AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ CSK ಗೆ ಆಘಾತ: ಸ್ಟಾರ್ ಆಟಗಾರ ಔಟ್

IPL 2023 Kannada News: ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 30, 2023 | 10:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಶುಕ್ರವಾರದಿಂದ ಶುರುವಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಸಿಎಸ್​ಕೆ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಶುಕ್ರವಾರದಿಂದ ಶುರುವಾಗಲಿದೆ. ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಸಿಎಸ್​ಕೆ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.

1 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ವೇಗದ ಬೌಲರ್ ಮುಖೇಶ್ ಚೌಧರಿ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ 26 ವರ್ಷದ ಯುವ ಎಡಗೈ ವೇಗಿ ಸಂಪೂರ್ಣ ಫಿಟ್​ನೆಸ್​ ಹೊಂದಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ವೇಗದ ಬೌಲರ್ ಮುಖೇಶ್ ಚೌಧರಿ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ 26 ವರ್ಷದ ಯುವ ಎಡಗೈ ವೇಗಿ ಸಂಪೂರ್ಣ ಫಿಟ್​ನೆಸ್​ ಹೊಂದಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

2 / 5
ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮುಖೇಶ್ ಚೌಧರಿ 13 ಪಂದ್ಯಗಳಿಂದ 16 ವಿಕೆಟ್​ಗಳನ್ನು ಕಬಳಿಸಿದ್ದರು. ಹೀಗಾಗಿ ಈ ಬಾರಿ ಕೂಡ ಯುವ ವೇಗಿಯನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ನಿರೀಕ್ಷಿಸಲಾಗಿತ್ತು. ಆದರೀಗ ಮೊದಲ ಪಂದ್ಯಕ್ಕೂ ಮುನ್ನವೇ ಮುಖೇಶ್ ಚೌಧರಿ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮುಖೇಶ್ ಚೌಧರಿ 13 ಪಂದ್ಯಗಳಿಂದ 16 ವಿಕೆಟ್​ಗಳನ್ನು ಕಬಳಿಸಿದ್ದರು. ಹೀಗಾಗಿ ಈ ಬಾರಿ ಕೂಡ ಯುವ ವೇಗಿಯನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ನಿರೀಕ್ಷಿಸಲಾಗಿತ್ತು. ಆದರೀಗ ಮೊದಲ ಪಂದ್ಯಕ್ಕೂ ಮುನ್ನವೇ ಮುಖೇಶ್ ಚೌಧರಿ ಟೂರ್ನಿಯಿಂದ ಹೊರಗುಳಿದಿದ್ದಾರೆ.

3 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಗಾಯದ ಕಾರಣ ಹೊರಗುಳಿದಿದ್ದರು. ಅಲ್ಲದೆ ಅವರ ಬದಲಿಗೆ ಸೌತ್ ಆಫ್ರಿಕಾ ವೇಗಿ ಸಿಸಂದ ಮಗಲಾ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಮುಖೇಶ್ ಚೌಧರಿ ಹೊರಗುಳಿದಿರುವ ಕಾರಣ ಮತ್ತೋರ್ವ ಭಾರತೀಯ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಿಎಸ್​ಕೆ ಫ್ರಾಂಚೈಸಿಯ ಮುಂದಿದೆ.

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದ ನ್ಯೂಜಿಲೆಂಡ್ ವೇಗಿ ಕೈಲ್ ಜೇಮಿಸನ್ ಗಾಯದ ಕಾರಣ ಹೊರಗುಳಿದಿದ್ದರು. ಅಲ್ಲದೆ ಅವರ ಬದಲಿಗೆ ಸೌತ್ ಆಫ್ರಿಕಾ ವೇಗಿ ಸಿಸಂದ ಮಗಲಾ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಮುಖೇಶ್ ಚೌಧರಿ ಹೊರಗುಳಿದಿರುವ ಕಾರಣ ಮತ್ತೋರ್ವ ಭಾರತೀಯ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಿಎಸ್​ಕೆ ಫ್ರಾಂಚೈಸಿಯ ಮುಂದಿದೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ.

ಚೆನ್ನೈ ಸೂಪರ್ ಕಿಂಗ್ಸ್ ತಂಡ​: ಎಂಎಸ್​ ಧೋನಿ (ನಾಯಕ), ಭಗತ್ ವರ್ಮಾ, ಅಜಯ್ ಮಂಡಲ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ, ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಸಿಸಂದ ಮಗಲಾ.

5 / 5
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್