AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ಮತ್ತು GT ತಂಡಗಳಿಗೆ ಅನುಕೂಲ: ಕ್ರಿಕೆಟ್ ಪ್ರೇಮಿಗಳಿಂದ ಆಕ್ರೋಶ

IPL 2023 Kannada: ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 23, 2023 | 5:10 PM

IPL 2023 CSK vs GT: ಐಪಿಎಲ್​ನಲ್ಲಿ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳು ಮುಖಾಮುಖಿಯಾಗಲಿದೆ.

IPL 2023 CSK vs GT: ಐಪಿಎಲ್​ನಲ್ಲಿ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳು ಮುಖಾಮುಖಿಯಾಗಲಿದೆ.

1 / 7
ಆದರೆ ಈ ಪಂದ್ಯಕ್ಕೆ ಬಿಸಿಸಿಐ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಅನ್ನು ಆಯ್ಕೆ ಮಾಡಿರುವುದು ಇದೀಗ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಏಕೆಂದರೆ ಪ್ಲೇಆಫ್​ನಂತಹ ನಿರ್ಣಾಯಕ ಪಂದ್ಯವನ್ನು ಅವರ ತವರು ಮೈದಾನದಲ್ಲಿ ನಡೆಸುತ್ತಿರುವುದು ಎಷ್ಟು ನ್ಯಾಯ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಆದರೆ ಈ ಪಂದ್ಯಕ್ಕೆ ಬಿಸಿಸಿಐ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಅನ್ನು ಆಯ್ಕೆ ಮಾಡಿರುವುದು ಇದೀಗ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಏಕೆಂದರೆ ಪ್ಲೇಆಫ್​ನಂತಹ ನಿರ್ಣಾಯಕ ಪಂದ್ಯವನ್ನು ಅವರ ತವರು ಮೈದಾನದಲ್ಲಿ ನಡೆಸುತ್ತಿರುವುದು ಎಷ್ಟು ನ್ಯಾಯ ಎಂದು ಕೆಲವರು ಪ್ರಶ್ನಿಸಿದ್ದಾರೆ.

2 / 7
ಏಕೆಂದರೆ ಚೆನ್ನೈನಲ್ಲಿ ಪಂದ್ಯ ನಡೆದರೆ ಅದು ಸಿಎಸ್​ಕೆ ತಂಡಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತೆ. ಈ ಬಾರಿಯ ಟೂರ್ನಿಯ ಲೀಗ್​ ಹಂತದ 7 ಪಂದ್ಯಗಳನ್ನು ಸಿಎಸ್​ಕೆ ಇದೇ ಮೈದಾನದಲ್ಲಿ ಆಡಿದೆ. ಇದೀಗ ನಿರ್ಣಾಯಕ ಪಂದ್ಯ ಕೂಡ ತವರು ಮೈದಾನದಲ್ಲೇ ನಡೆಯುತ್ತಿದೆ.

ಏಕೆಂದರೆ ಚೆನ್ನೈನಲ್ಲಿ ಪಂದ್ಯ ನಡೆದರೆ ಅದು ಸಿಎಸ್​ಕೆ ತಂಡಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತೆ. ಈ ಬಾರಿಯ ಟೂರ್ನಿಯ ಲೀಗ್​ ಹಂತದ 7 ಪಂದ್ಯಗಳನ್ನು ಸಿಎಸ್​ಕೆ ಇದೇ ಮೈದಾನದಲ್ಲಿ ಆಡಿದೆ. ಇದೀಗ ನಿರ್ಣಾಯಕ ಪಂದ್ಯ ಕೂಡ ತವರು ಮೈದಾನದಲ್ಲೇ ನಡೆಯುತ್ತಿದೆ.

3 / 7
ಹಾಗೆಯೇ ಗುಜರಾತ್ ಟೈಟಾನ್ಸ್ ತಂಡಕ್ಕೂ ಸ್ಟೇಡಿಯಂ ಆಯ್ಕೆಯಿಂದ ಅನುಕೂಲವಾಗಿದೆ. ಏಕೆಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ.

ಹಾಗೆಯೇ ಗುಜರಾತ್ ಟೈಟಾನ್ಸ್ ತಂಡಕ್ಕೂ ಸ್ಟೇಡಿಯಂ ಆಯ್ಕೆಯಿಂದ ಅನುಕೂಲವಾಗಿದೆ. ಏಕೆಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ.

4 / 7
ಅಂದರೆ ಇಂದು ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ ಮುಂದಿನ ಪಂದ್ಯವನ್ನು ತವರು ಮೈದಾನದಲ್ಲೇ ಆಡಲಿದೆ. ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಎರಡು ತಂಡಗಳಿಗೆ ತವರು ಮೈದಾನದ ಸಪೋರ್ಟ್ ಸಿಗುವ ಸಾಧ್ಯತೆ ಹೆಚ್ಚು.

ಅಂದರೆ ಇಂದು ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ ಮುಂದಿನ ಪಂದ್ಯವನ್ನು ತವರು ಮೈದಾನದಲ್ಲೇ ಆಡಲಿದೆ. ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಎರಡು ತಂಡಗಳಿಗೆ ತವರು ಮೈದಾನದ ಸಪೋರ್ಟ್ ಸಿಗುವ ಸಾಧ್ಯತೆ ಹೆಚ್ಚು.

5 / 7
ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ. ಇದೀಗ 2 ಮೈದಾನದಲ್ಲೇ 4 ಪಂದ್ಯಗಳನ್ನು ಆಯೋಜಿಸಲು ಮುಂದಾಗಿರುವ ಬಿಸಿಸಿಐ ನಡೆಯನ್ನು ಕ್ರಿಕೆಟ್ ಪ್ರೇಮಿಗಳು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ. ಇದೀಗ 2 ಮೈದಾನದಲ್ಲೇ 4 ಪಂದ್ಯಗಳನ್ನು ಆಯೋಜಿಸಲು ಮುಂದಾಗಿರುವ ಬಿಸಿಸಿಐ ನಡೆಯನ್ನು ಕ್ರಿಕೆಟ್ ಪ್ರೇಮಿಗಳು ಪ್ರಶ್ನಿಸಿದ್ದಾರೆ.

6 / 7
ಈ ಬಾರಿ 10 ತಂಡಗಳು ಐಪಿಎಲ್​ನಲ್ಲಿ ಕಣಕ್ಕಿಳಿದಿದೆ. ಅಂದರೆ 10 ಮೈದಾನದಲ್ಲಿ ಪಂದ್ಯಾವಳಿ ನಡೆದಿದೆ. ಹಾಗಾಗಿ ಪ್ಲೇಆಫ್ಸ್ ಪಂದ್ಯಗಳನ್ನು ತಟಸ್ಥ ಮೈದಾನದಲ್ಲಿ ಆಯೋಜಿಸಲು ಬಿಸಿಸಿಐ ಉತ್ತಮ ಅವಕಾಶವಿತ್ತು. ಇದಾಗ್ಯೂ 2 ತಂಡಗಳಿಗೆ ಅನುಕೂಲವಾಗುವಂತೆ ಮೈದಾನಗಳನ್ನು ಆಯ್ಕೆ ಮಾಡಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಈ ಬಾರಿ 10 ತಂಡಗಳು ಐಪಿಎಲ್​ನಲ್ಲಿ ಕಣಕ್ಕಿಳಿದಿದೆ. ಅಂದರೆ 10 ಮೈದಾನದಲ್ಲಿ ಪಂದ್ಯಾವಳಿ ನಡೆದಿದೆ. ಹಾಗಾಗಿ ಪ್ಲೇಆಫ್ಸ್ ಪಂದ್ಯಗಳನ್ನು ತಟಸ್ಥ ಮೈದಾನದಲ್ಲಿ ಆಯೋಜಿಸಲು ಬಿಸಿಸಿಐ ಉತ್ತಮ ಅವಕಾಶವಿತ್ತು. ಇದಾಗ್ಯೂ 2 ತಂಡಗಳಿಗೆ ಅನುಕೂಲವಾಗುವಂತೆ ಮೈದಾನಗಳನ್ನು ಆಯ್ಕೆ ಮಾಡಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

7 / 7
Follow us
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ