AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ 4 ತಂಡಗಳೇ ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದ ಕ್ರಿಸ್ ಗೇಲ್

IPL 2023 Kannada: ಕ್ರಿಸ್ ಗೇಲ್ ಅವರ ಪ್ರಕಾರ, ಈ ಬಾರಿಯ ಐಪಿಎಲ್​ನ ಲೀಗ್​ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಪ್ರವೇಶಿಸಲಿದೆ.

TV9 Web
| Edited By: |

Updated on:Apr 01, 2023 | 6:10 PM

Share
IPL 2023: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್ 16 ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಗುಜರಾತ್ ಟೈಟಾನ್ಸ್ ತಂಡವು ಶುಭಾರಂಭ ಮಾಡಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್.

IPL 2023: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್ 16 ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಗುಜರಾತ್ ಟೈಟಾನ್ಸ್ ತಂಡವು ಶುಭಾರಂಭ ಮಾಡಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್.

1 / 6
ಕ್ರಿಸ್ ಗೇಲ್ ಅವರ ಪ್ರಕಾರ, ಈ ಬಾರಿಯ ಐಪಿಎಲ್​ನ ಲೀಗ್​ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಪ್ರವೇಶಿಸಲಿದೆ. ತಂಡದಲ್ಲಿ ಕೆಎಲ್ ರಾಹುಲ್​ ಸೇರಿದಂತೆ ಪ್ರಮುಖ ಆಟಗಾರರಿರುವುದರಿಂದ ಎಲ್​​ಎಸ್​ಜಿ ಮುಂದಿನ ಹಂತಕ್ಕೇರಲಿದೆ ಎಂದು ಗೇಲ್ ಹೇಳಿದ್ದಾರೆ.

ಕ್ರಿಸ್ ಗೇಲ್ ಅವರ ಪ್ರಕಾರ, ಈ ಬಾರಿಯ ಐಪಿಎಲ್​ನ ಲೀಗ್​ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಪ್ರವೇಶಿಸಲಿದೆ. ತಂಡದಲ್ಲಿ ಕೆಎಲ್ ರಾಹುಲ್​ ಸೇರಿದಂತೆ ಪ್ರಮುಖ ಆಟಗಾರರಿರುವುದರಿಂದ ಎಲ್​​ಎಸ್​ಜಿ ಮುಂದಿನ ಹಂತಕ್ಕೇರಲಿದೆ ಎಂದು ಗೇಲ್ ಹೇಳಿದ್ದಾರೆ.

2 / 6
ಇನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಈ ಬಾರಿ ಕೂಡ ಪ್ಲೇಆಫ್ ಹಂತದಲ್ಲಿ ಕಾಣಿಸಿಕೊಳ್ಳಲಿದೆ. ಬಲಿಷ್ಠ ಪಡೆಯನ್ನು ಹೊಂದಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಗೇಲ್ ತಿಳಿಸಿದ್ದಾರೆ.

ಇನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಈ ಬಾರಿ ಕೂಡ ಪ್ಲೇಆಫ್ ಹಂತದಲ್ಲಿ ಕಾಣಿಸಿಕೊಳ್ಳಲಿದೆ. ಬಲಿಷ್ಠ ಪಡೆಯನ್ನು ಹೊಂದಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಗೇಲ್ ತಿಳಿಸಿದ್ದಾರೆ.

3 / 6
ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಸಹ ಪ್ಲೇಅಫ್​ ಆಡುವುದರಲ್ಲಿ ಅನುಮಾನವೇ ಇಲ್ಲ. ಈ ಬಾರಿ ಮುಂಬೈ ತಂಡ ಕೂಡ ಬಲಿಷ್ಠವಾಗಿದ್ದು, ಹೀಗಾಗಿ ಅವರು ಸಹ ಪ್ಲೇಆಫ್​ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಕ್ರಿಸ್ ಗೇಲ್ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಸಹ ಪ್ಲೇಅಫ್​ ಆಡುವುದರಲ್ಲಿ ಅನುಮಾನವೇ ಇಲ್ಲ. ಈ ಬಾರಿ ಮುಂಬೈ ತಂಡ ಕೂಡ ಬಲಿಷ್ಠವಾಗಿದ್ದು, ಹೀಗಾಗಿ ಅವರು ಸಹ ಪ್ಲೇಆಫ್​ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಕ್ರಿಸ್ ಗೇಲ್ ಅಭಿಪ್ರಾಯಪಟ್ಟಿದ್ದಾರೆ.

4 / 6
ಹಾಗೆಯೇ ಕಳೆದ ಸೀಸನ್​ನ ರನ್ನರ್ ಅಪ್ ತಂಡ ರಾಜಸ್ಥಾನ್ ರಾಯಲ್ಸ್ ಕೂಡ ಈ ಬಾರಿ ಟಾಪ್-4 ಗೆ ಎಂಟ್ರಿ ಕೊಡಲಿದೆ. ಆರ್​ಆರ್ ತಂಡದಲ್ಲಿ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್​ರಂತಹ ಸ್ಟಾರ್ ಆಟಗಾರರಿದ್ದು, ಅವರು ಸಹ ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದು ಕ್ರಿಸ್ ಗೇಲ್ ತಿಳಿಸಿದ್ದಾರೆ.

ಹಾಗೆಯೇ ಕಳೆದ ಸೀಸನ್​ನ ರನ್ನರ್ ಅಪ್ ತಂಡ ರಾಜಸ್ಥಾನ್ ರಾಯಲ್ಸ್ ಕೂಡ ಈ ಬಾರಿ ಟಾಪ್-4 ಗೆ ಎಂಟ್ರಿ ಕೊಡಲಿದೆ. ಆರ್​ಆರ್ ತಂಡದಲ್ಲಿ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್​ರಂತಹ ಸ್ಟಾರ್ ಆಟಗಾರರಿದ್ದು, ಅವರು ಸಹ ಪ್ಲೇಆಫ್​ಗೆ ಪ್ರವೇಶಿಸಲಿದೆ ಎಂದು ಕ್ರಿಸ್ ಗೇಲ್ ತಿಳಿಸಿದ್ದಾರೆ.

5 / 6
ಅಂದಹಾಗೆ ಕ್ರಿಸ್ ಗೇಲ್ ಅವರ ನೆಚ್ಚಿನ ಐಪಿಎಲ್ ತಂಡವಾಗಿರುವ ಆರ್​ಸಿಬಿಯನ್ನು ಟಾಪ್-4 ನಲ್ಲಿ ಆಯ್ಕೆ ಮಾಡಿಲ್ಲ ಎಂಬುದೇ ಅಚ್ಚರಿ. ಅಂದರೆ ಈ ಬಾರಿ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಬಗ್ಗೆ ಗೇಲ್ ಸಂಪೂರ್ಣ ವಿಶ್ವಾಸ ಹೊಂದಿಲ್ಲ. ಹೀಗಾಗಿ ಟಾಪ್- 4 ನಲ್ಲಿ ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಅನ್ನು ಆಯ್ಕೆ ಮಾಡಿದ್ದಾರೆ.

ಅಂದಹಾಗೆ ಕ್ರಿಸ್ ಗೇಲ್ ಅವರ ನೆಚ್ಚಿನ ಐಪಿಎಲ್ ತಂಡವಾಗಿರುವ ಆರ್​ಸಿಬಿಯನ್ನು ಟಾಪ್-4 ನಲ್ಲಿ ಆಯ್ಕೆ ಮಾಡಿಲ್ಲ ಎಂಬುದೇ ಅಚ್ಚರಿ. ಅಂದರೆ ಈ ಬಾರಿ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸುವ ಬಗ್ಗೆ ಗೇಲ್ ಸಂಪೂರ್ಣ ವಿಶ್ವಾಸ ಹೊಂದಿಲ್ಲ. ಹೀಗಾಗಿ ಟಾಪ್- 4 ನಲ್ಲಿ ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಅನ್ನು ಆಯ್ಕೆ ಮಾಡಿದ್ದಾರೆ.

6 / 6

Published On - 5:13 pm, Sat, 1 April 23

Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ