾರ್ ಅವರನ್ನು ಆರ್​ಸಿಬಿ ಖರೀದಿಸಿತ್ತು.

6 / 7
ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೋಮ್‌, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ರಜನ್ ಕುಮಾರ್, ಮನೋಜ್ ಭಾಂಡಗೆ

ಆರ್​ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೋಮ್‌, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ರಜನ್ ಕುಮಾರ್, ಮನೋಜ್ ಭಾಂಡಗೆ

7 / 7

Published On - 8:15 pm, Fri, 23 December 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ