AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡ ಕೈಬಿಟ್ಟ ಬೆನ್ನಲ್ಲೇ ಅಬ್ಬರಿಸಿದ ಚೆನ್ನೈ ಆಟಗಾರರು..!

IPL 2023: ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ.

TV9 Web
| Edited By: |

Updated on: Nov 24, 2022 | 10:54 PM

Share
ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

1 / 6
ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

2 / 6
ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ  ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

3 / 6
ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

4 / 6
ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

5 / 6
ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

6 / 6
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು