AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡ ಕೈಬಿಟ್ಟ ಬೆನ್ನಲ್ಲೇ ಅಬ್ಬರಿಸಿದ ಚೆನ್ನೈ ಆಟಗಾರರು..!

IPL 2023: ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ.

TV9 Web
| Edited By: |

Updated on: Nov 24, 2022 | 10:54 PM

Share
ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

1 / 6
ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

2 / 6
ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ  ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

3 / 6
ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

4 / 6
ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

5 / 6
ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್