AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡ ಕೈಬಿಟ್ಟ ಬೆನ್ನಲ್ಲೇ ಅಬ್ಬರಿಸಿದ ಚೆನ್ನೈ ಆಟಗಾರರು..!

IPL 2023: ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ.

TV9 Web
| Edited By: |

Updated on: Nov 24, 2022 | 10:54 PM

Share
ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

ಐಪಿಎಲ್ ಸೀಸನ್ 16 ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 8 ಆಟಗಾರರನ್ನು ರಿಲೀಸ್ ಮಾಡಿದೆ. ಈ ಎಂಟು ಆಟಗಾರರಲ್ಲಿ ತಮಿಳುನಾಡು ಮೂಲದ ನಾರಾಯಣ್ ಜಗದೀಸನ್ ಕೂಡ ಒಬ್ಬರು.

1 / 6
ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

ಆದರೆ ಇತ್ತ ಸಿಎಸ್​ಕೆ ತಂಡವು ಕೈ ಬಿಟ್ಟ ಬೆನ್ನಲ್ಲೇ ಇತ್ತ ದೇಶೀಯ ಅಂಗಳದಲ್ಲಿ ಜಗದೀಸನ್ ಅಬ್ಬರ ಶುರುವಾಗಿದೆ. ಅದು ಕೂಡ ಸತತ ಶತಕಗಳೊಂದಿಗೆ ಎಂಬುದು ವಿಶೇಷ.

2 / 6
ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ  ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

ಹೌದು, ವಿಜಯ್ ಹಜಾರೆ ಟ್ರೋಫಿ 2022 ರಲ್ಲಿ ಸತತ 5 ಶತಕಗಳನ್ನು ಬಾರಿಸುವ ಮೂಲಕ ಜಗದೀಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರಲ್ಲಿ ಒಂದು ವಿಶ್ವ ದಾಖಲೆಯ ದ್ವಿಶತಕ ಕೂಡ ಇರುವುದು ಮತ್ತೊಂದು ವಿಶೇಷ.

3 / 6
ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಇದುವರೆಗೆ ಜಗದೀಸನ್ 7 ಪಂದ್ಯಗಳಲ್ಲಿ 5 ಭರ್ಜರಿ ಶತಕ ಸಹಿತ 822 ರನ್ ಕಲೆಹಾಕಿದ್ದಾರೆ. ಈ ಮೂಲಕ ಅದ್ಭುತ ಫಾರ್ಮ್​ ಪ್ರದರ್ಶಿಸಿ ಐಪಿಎಲ್ ಮಿನಿ ಹರಾಜಿಗಾಗಿ ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

4 / 6
ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಮತ್ತೊಂದೆಡೆ ತಮಿಳುನಾಡು ಮೂಲದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ವಿಜಯ್ ಹಜಾರೆ ಟೂರ್ನಿಯಲ್ಲಿ ಅಬ್ಬರಿಸುತ್ತಿದ್ದಾರೆ. 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸುದರ್ಶನ್ 3 ಸ್ಪೋಟಕ ಶತಕಗಳೊಂದಿಗೆ ಒಟ್ಟು 586 ರನ್​ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ ಹರಾಜಿಗೂ ಮುನ್ನ ತಂಡದಿಂದ ಕೈಬಿಟ್ಟ ಗುಜರಾತ್ ಟೈಟಾನ್ಸ್​ಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

5 / 6
ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

ಡಿಸೆಂಬರ್ 23 ರಂದು ಐಪಿಎಲ್ ಮಿನಿ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ನಾರಾಯಣ್ ಜಗದೀಸನ್ ಹಾಗೂ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಮ್ಮ ಫಾರ್ಮ್​ ಅನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವೇ ಜಗದೀಸನ್ ಅವರನ್ನು ಮತ್ತೆ ಖರೀದಿಸಿದರೂ ಅಚ್ಚರಿಪಡಬೇಕಿಲ್ಲ.

6 / 6
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ