AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡಕ್ಕೆ ಕೈಕೊಡುವ ಸೂಚನೆ ನೀಡಿದ ಬೆನ್ ಸ್ಟೋಕ್ಸ್

IPL 2023 Kannada: ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಬೆನ್​ ಸ್ಟೋಕ್ಸ್ ಅವರಿಗೆ ಈ ಬಾರಿ ಸಿಎಸ್​ಕೆ ತಂಡದ ಸಾರಥ್ಯವಹಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

TV9 Web
| Edited By: |

Updated on: Feb 22, 2023 | 10:58 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31 ರಿಂದ ಪ್ರಾರಂಭವಾಗಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಇದು ಮಹೇಂದ್ರ ಸಿಂಗ್ ಧೋನಿಯ ಕೊನೆಯ ಐಪಿಎಲ್ ಎನ್ನಲಾಗುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31 ರಿಂದ ಪ್ರಾರಂಭವಾಗಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಇದು ಮಹೇಂದ್ರ ಸಿಂಗ್ ಧೋನಿಯ ಕೊನೆಯ ಐಪಿಎಲ್ ಎನ್ನಲಾಗುತ್ತಿದೆ.

1 / 6
ಇದೇ ಕಾರಣದಿಂದಾಗಿ ಸಿಎಸ್​ಕೆ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಹೊಸ ನಾಯಕರುಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿರುವ ಹೆಸರೆಂದರೆ ಬೆನ್ ಸ್ಟೋಕ್ಸ್.

ಇದೇ ಕಾರಣದಿಂದಾಗಿ ಸಿಎಸ್​ಕೆ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಹೊಸ ನಾಯಕರುಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿರುವ ಹೆಸರೆಂದರೆ ಬೆನ್ ಸ್ಟೋಕ್ಸ್.

2 / 6
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಬೆನ್​ ಸ್ಟೋಕ್ಸ್ ಅವರು ಈ ಬಾರಿ ಸಿಎಸ್​ಕೆ ತಂಡದ ಸಾರಥ್ಯವಹಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಆದರೆ ಇದರ ನಡುವೆ ಸ್ಟೋಕ್ಸ್ ನೀಡಿರುವ ಹೇಳಿಕೆಯಿಂದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಬೆನ್​ ಸ್ಟೋಕ್ಸ್ ಅವರು ಈ ಬಾರಿ ಸಿಎಸ್​ಕೆ ತಂಡದ ಸಾರಥ್ಯವಹಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಆದರೆ ಇದರ ನಡುವೆ ಸ್ಟೋಕ್ಸ್ ನೀಡಿರುವ ಹೇಳಿಕೆಯಿಂದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.

3 / 6
ಹೌದು, ಇದೇ ಮೊದಲ ಬಾರಿಗೆ ಸಿಎಸ್​ಕೆ ತಂಡಕ್ಕೆ ಆಯ್ಕೆಯಾಗಿರುವ ಸ್ಟೋಕ್ಸ್ ಇಡೀ ಟೂರ್ನಿ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂದರೆ ಲೀಗ್​ ಹಂತದ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದೇನೆ. ಆದರೆ ಪ್ಲೇಆಫ್ ಆಡುವುದರ ಬಗ್ಗೆ ಖಚಿತತೆ ಇಲ್ಲ ಎಂಬ ಸೂಚನೆ ನೀಡಿದ್ದಾರೆ.

ಹೌದು, ಇದೇ ಮೊದಲ ಬಾರಿಗೆ ಸಿಎಸ್​ಕೆ ತಂಡಕ್ಕೆ ಆಯ್ಕೆಯಾಗಿರುವ ಸ್ಟೋಕ್ಸ್ ಇಡೀ ಟೂರ್ನಿ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂದರೆ ಲೀಗ್​ ಹಂತದ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದೇನೆ. ಆದರೆ ಪ್ಲೇಆಫ್ ಆಡುವುದರ ಬಗ್ಗೆ ಖಚಿತತೆ ಇಲ್ಲ ಎಂಬ ಸೂಚನೆ ನೀಡಿದ್ದಾರೆ.

4 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೊನೆಯ ಲೀಗ್ ಪಂದ್ಯ ನಡೆಯುವುದು ಮೇ 20 ರಂದು. ಇದಾದ ಬಳಿಕ ಬೆನ್ ಸ್ಟೋಕ್ಸ್ ಇಂಗ್ಲೆಂಡ್​ಗೆ ತೆರಳುವ ಸೂಚನೆ ನೀಡಿದ್ದಾರೆ. ಜೂನ್ 1 ರಿಂದ ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುನ್ನ ಇಂಗ್ಲೆಂಡ್​ಗೆ ತೆರಳಲು ಬೆನ್ ಸ್ಟೋಕ್ಸ್ ಬಯಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೊನೆಯ ಲೀಗ್ ಪಂದ್ಯ ನಡೆಯುವುದು ಮೇ 20 ರಂದು. ಇದಾದ ಬಳಿಕ ಬೆನ್ ಸ್ಟೋಕ್ಸ್ ಇಂಗ್ಲೆಂಡ್​ಗೆ ತೆರಳುವ ಸೂಚನೆ ನೀಡಿದ್ದಾರೆ. ಜೂನ್ 1 ರಿಂದ ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುನ್ನ ಇಂಗ್ಲೆಂಡ್​ಗೆ ತೆರಳಲು ಬೆನ್ ಸ್ಟೋಕ್ಸ್ ಬಯಸಿದ್ದಾರೆ.

5 / 6
ಇತ್ತ ಐಪಿಎಲ್ ಫೈನಲ್ ನಡೆಯುವುದು ಮೇ 28 ರಂದು. ಇದಾಗ್ಯೂ ಪ್ಲೇಆಫ್ ಮುಂಚಿತವಾಗಿ ತವರಿಗೆ ತೆರಳುವ ಪ್ಲ್ಯಾನ್ ರೂಪಿಸಿದ್ದಾರೆ ಬೆನ್ ಸ್ಟೋಕ್ಸ್​. ಇದೀಗ ತಂಡದ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ಆಲ್​ರೌಂಡರ್ ಆಟಗಾರ ಪ್ಲೇಆಫ್​ ಮುನ್ನ ತಂಡ ತೊರೆದರೆ ಅದು ಟೀಮ್ ಪಾಲಿಗೆ ಹಿನ್ನಡೆಯಾಗಲಿದೆ. ಹೀಗಾಗಿ ಐಪಿಎಲ್ ಶುರುವಾದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬೆನ್ ಸ್ಟೋಕ್ಸ್ ಅವರ ಮನವೊಲಿಸಲಿದೆಯಾ ಕಾದು ನೋಡಬೇಕಿದೆ.

ಇತ್ತ ಐಪಿಎಲ್ ಫೈನಲ್ ನಡೆಯುವುದು ಮೇ 28 ರಂದು. ಇದಾಗ್ಯೂ ಪ್ಲೇಆಫ್ ಮುಂಚಿತವಾಗಿ ತವರಿಗೆ ತೆರಳುವ ಪ್ಲ್ಯಾನ್ ರೂಪಿಸಿದ್ದಾರೆ ಬೆನ್ ಸ್ಟೋಕ್ಸ್​. ಇದೀಗ ತಂಡದ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ಆಲ್​ರೌಂಡರ್ ಆಟಗಾರ ಪ್ಲೇಆಫ್​ ಮುನ್ನ ತಂಡ ತೊರೆದರೆ ಅದು ಟೀಮ್ ಪಾಲಿಗೆ ಹಿನ್ನಡೆಯಾಗಲಿದೆ. ಹೀಗಾಗಿ ಐಪಿಎಲ್ ಶುರುವಾದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬೆನ್ ಸ್ಟೋಕ್ಸ್ ಅವರ ಮನವೊಲಿಸಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು