AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ವಿಚಾರದಲ್ಲಿ ಎಚ್ಚರವಿರಲಿ; ಐಪಿಎಲ್ ಫ್ರಾಂಚೈಸಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಬಿಸಿಸಿಐ!

IPL 2023: ಮುಂಬರುವ ಐಸಿಸಿ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ, ಐಪಿಎಲ್​ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಬೌಲರ್‌ಗಳು ನೆಟ್ಸ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಹೆಚ್ಚು ಬೌಲ್ ಮಾಡದಂತೆ ಆದೇಶ ಹೊರಡಿಸಿದೆ.

ಪೃಥ್ವಿಶಂಕರ
|

Updated on:Mar 29, 2023 | 2:24 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಪ್ರಾರಂಭವಾಗಲು 2 ದಿನ ಮಾತ್ರ ಉಳಿದಿದೆ. ಈಗಿನಿಂದಲೇ ಅಭಿಮಾನಿಗಳ ಝೇಂಕಾರ ಶುರುವಾಗಿದೆ. ಏತನ್ಮಧ್ಯೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೀಸನ್ ಆರಂಭಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೆ ಒಂದು ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಸೀಸನ್ ಪ್ರಾರಂಭವಾಗಲು 2 ದಿನ ಮಾತ್ರ ಉಳಿದಿದೆ. ಈಗಿನಿಂದಲೇ ಅಭಿಮಾನಿಗಳ ಝೇಂಕಾರ ಶುರುವಾಗಿದೆ. ಏತನ್ಮಧ್ಯೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೀಸನ್ ಆರಂಭಕ್ಕೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೆ ಒಂದು ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದೆ.

1 / 6
ಮುಂಬರುವ ಐಸಿಸಿ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ, ಐಪಿಎಲ್​ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಬೌಲರ್‌ಗಳು (ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೊಳಪಟ್ಟವರು) ನೆಟ್ಸ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಹೆಚ್ಚು ಬೌಲ್ ಮಾಡದಂತೆ ಆದೇಶ ಹೊರಡಿಸಿದೆ.

ಮುಂಬರುವ ಐಸಿಸಿ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿರುವ ಬಿಸಿಸಿಐ, ಐಪಿಎಲ್​ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಬೌಲರ್‌ಗಳು (ಬಿಸಿಸಿಐನ ವಾರ್ಷಿಕ ಒಪ್ಪಂದಕ್ಕೊಳಪಟ್ಟವರು) ನೆಟ್ಸ್‌ನಲ್ಲಿ ಅಭ್ಯಾಸದ ಸಮಯದಲ್ಲಿ ಹೆಚ್ಚು ಬೌಲ್ ಮಾಡದಂತೆ ಆದೇಶ ಹೊರಡಿಸಿದೆ.

2 / 6
ಈ ಬಾರಿಯ ಐಪಿಎಲ್ ಅಂತ್ಯದ ನಂತರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಪಂದ್ಯವನ್ನು ಆಡಲು ಭಾರತ ತಂಡವು ಇಂಗ್ಲೆಂಡ್‌ಗೆ ತೆರಳಲಿದೆ. ಹೀಗಾಗಿ ಆ ಸಮಯದಲ್ಲಿ ಭಾರತೀಯ ಬೌಲರ್‌ಗಳ ಸಂಪೂರ್ಣ ಫಿಟ್‌ನೆಸ್ ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಈ ಸೂಚನೆ ನೀಡಿದೆ.

ಈ ಬಾರಿಯ ಐಪಿಎಲ್ ಅಂತ್ಯದ ನಂತರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಪಂದ್ಯವನ್ನು ಆಡಲು ಭಾರತ ತಂಡವು ಇಂಗ್ಲೆಂಡ್‌ಗೆ ತೆರಳಲಿದೆ. ಹೀಗಾಗಿ ಆ ಸಮಯದಲ್ಲಿ ಭಾರತೀಯ ಬೌಲರ್‌ಗಳ ಸಂಪೂರ್ಣ ಫಿಟ್‌ನೆಸ್ ಬಹಳ ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಈ ಸೂಚನೆ ನೀಡಿದೆ.

3 / 6
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಫಿಸಿಯೋ ನಿತಿನ್ ಪಟೇಲ್ ಮತ್ತು ಭಾರತದ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿ ಅವರು ಮೀಟಿಂಗ್​ನಲ್ಲಿ ಈ ಸೂಚನೆಗಳ ಬಗ್ಗೆ ಎಲ್ಲಾ ಫ್ರಾಂಚೈಸಿಗಳ ಕೋಚ್‌ಗಳು ಮತ್ತು ಫಿಸಿಯೋಥೆರಪಿಸ್ಟ್‌ಗಳಿಗೆ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಫಿಸಿಯೋ ನಿತಿನ್ ಪಟೇಲ್ ಮತ್ತು ಭಾರತದ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿ ಅವರು ಮೀಟಿಂಗ್​ನಲ್ಲಿ ಈ ಸೂಚನೆಗಳ ಬಗ್ಗೆ ಎಲ್ಲಾ ಫ್ರಾಂಚೈಸಿಗಳ ಕೋಚ್‌ಗಳು ಮತ್ತು ಫಿಸಿಯೋಥೆರಪಿಸ್ಟ್‌ಗಳಿಗೆ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

4 / 6
ಅಲ್ಲದೆ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ 20 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಅವರ ಕೆಲಸದ ಹೊರೆಗೆ ಸಂಬಂಧಿಸಿದಂತೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ಐಪಿಎಲ್ ಸಮಯದಲ್ಲಿ ವೇಗಿಗಳು ಯಾವುದೇ ಗಂಭೀರ ಗಾಯಕ್ಕೆ ಒಳಗಾಗಬಾರದು ಎಂದು ಬಿಸಿಸಿಐ ಆಶಿಸಿದೆ.

ಅಲ್ಲದೆ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ 20 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಅವರ ಕೆಲಸದ ಹೊರೆಗೆ ಸಂಬಂಧಿಸಿದಂತೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದ್ದು, ಐಪಿಎಲ್ ಸಮಯದಲ್ಲಿ ವೇಗಿಗಳು ಯಾವುದೇ ಗಂಭೀರ ಗಾಯಕ್ಕೆ ಒಳಗಾಗಬಾರದು ಎಂದು ಬಿಸಿಸಿಐ ಆಶಿಸಿದೆ.

5 / 6
ಈ ಸೂಚನೆಗಳಿಗೆ ಸಂಬಂಧಿಸಿದಂತೆ, ಫ್ರಾಂಚೈಸಿಗಳಿಗೆ ಎಲ್ಲವನ್ನೂ ಈಗಾಗಲೇ ವಿವರಿಸಲಾಗಿದೆ ಎಂದು ಮಂಡಳಿಯ ಅಧಿಕಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸೂಚನೆಗಳಿಗೆ ಸಂಬಂಧಿಸಿದಂತೆ, ಫ್ರಾಂಚೈಸಿಗಳಿಗೆ ಎಲ್ಲವನ್ನೂ ಈಗಾಗಲೇ ವಿವರಿಸಲಾಗಿದೆ ಎಂದು ಮಂಡಳಿಯ ಅಧಿಕಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

6 / 6

Published On - 2:22 pm, Wed, 29 March 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್