AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 3 ವಿಶೇಷ ಪ್ರಶಸ್ತಿಗಳನ್ನು ಪಡೆದ RCB ಆಟಗಾರರು

IPL 2023 Kannada; ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಆರ್​ಸಿಬಿ ತಂಡದ ಇಬ್ಬರು ಆಟಗಾರರಿಗೆ ಒಟ್ಟು 3 ಪ್ರಶಸ್ತಿಗಳು ಒಲಿದಿವೆ. ಈ ಅವಾರ್ಡ್​ಗಳಾವುವು ಎಂಬುದರ ಮಾಹಿತಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್|

Updated on: May 30, 2023 | 7:21 PM

Share
IPL 2023: ಐಪಿಎಲ್ ಸೀಸನ್ 16 ರ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಸಿಎಸ್​ಕೆ ತಂಡವು 5ನೇ ಬಾರಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

IPL 2023: ಐಪಿಎಲ್ ಸೀಸನ್ 16 ರ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಸಿಎಸ್​ಕೆ ತಂಡವು 5ನೇ ಬಾರಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

1 / 7
ಇನ್ನು ಟೂರ್ನಿಯುದ್ಧಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಹಲವು ಆಟಗಾರರು ಕೂಡ ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರಲ್ಲಿ ಆರ್​ಸಿಬಿ ಆಟಗಾರರು ಕೂಡ ಇರುವುದು ವಿಶೇಷ.

ಇನ್ನು ಟೂರ್ನಿಯುದ್ಧಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಹಲವು ಆಟಗಾರರು ಕೂಡ ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರಲ್ಲಿ ಆರ್​ಸಿಬಿ ಆಟಗಾರರು ಕೂಡ ಇರುವುದು ವಿಶೇಷ.

2 / 7
ಈ ಬಾರಿಯ ಟೂರ್ನಿಯಲ್ಲಿ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ಲೀಗ್ ಹಂತದಿಂದಲೇ ಹೊರಬಿದ್ದಿತ್ತು. ಇದಾಗ್ಯೂ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ ಹಾಗೂ ಮೊಹಮ್ಮದ್ ಸಿರಾಜ್ ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದರು.

ಈ ಬಾರಿಯ ಟೂರ್ನಿಯಲ್ಲಿ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ್ದ ಆರ್​ಸಿಬಿ ತಂಡವು ಲೀಗ್ ಹಂತದಿಂದಲೇ ಹೊರಬಿದ್ದಿತ್ತು. ಇದಾಗ್ಯೂ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ ಹಾಗೂ ಮೊಹಮ್ಮದ್ ಸಿರಾಜ್ ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದರು.

3 / 7
ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಆರ್​ಸಿಬಿ ತಂಡದ ಇಬ್ಬರು ಆಟಗಾರರಿಗೆ ಒಟ್ಟು 3 ಪ್ರಶಸ್ತಿಗಳು ಒಲಿದಿವೆ. ಈ ಅವಾರ್ಡ್​ಗಳಾವುವು ಎಂಬುದರ ಮಾಹಿತಿ ಈ ಕೆಳಗಿನಂತಿದೆ...

ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಆರ್​ಸಿಬಿ ತಂಡದ ಇಬ್ಬರು ಆಟಗಾರರಿಗೆ ಒಟ್ಟು 3 ಪ್ರಶಸ್ತಿಗಳು ಒಲಿದಿವೆ. ಈ ಅವಾರ್ಡ್​ಗಳಾವುವು ಎಂಬುದರ ಮಾಹಿತಿ ಈ ಕೆಳಗಿನಂತಿದೆ...

4 / 7
ಅತೀ ಹೆಚ್ಚು ಸಿಕ್ಸ್: ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪಾಲಾಗಿದೆ. ಡುಪ್ಲೆಸಿಸ್ 14 ಪಂದ್ಯಗಳಲ್ಲಿ ಒಟ್ಟು 36 ಸಿಕ್ಸ್​ ಸಿಡಿಸುವ ಮೂಲಕ ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅತೀ ಹೆಚ್ಚು ಸಿಕ್ಸ್: ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಬಾರಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಪಾಲಾಗಿದೆ. ಡುಪ್ಲೆಸಿಸ್ 14 ಪಂದ್ಯಗಳಲ್ಲಿ ಒಟ್ಟು 36 ಸಿಕ್ಸ್​ ಸಿಡಿಸುವ ಮೂಲಕ ಈ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 7
ಸ್ಟ್ರೈಕರ್​ ಆಫ್ ದಿ ಸೀಸನ್: ಈ ಬಾರಿಯ ಐಪಿಎಲ್​ನಲ್ಲಿ ಸೂಪರ್ ಸ್ಟ್ರೈಕರ್ ಆಗಿ ಹೊರಹೊಮ್ಮಿದ್ದು ಆರ್​ಸಿಬಿ ತಂಡದ ಗ್ಲೆನ್ ಮ್ಯಾಕ್ಸ್​ವೆಲ್ ಎಂಬುದು ವಿಶೇಷ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಮ್ಯಾಕ್ಸ್​ವೆಲ್ ಈ ಬಾರಿ 14 ಇನಿಂಗ್ಸ್​ಗಳಲ್ಲಿ 400 ರನ್ ಬಾರಿಸಿದ್ದರು. ಅದು ಕೂಡ 183.48 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಸೂಪರ್ ಸ್ಟ್ರೈಕರ್ ಅವಾರ್ಡ್​ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸ್ಟ್ರೈಕರ್​ ಆಫ್ ದಿ ಸೀಸನ್: ಈ ಬಾರಿಯ ಐಪಿಎಲ್​ನಲ್ಲಿ ಸೂಪರ್ ಸ್ಟ್ರೈಕರ್ ಆಗಿ ಹೊರಹೊಮ್ಮಿದ್ದು ಆರ್​ಸಿಬಿ ತಂಡದ ಗ್ಲೆನ್ ಮ್ಯಾಕ್ಸ್​ವೆಲ್ ಎಂಬುದು ವಿಶೇಷ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಮ್ಯಾಕ್ಸ್​ವೆಲ್ ಈ ಬಾರಿ 14 ಇನಿಂಗ್ಸ್​ಗಳಲ್ಲಿ 400 ರನ್ ಬಾರಿಸಿದ್ದರು. ಅದು ಕೂಡ 183.48 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಸೂಪರ್ ಸ್ಟ್ರೈಕರ್ ಅವಾರ್ಡ್​ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 7
ಅತೀ ದೂರ ಸಿಕ್ಸ್: ಈ ಬಾರಿಯ ಐಪಿಎಲ್​ನಲ್ಲಿ ಅತೀ ದೂರ ಸಿಕ್ಸ್ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿ ಕೂಡ ಫಾಫ್ ಡುಪ್ಲೆಸಿಸ್ ಪಾಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 115 ಮೀಟರ್ ಸಿಕ್ಸ್ ಸಿಡಿಸಿದ್ದ ಡುಪ್ಲೆಸಿಸ್ ಲಾಂಗೆಸ್ಟ್ ಸಿಕ್ಸ್ ಆಫ್ ದಿ ಸೀಸನ್ ಅವಾರ್ಡ್ ಪಡೆದಿದ್ದಾರೆ.

ಅತೀ ದೂರ ಸಿಕ್ಸ್: ಈ ಬಾರಿಯ ಐಪಿಎಲ್​ನಲ್ಲಿ ಅತೀ ದೂರ ಸಿಕ್ಸ್ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿ ಕೂಡ ಫಾಫ್ ಡುಪ್ಲೆಸಿಸ್ ಪಾಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 115 ಮೀಟರ್ ಸಿಕ್ಸ್ ಸಿಡಿಸಿದ್ದ ಡುಪ್ಲೆಸಿಸ್ ಲಾಂಗೆಸ್ಟ್ ಸಿಕ್ಸ್ ಆಫ್ ದಿ ಸೀಸನ್ ಅವಾರ್ಡ್ ಪಡೆದಿದ್ದಾರೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ