AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡ ಕೈಬಿಟ್ಟ ಬೆನ್ನಲ್ಲೇ ಅಬ್ಬರಿಸಿದ ಚೆನ್ನೈ ಆಟಗಾರರು..!

IPL 2023: ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ.

TV9 Web
| Edited By: |

Updated on: Nov 24, 2022 | 10:54 PM

Share
ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

1 / 6
ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

2 / 6
ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ  ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

3 / 6
ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

4 / 6
ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

5 / 6
ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

6 / 6
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ