Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಏನಿದು ಗ್ರೀನ್ ಟ್ರೀ: ಹೊಸ ಅಭಿಯಾನಕ್ಕೆ ಚಾಲನೆ ನೀಡಿದ BCCI

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್​ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ರುತುರಾಜ್ ಗಾಯಕ್ವಾಡ್ (60) ಅವರ ಅರ್ಧಶತಕದ ನೆರವಿನಿಂದ 172 ರನ್ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್

Updated on:May 24, 2023 | 6:03 PM

IPL 2023 GT vs CSK: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದ ವೇಳೆ ಎಲ್ಲರ ಗಮನ ಸೆಳೆದಿದ್ದು ಸ್ಕೋರ್​ ಬೋರ್ಡ್​ನಲ್ಲಿ ಕಾಣಿಸಿಕೊಂಡ ವಿಶೇಷ ಗ್ರಾಫಿಕ್ಸ್.

IPL 2023 GT vs CSK: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದ ವೇಳೆ ಎಲ್ಲರ ಗಮನ ಸೆಳೆದಿದ್ದು ಸ್ಕೋರ್​ ಬೋರ್ಡ್​ನಲ್ಲಿ ಕಾಣಿಸಿಕೊಂಡ ವಿಶೇಷ ಗ್ರಾಫಿಕ್ಸ್.

1 / 6
ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಈ ಪಂದ್ಯದ ಓವರ್​ಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಗ್ರಾಫಿಕ್ಸ್ ಚಿತ್ರವನ್ನು ನೀಡಲಾಗಿತ್ತು. ಇಂತಹದೊಂದು ಚಿತ್ರ ನೀಡಲು ಮುಖ್ಯ ಕಾರಣ ಬಿಸಿಸಿಐ ಕೈಗೊಂಡಿರುವ ಹೊಸ ಅಭಿಯಾನ.

ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಈ ಪಂದ್ಯದ ಓವರ್​ಗಳ ವೇಳೆ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಗ್ರಾಫಿಕ್ಸ್ ಚಿತ್ರವನ್ನು ನೀಡಲಾಗಿತ್ತು. ಇಂತಹದೊಂದು ಚಿತ್ರ ನೀಡಲು ಮುಖ್ಯ ಕಾರಣ ಬಿಸಿಸಿಐ ಕೈಗೊಂಡಿರುವ ಹೊಸ ಅಭಿಯಾನ.

2 / 6
ಹೌದು, ಐಪಿಎಲ್ ಪ್ಲೇಆಫ್ಸ್ ಪಂದ್ಯಗಳ ವೇಳೆ ಬೌಲ್ ಮಾಡುವ ಪ್ರತಿ ಡಾಟ್ ಬಾಲ್‌ಗೆ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಹೀಗಾಗಿ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರವನ್ನು ಬಳಸಲಾಗಿದೆ.

ಹೌದು, ಐಪಿಎಲ್ ಪ್ಲೇಆಫ್ಸ್ ಪಂದ್ಯಗಳ ವೇಳೆ ಬೌಲ್ ಮಾಡುವ ಪ್ರತಿ ಡಾಟ್ ಬಾಲ್‌ಗೆ 500 ಗಿಡಗಳನ್ನು ನೆಡುವುದಾಗಿ ಬಿಸಿಸಿಐ ಘೋಷಿಸಿದೆ. ಹೀಗಾಗಿ ಡಾಟ್ ಬಾಲ್ ಸ್ಥಾನದಲ್ಲಿ ಹಸಿರು ಮರದ ಚಿತ್ರವನ್ನು ಬಳಸಲಾಗಿದೆ.

3 / 6
ಇದೀಗ ಬಿಸಿಸಿಐ ಕೈಗೊಂಡಿರುವ ಹೊಸ ಅಭಿಯಾನದ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಇದರಿಂದ ಭಾರತವು ಮತ್ತಷ್ಟು ಹಸಿರುಮಯವಾಗಲಿದೆ ಎಂದು ಹಲವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದೀಗ ಬಿಸಿಸಿಐ ಕೈಗೊಂಡಿರುವ ಹೊಸ ಅಭಿಯಾನದ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಇದರಿಂದ ಭಾರತವು ಮತ್ತಷ್ಟು ಹಸಿರುಮಯವಾಗಲಿದೆ ಎಂದು ಹಲವರು ಸಂತಸ ವ್ಯಕ್ತಪಡಿಸಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್​ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ರುತುರಾಜ್ ಗಾಯಕ್ವಾಡ್ (60) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್​ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ರುತುರಾಜ್ ಗಾಯಕ್ವಾಡ್ (60) ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತು.

5 / 6
173 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 157 ರನ್​ಗಳಿಗೆ ಆಲೌಟ್ ಆಗುವ ಮೂಲಕ 15 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಸಿಎಸ್​ಕೆ ಫೈನಲ್ ಪ್ರವೇಶಿಸಿದೆ.

173 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 157 ರನ್​ಗಳಿಗೆ ಆಲೌಟ್ ಆಗುವ ಮೂಲಕ 15 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಸಿಎಸ್​ಕೆ ಫೈನಲ್ ಪ್ರವೇಶಿಸಿದೆ.

6 / 6

Published On - 11:31 pm, Tue, 23 May 23

Follow us
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ