Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ಮತ್ತು GT ತಂಡಗಳಿಗೆ ಅನುಕೂಲ: ಕ್ರಿಕೆಟ್ ಪ್ರೇಮಿಗಳಿಂದ ಆಕ್ರೋಶ

IPL 2023 Kannada: ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 23, 2023 | 5:10 PM

IPL 2023 CSK vs GT: ಐಪಿಎಲ್​ನಲ್ಲಿ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳು ಮುಖಾಮುಖಿಯಾಗಲಿದೆ.

IPL 2023 CSK vs GT: ಐಪಿಎಲ್​ನಲ್ಲಿ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳು ಮುಖಾಮುಖಿಯಾಗಲಿದೆ.

1 / 7
ಆದರೆ ಈ ಪಂದ್ಯಕ್ಕೆ ಬಿಸಿಸಿಐ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಅನ್ನು ಆಯ್ಕೆ ಮಾಡಿರುವುದು ಇದೀಗ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಏಕೆಂದರೆ ಪ್ಲೇಆಫ್​ನಂತಹ ನಿರ್ಣಾಯಕ ಪಂದ್ಯವನ್ನು ಅವರ ತವರು ಮೈದಾನದಲ್ಲಿ ನಡೆಸುತ್ತಿರುವುದು ಎಷ್ಟು ನ್ಯಾಯ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಆದರೆ ಈ ಪಂದ್ಯಕ್ಕೆ ಬಿಸಿಸಿಐ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಅನ್ನು ಆಯ್ಕೆ ಮಾಡಿರುವುದು ಇದೀಗ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಏಕೆಂದರೆ ಪ್ಲೇಆಫ್​ನಂತಹ ನಿರ್ಣಾಯಕ ಪಂದ್ಯವನ್ನು ಅವರ ತವರು ಮೈದಾನದಲ್ಲಿ ನಡೆಸುತ್ತಿರುವುದು ಎಷ್ಟು ನ್ಯಾಯ ಎಂದು ಕೆಲವರು ಪ್ರಶ್ನಿಸಿದ್ದಾರೆ.

2 / 7
ಏಕೆಂದರೆ ಚೆನ್ನೈನಲ್ಲಿ ಪಂದ್ಯ ನಡೆದರೆ ಅದು ಸಿಎಸ್​ಕೆ ತಂಡಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತೆ. ಈ ಬಾರಿಯ ಟೂರ್ನಿಯ ಲೀಗ್​ ಹಂತದ 7 ಪಂದ್ಯಗಳನ್ನು ಸಿಎಸ್​ಕೆ ಇದೇ ಮೈದಾನದಲ್ಲಿ ಆಡಿದೆ. ಇದೀಗ ನಿರ್ಣಾಯಕ ಪಂದ್ಯ ಕೂಡ ತವರು ಮೈದಾನದಲ್ಲೇ ನಡೆಯುತ್ತಿದೆ.

ಏಕೆಂದರೆ ಚೆನ್ನೈನಲ್ಲಿ ಪಂದ್ಯ ನಡೆದರೆ ಅದು ಸಿಎಸ್​ಕೆ ತಂಡಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಂತೆ. ಈ ಬಾರಿಯ ಟೂರ್ನಿಯ ಲೀಗ್​ ಹಂತದ 7 ಪಂದ್ಯಗಳನ್ನು ಸಿಎಸ್​ಕೆ ಇದೇ ಮೈದಾನದಲ್ಲಿ ಆಡಿದೆ. ಇದೀಗ ನಿರ್ಣಾಯಕ ಪಂದ್ಯ ಕೂಡ ತವರು ಮೈದಾನದಲ್ಲೇ ನಡೆಯುತ್ತಿದೆ.

3 / 7
ಹಾಗೆಯೇ ಗುಜರಾತ್ ಟೈಟಾನ್ಸ್ ತಂಡಕ್ಕೂ ಸ್ಟೇಡಿಯಂ ಆಯ್ಕೆಯಿಂದ ಅನುಕೂಲವಾಗಿದೆ. ಏಕೆಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ.

ಹಾಗೆಯೇ ಗುಜರಾತ್ ಟೈಟಾನ್ಸ್ ತಂಡಕ್ಕೂ ಸ್ಟೇಡಿಯಂ ಆಯ್ಕೆಯಿಂದ ಅನುಕೂಲವಾಗಿದೆ. ಏಕೆಂದರೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ.

4 / 7
ಅಂದರೆ ಇಂದು ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ ಮುಂದಿನ ಪಂದ್ಯವನ್ನು ತವರು ಮೈದಾನದಲ್ಲೇ ಆಡಲಿದೆ. ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಎರಡು ತಂಡಗಳಿಗೆ ತವರು ಮೈದಾನದ ಸಪೋರ್ಟ್ ಸಿಗುವ ಸಾಧ್ಯತೆ ಹೆಚ್ಚು.

ಅಂದರೆ ಇಂದು ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ ಮುಂದಿನ ಪಂದ್ಯವನ್ನು ತವರು ಮೈದಾನದಲ್ಲೇ ಆಡಲಿದೆ. ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಎರಡು ತಂಡಗಳಿಗೆ ತವರು ಮೈದಾನದ ಸಪೋರ್ಟ್ ಸಿಗುವ ಸಾಧ್ಯತೆ ಹೆಚ್ಚು.

5 / 7
ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ. ಇದೀಗ 2 ಮೈದಾನದಲ್ಲೇ 4 ಪಂದ್ಯಗಳನ್ನು ಆಯೋಜಿಸಲು ಮುಂದಾಗಿರುವ ಬಿಸಿಸಿಐ ನಡೆಯನ್ನು ಕ್ರಿಕೆಟ್ ಪ್ರೇಮಿಗಳು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎಲಿಮಿನೇಟರ್ ಪಂದ್ಯವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ಆಡಲಿದೆ. ಇದೀಗ 2 ಮೈದಾನದಲ್ಲೇ 4 ಪಂದ್ಯಗಳನ್ನು ಆಯೋಜಿಸಲು ಮುಂದಾಗಿರುವ ಬಿಸಿಸಿಐ ನಡೆಯನ್ನು ಕ್ರಿಕೆಟ್ ಪ್ರೇಮಿಗಳು ಪ್ರಶ್ನಿಸಿದ್ದಾರೆ.

6 / 7
ಈ ಬಾರಿ 10 ತಂಡಗಳು ಐಪಿಎಲ್​ನಲ್ಲಿ ಕಣಕ್ಕಿಳಿದಿದೆ. ಅಂದರೆ 10 ಮೈದಾನದಲ್ಲಿ ಪಂದ್ಯಾವಳಿ ನಡೆದಿದೆ. ಹಾಗಾಗಿ ಪ್ಲೇಆಫ್ಸ್ ಪಂದ್ಯಗಳನ್ನು ತಟಸ್ಥ ಮೈದಾನದಲ್ಲಿ ಆಯೋಜಿಸಲು ಬಿಸಿಸಿಐ ಉತ್ತಮ ಅವಕಾಶವಿತ್ತು. ಇದಾಗ್ಯೂ 2 ತಂಡಗಳಿಗೆ ಅನುಕೂಲವಾಗುವಂತೆ ಮೈದಾನಗಳನ್ನು ಆಯ್ಕೆ ಮಾಡಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಈ ಬಾರಿ 10 ತಂಡಗಳು ಐಪಿಎಲ್​ನಲ್ಲಿ ಕಣಕ್ಕಿಳಿದಿದೆ. ಅಂದರೆ 10 ಮೈದಾನದಲ್ಲಿ ಪಂದ್ಯಾವಳಿ ನಡೆದಿದೆ. ಹಾಗಾಗಿ ಪ್ಲೇಆಫ್ಸ್ ಪಂದ್ಯಗಳನ್ನು ತಟಸ್ಥ ಮೈದಾನದಲ್ಲಿ ಆಯೋಜಿಸಲು ಬಿಸಿಸಿಐ ಉತ್ತಮ ಅವಕಾಶವಿತ್ತು. ಇದಾಗ್ಯೂ 2 ತಂಡಗಳಿಗೆ ಅನುಕೂಲವಾಗುವಂತೆ ಮೈದಾನಗಳನ್ನು ಆಯ್ಕೆ ಮಾಡಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

7 / 7
Follow us
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು