AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 6 ರನ್​​ಗಳನ್ನು ನೀಡಿ..ಎಲ್ಲಾ ವಿವಾದ ಕೊನೆಗೊಳ್ಳುತ್ತೆ ಎಂದ ಬೆನ್ ಸ್ಟೋಕ್ಸ್

IPL 2023 Kannada: ರವಿ ಬಿಷ್ಣೋಯ್ ಕ್ರೀಸ್​ ಅನ್ನು ಬೇಗನೆ ಬಿಡುತ್ತಿದ್ದಾರೆ. ಇದಾಗ್ಯೂ ನಾನ್ ಸ್ಟ್ರೈಕ್​ನಲ್ಲಿ ರನೌಟ್ ಮಾಡಬಾರದು ಎಂದು ಹೇಳುವವರು ಇನ್ನೂ ಸಹ ಇದ್ದಾರೆಯೇ?

TV9 Web
| Edited By: |

Updated on: Apr 12, 2023 | 3:30 PM

Share
IPL 2023: ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೊನೆಯ ಎಸೆತದಲ್ಲಿ ಜಯ ಸಾಧಿಸಿತ್ತು. ಆದರೆ ಈ ಪಂದ್ಯವನ್ನು ಟೈ ಮಾಡಿಕೊಳ್ಳುವ ಉತ್ತಮ ಅವಕಾಶ ಆರ್​ಸಿಬಿ ಮುಂದಿತ್ತು. ಆದರೆ ನಾನ್​ ಸ್ಟ್ರೈಕ್​ನಲ್ಲಿ ರವಿ ಬಿಷ್ಣೋಯ್ ಅವರನ್ನು ರನೌಟ್ ಮಾಡುವಲ್ಲಿ ಹರ್ಷಲ್ ಪಟೇಲ್ ವಿಫಲರಾಗಿದ್ದರು.

IPL 2023: ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೊನೆಯ ಎಸೆತದಲ್ಲಿ ಜಯ ಸಾಧಿಸಿತ್ತು. ಆದರೆ ಈ ಪಂದ್ಯವನ್ನು ಟೈ ಮಾಡಿಕೊಳ್ಳುವ ಉತ್ತಮ ಅವಕಾಶ ಆರ್​ಸಿಬಿ ಮುಂದಿತ್ತು. ಆದರೆ ನಾನ್​ ಸ್ಟ್ರೈಕ್​ನಲ್ಲಿ ರವಿ ಬಿಷ್ಣೋಯ್ ಅವರನ್ನು ರನೌಟ್ ಮಾಡುವಲ್ಲಿ ಹರ್ಷಲ್ ಪಟೇಲ್ ವಿಫಲರಾಗಿದ್ದರು.

1 / 6
ಒಂದು ವೇಳೆ ರವಿ ಬಿಷ್ಣೋಯ್ ಕೊನೆಯ ಎಸೆತದ ವೇಳೆ ರನೌಟ್ ಆಗಿದ್ದರೆ ಪಂದ್ಯವು ಸೂಪರ್​ ಓವರ್​ನತ್ತ ಸಾಗುತ್ತಿತ್ತು. ಆದರೆ ಹೀಗೆ ಸಿಕ್ಕ ಅವಕಾಶದಲ್ಲಿ ಆರ್​ಸಿಬಿ ವೇಗಿ ಸಂಪೂರ್ಣವಾಗಿ ವಿಫಲರಾಗಿದ್ದರು. ಇದಾಗ್ಯೂ ನಿರ್ಣಾಯಕ ಹಂತದಲ್ಲಿ ಹರ್ಷಲ್ ಪಟೇಲ್ ಅವರು ಮಂಕಡ್ ರನೌಟ್​ಗೆ ಮುಂದಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಒಂದು ವೇಳೆ ರವಿ ಬಿಷ್ಣೋಯ್ ಕೊನೆಯ ಎಸೆತದ ವೇಳೆ ರನೌಟ್ ಆಗಿದ್ದರೆ ಪಂದ್ಯವು ಸೂಪರ್​ ಓವರ್​ನತ್ತ ಸಾಗುತ್ತಿತ್ತು. ಆದರೆ ಹೀಗೆ ಸಿಕ್ಕ ಅವಕಾಶದಲ್ಲಿ ಆರ್​ಸಿಬಿ ವೇಗಿ ಸಂಪೂರ್ಣವಾಗಿ ವಿಫಲರಾಗಿದ್ದರು. ಇದಾಗ್ಯೂ ನಿರ್ಣಾಯಕ ಹಂತದಲ್ಲಿ ಹರ್ಷಲ್ ಪಟೇಲ್ ಅವರು ಮಂಕಡ್ ರನೌಟ್​ಗೆ ಮುಂದಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

2 / 6
ಈ ಚರ್ಚೆಗಳ ನಡುವೆ ಖ್ಯಾತ ಕಮೆಂಟೇಟರ್ ಹರ್ಷ ಬೋಗ್ಲೆ ಮಾಡಿರುವ ಟ್ವೀಟ್ ಕೂಡ ವೈರಲ್ ಆಗಿದೆ. ರವಿ ಬಿಷ್ಣೋಯ್ ಕ್ರೀಸ್​ ಅನ್ನು ಬೇಗನೆ ಬಿಡುತ್ತಿದ್ದಾರೆ. ಇದಾಗ್ಯೂ ನಾನ್ ಸ್ಟ್ರೈಕ್​ನಲ್ಲಿ ರನೌಟ್ ಮಾಡಬಾರದು ಎಂದು ಹೇಳುವವರು ಇನ್ನೂ ಸಹ ಇದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. ಈ ಟ್ವೀಟ್​ ಸಿಎಸ್​ಕೆ ತಂಡದ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಪ್ರತಿಕ್ರಿಯಿಸಿದ್ದಾರೆ.

ಈ ಚರ್ಚೆಗಳ ನಡುವೆ ಖ್ಯಾತ ಕಮೆಂಟೇಟರ್ ಹರ್ಷ ಬೋಗ್ಲೆ ಮಾಡಿರುವ ಟ್ವೀಟ್ ಕೂಡ ವೈರಲ್ ಆಗಿದೆ. ರವಿ ಬಿಷ್ಣೋಯ್ ಕ್ರೀಸ್​ ಅನ್ನು ಬೇಗನೆ ಬಿಡುತ್ತಿದ್ದಾರೆ. ಇದಾಗ್ಯೂ ನಾನ್ ಸ್ಟ್ರೈಕ್​ನಲ್ಲಿ ರನೌಟ್ ಮಾಡಬಾರದು ಎಂದು ಹೇಳುವವರು ಇನ್ನೂ ಸಹ ಇದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. ಈ ಟ್ವೀಟ್​ ಸಿಎಸ್​ಕೆ ತಂಡದ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಪ್ರತಿಕ್ರಿಯಿಸಿದ್ದಾರೆ.

3 / 6
ಹರ್ಷ ಬೋಗ್ಲೆ ಅವರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಬೆನ್ ಸ್ಟೋಕ್ಸ್, ಇದು ಅಂಪೈರ್​ಗಳ ನಿರ್ಧಾರಕ್ಕೆ ಬಿಟ್ಟಂತಹ ವಿಷಯ. ಆದರೆ ನಾನ್​ ಸ್ಟ್ರೈಕರ್​ ಬೇಗನೆ ಕ್ರೀಸ್ ಬಿಟ್ಟು ಸಂಪೂರ್ಣ ಲಾಭ ಪಡೆಯಲು ಪ್ರಯತ್ನಿಸಿದಾಗ 6 ರನ್​ಗಳ ಪೆನಾಲ್ಟಿ ನೀಡಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಈ ಸಮಸ್ಯೆಗೆ ಪರಿಹಾರ ಕಾಣಬಹುದು ಎಂಬುದು ಬೆನ್​ ಸ್ಟೋಕ್ಸ್ ಇಂಗಿತ.

ಹರ್ಷ ಬೋಗ್ಲೆ ಅವರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಬೆನ್ ಸ್ಟೋಕ್ಸ್, ಇದು ಅಂಪೈರ್​ಗಳ ನಿರ್ಧಾರಕ್ಕೆ ಬಿಟ್ಟಂತಹ ವಿಷಯ. ಆದರೆ ನಾನ್​ ಸ್ಟ್ರೈಕರ್​ ಬೇಗನೆ ಕ್ರೀಸ್ ಬಿಟ್ಟು ಸಂಪೂರ್ಣ ಲಾಭ ಪಡೆಯಲು ಪ್ರಯತ್ನಿಸಿದಾಗ 6 ರನ್​ಗಳ ಪೆನಾಲ್ಟಿ ನೀಡಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಈ ಸಮಸ್ಯೆಗೆ ಪರಿಹಾರ ಕಾಣಬಹುದು ಎಂಬುದು ಬೆನ್​ ಸ್ಟೋಕ್ಸ್ ಇಂಗಿತ.

4 / 6
ಅಂದರೆ ಬೌಲರ್​ ಚೆಂಡೆಸೆಯುವ ಮುನ್ನವೇ ನಾನ್ ಸ್ಟ್ರೈಕರ್ ಕ್ರೀಸ್ ಬಿಟ್ಟರೆ, ಎದುರಾಳಿ ತಂಡಕ್ಕೆ 5 ರನ್ ನೀಡಬೇಕು. ಅಥವಾ ಬ್ಯಾಟಿಂಗ್ ತಂಡದ 5 ರನ್​ ಕಡಿತಗೊಳಿಸಬೇಕು. ಇದರಿಂದ ಮಂಕಡ್ ರನೌಟ್​ಗೆ ಅವಕಾಶವೇ ನಿರ್ಮಾಣವಾಗುವುದಿಲ್ಲ. ಅಷ್ಟೇ ಅಲ್ಲದೆ ಇದರಿಂದ ನಾನ್ ಸ್ಟ್ರೈಕರ್ ಬೇಗನೆ ಓಡುವುದು ಕೂಡ ತಪ್ಪುತ್ತದೆ. ಹಾಗೆಯೇ ವಿವಾದ ಕೂಡ ಇರುವುದಿಲ್ಲ ಎಂದು ಬೆನ್ ಸ್ಟೋಕ್ಸ್ ಅಭಿಪ್ರಾಯಪಟ್ಟಿದ್ದಾರೆ.

ಅಂದರೆ ಬೌಲರ್​ ಚೆಂಡೆಸೆಯುವ ಮುನ್ನವೇ ನಾನ್ ಸ್ಟ್ರೈಕರ್ ಕ್ರೀಸ್ ಬಿಟ್ಟರೆ, ಎದುರಾಳಿ ತಂಡಕ್ಕೆ 5 ರನ್ ನೀಡಬೇಕು. ಅಥವಾ ಬ್ಯಾಟಿಂಗ್ ತಂಡದ 5 ರನ್​ ಕಡಿತಗೊಳಿಸಬೇಕು. ಇದರಿಂದ ಮಂಕಡ್ ರನೌಟ್​ಗೆ ಅವಕಾಶವೇ ನಿರ್ಮಾಣವಾಗುವುದಿಲ್ಲ. ಅಷ್ಟೇ ಅಲ್ಲದೆ ಇದರಿಂದ ನಾನ್ ಸ್ಟ್ರೈಕರ್ ಬೇಗನೆ ಓಡುವುದು ಕೂಡ ತಪ್ಪುತ್ತದೆ. ಹಾಗೆಯೇ ವಿವಾದ ಕೂಡ ಇರುವುದಿಲ್ಲ ಎಂದು ಬೆನ್ ಸ್ಟೋಕ್ಸ್ ಅಭಿಪ್ರಾಯಪಟ್ಟಿದ್ದಾರೆ.

5 / 6
ಸದ್ಯ ಬೆನ್ ಸ್ಟೋಕ್ಸ್ ನೀಡಿರುವ ಈ ಅತ್ಯುತ್ತಮ ಸಲಹೆ ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಲಹೆಯನ್ನು ಮುಂದೆ ಕ್ರಿಕೆಟ್​ ನಿಯಮಗಳಲ್ಲಿ ಅಳವಡಿಸಿದರೆ ಮಂಕಡ್ ರನೌಟ್ ವಿವಾದವೇ ದೂರವಾಗಲಿದೆ ಎಂದು ಅನೇಕರು ಅಭಿಮತ ವ್ಯಕ್ತಪಡಿಸಿದ್ದಾರೆ.

ಸದ್ಯ ಬೆನ್ ಸ್ಟೋಕ್ಸ್ ನೀಡಿರುವ ಈ ಅತ್ಯುತ್ತಮ ಸಲಹೆ ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಲಹೆಯನ್ನು ಮುಂದೆ ಕ್ರಿಕೆಟ್​ ನಿಯಮಗಳಲ್ಲಿ ಅಳವಡಿಸಿದರೆ ಮಂಕಡ್ ರನೌಟ್ ವಿವಾದವೇ ದೂರವಾಗಲಿದೆ ಎಂದು ಅನೇಕರು ಅಭಿಮತ ವ್ಯಕ್ತಪಡಿಸಿದ್ದಾರೆ.

6 / 6
Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ