AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡಕ್ಕೆ ಕೈಕೊಡುವ ಸೂಚನೆ ನೀಡಿದ ಬೆನ್ ಸ್ಟೋಕ್ಸ್

IPL 2023 Kannada: ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಬೆನ್​ ಸ್ಟೋಕ್ಸ್ ಅವರಿಗೆ ಈ ಬಾರಿ ಸಿಎಸ್​ಕೆ ತಂಡದ ಸಾರಥ್ಯವಹಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 22, 2023 | 10:58 PM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31 ರಿಂದ ಪ್ರಾರಂಭವಾಗಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಇದು ಮಹೇಂದ್ರ ಸಿಂಗ್ ಧೋನಿಯ ಕೊನೆಯ ಐಪಿಎಲ್ ಎನ್ನಲಾಗುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31 ರಿಂದ ಪ್ರಾರಂಭವಾಗಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಇದು ಮಹೇಂದ್ರ ಸಿಂಗ್ ಧೋನಿಯ ಕೊನೆಯ ಐಪಿಎಲ್ ಎನ್ನಲಾಗುತ್ತಿದೆ.

1 / 6
ಇದೇ ಕಾರಣದಿಂದಾಗಿ ಸಿಎಸ್​ಕೆ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಹೊಸ ನಾಯಕರುಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿರುವ ಹೆಸರೆಂದರೆ ಬೆನ್ ಸ್ಟೋಕ್ಸ್.

ಇದೇ ಕಾರಣದಿಂದಾಗಿ ಸಿಎಸ್​ಕೆ ತಂಡವನ್ನು ಹೊಸ ನಾಯಕ ಮುನ್ನಡೆಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಹೊಸ ನಾಯಕರುಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿರುವ ಹೆಸರೆಂದರೆ ಬೆನ್ ಸ್ಟೋಕ್ಸ್.

2 / 6
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಬೆನ್​ ಸ್ಟೋಕ್ಸ್ ಅವರು ಈ ಬಾರಿ ಸಿಎಸ್​ಕೆ ತಂಡದ ಸಾರಥ್ಯವಹಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಆದರೆ ಇದರ ನಡುವೆ ಸ್ಟೋಕ್ಸ್ ನೀಡಿರುವ ಹೇಳಿಕೆಯಿಂದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿರುವ ಬೆನ್​ ಸ್ಟೋಕ್ಸ್ ಅವರು ಈ ಬಾರಿ ಸಿಎಸ್​ಕೆ ತಂಡದ ಸಾರಥ್ಯವಹಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಆದರೆ ಇದರ ನಡುವೆ ಸ್ಟೋಕ್ಸ್ ನೀಡಿರುವ ಹೇಳಿಕೆಯಿಂದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.

3 / 6
ಹೌದು, ಇದೇ ಮೊದಲ ಬಾರಿಗೆ ಸಿಎಸ್​ಕೆ ತಂಡಕ್ಕೆ ಆಯ್ಕೆಯಾಗಿರುವ ಸ್ಟೋಕ್ಸ್ ಇಡೀ ಟೂರ್ನಿ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂದರೆ ಲೀಗ್​ ಹಂತದ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದೇನೆ. ಆದರೆ ಪ್ಲೇಆಫ್ ಆಡುವುದರ ಬಗ್ಗೆ ಖಚಿತತೆ ಇಲ್ಲ ಎಂಬ ಸೂಚನೆ ನೀಡಿದ್ದಾರೆ.

ಹೌದು, ಇದೇ ಮೊದಲ ಬಾರಿಗೆ ಸಿಎಸ್​ಕೆ ತಂಡಕ್ಕೆ ಆಯ್ಕೆಯಾಗಿರುವ ಸ್ಟೋಕ್ಸ್ ಇಡೀ ಟೂರ್ನಿ ಆಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂದರೆ ಲೀಗ್​ ಹಂತದ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದೇನೆ. ಆದರೆ ಪ್ಲೇಆಫ್ ಆಡುವುದರ ಬಗ್ಗೆ ಖಚಿತತೆ ಇಲ್ಲ ಎಂಬ ಸೂಚನೆ ನೀಡಿದ್ದಾರೆ.

4 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೊನೆಯ ಲೀಗ್ ಪಂದ್ಯ ನಡೆಯುವುದು ಮೇ 20 ರಂದು. ಇದಾದ ಬಳಿಕ ಬೆನ್ ಸ್ಟೋಕ್ಸ್ ಇಂಗ್ಲೆಂಡ್​ಗೆ ತೆರಳುವ ಸೂಚನೆ ನೀಡಿದ್ದಾರೆ. ಜೂನ್ 1 ರಿಂದ ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುನ್ನ ಇಂಗ್ಲೆಂಡ್​ಗೆ ತೆರಳಲು ಬೆನ್ ಸ್ಟೋಕ್ಸ್ ಬಯಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೊನೆಯ ಲೀಗ್ ಪಂದ್ಯ ನಡೆಯುವುದು ಮೇ 20 ರಂದು. ಇದಾದ ಬಳಿಕ ಬೆನ್ ಸ್ಟೋಕ್ಸ್ ಇಂಗ್ಲೆಂಡ್​ಗೆ ತೆರಳುವ ಸೂಚನೆ ನೀಡಿದ್ದಾರೆ. ಜೂನ್ 1 ರಿಂದ ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುನ್ನ ಇಂಗ್ಲೆಂಡ್​ಗೆ ತೆರಳಲು ಬೆನ್ ಸ್ಟೋಕ್ಸ್ ಬಯಸಿದ್ದಾರೆ.

5 / 6
ಇತ್ತ ಐಪಿಎಲ್ ಫೈನಲ್ ನಡೆಯುವುದು ಮೇ 28 ರಂದು. ಇದಾಗ್ಯೂ ಪ್ಲೇಆಫ್ ಮುಂಚಿತವಾಗಿ ತವರಿಗೆ ತೆರಳುವ ಪ್ಲ್ಯಾನ್ ರೂಪಿಸಿದ್ದಾರೆ ಬೆನ್ ಸ್ಟೋಕ್ಸ್​. ಇದೀಗ ತಂಡದ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ಆಲ್​ರೌಂಡರ್ ಆಟಗಾರ ಪ್ಲೇಆಫ್​ ಮುನ್ನ ತಂಡ ತೊರೆದರೆ ಅದು ಟೀಮ್ ಪಾಲಿಗೆ ಹಿನ್ನಡೆಯಾಗಲಿದೆ. ಹೀಗಾಗಿ ಐಪಿಎಲ್ ಶುರುವಾದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬೆನ್ ಸ್ಟೋಕ್ಸ್ ಅವರ ಮನವೊಲಿಸಲಿದೆಯಾ ಕಾದು ನೋಡಬೇಕಿದೆ.

ಇತ್ತ ಐಪಿಎಲ್ ಫೈನಲ್ ನಡೆಯುವುದು ಮೇ 28 ರಂದು. ಇದಾಗ್ಯೂ ಪ್ಲೇಆಫ್ ಮುಂಚಿತವಾಗಿ ತವರಿಗೆ ತೆರಳುವ ಪ್ಲ್ಯಾನ್ ರೂಪಿಸಿದ್ದಾರೆ ಬೆನ್ ಸ್ಟೋಕ್ಸ್​. ಇದೀಗ ತಂಡದ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ಆಲ್​ರೌಂಡರ್ ಆಟಗಾರ ಪ್ಲೇಆಫ್​ ಮುನ್ನ ತಂಡ ತೊರೆದರೆ ಅದು ಟೀಮ್ ಪಾಲಿಗೆ ಹಿನ್ನಡೆಯಾಗಲಿದೆ. ಹೀಗಾಗಿ ಐಪಿಎಲ್ ಶುರುವಾದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬೆನ್ ಸ್ಟೋಕ್ಸ್ ಅವರ ಮನವೊಲಿಸಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು