AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗೆಲುವಿನ ಸಂತಸದಲ್ಲಿರುವ ಡೇವಿಡ್ ವಾರ್ನರ್ ಖಾತೆಯಿಂದ 12 ಲಕ್ಷ ರೂ. ಕಟ್..!

David Warner: ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್​ ಮುಗಿಸದಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ಪೃಥ್ವಿಶಂಕರ
|

Updated on:Apr 25, 2023 | 4:15 PM

Share
ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 7 ರನ್​ಗಳಿಂದ ಮಣಿಸಿದ ಡೆಲ್ಲಿ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಆದರೆ ಗೆಲುವಿನ ಸಂಭ್ರಮದಲ್ಲಿರುವ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ ದಂಡದ ಬಿಗ್ ಶಾಕ್ ನೀಡಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 7 ರನ್​ಗಳಿಂದ ಮಣಿಸಿದ ಡೆಲ್ಲಿ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಆದರೆ ಗೆಲುವಿನ ಸಂಭ್ರಮದಲ್ಲಿರುವ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ ದಂಡದ ಬಿಗ್ ಶಾಕ್ ನೀಡಿದೆ.

1 / 5
ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್​ ಮುಗಿಸದಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್​ ಮುಗಿಸದಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

2 / 5
ಈ ಬಗ್ಗೆ  ಮಾಹಿತಿ ನೀಡಿರುವ ಐಪಿಎಲ್ ಮಂಡಳಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಅವರು ನಿಧಾನಗತಿಯ ಓವರ್‌ರೇಟ್ ಅನ್ನು ಕಾಯ್ದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ವಾರ್ನರ್‌ಗೆ ರೂ. 12 ಲಕ್ಷ ವಿಧಿಸಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್ ಮಂಡಳಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಅವರು ನಿಧಾನಗತಿಯ ಓವರ್‌ರೇಟ್ ಅನ್ನು ಕಾಯ್ದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ವಾರ್ನರ್‌ಗೆ ರೂ. 12 ಲಕ್ಷ ವಿಧಿಸಲಾಗಿದೆ ಎಂದು ತಿಳಿಸಿದೆ.

3 / 5
ಈ ಬಾರಿಯ ಐಪಿಎಲ್‌ನಲ್ಲಿ ಸತತ ಐದು ಪಂದ್ಯಗಳನ್ನು ಸೋತು ಪಾಯಿಂಟ್​ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದ್ದ ಡಿಸಿಗೆ ಸತತ ಎರಡನೇ ಗೆಲುವು ಸಿಕ್ಕ ಬಳಿಕವೂ ತಂಡ ಈಗಲೂ ಕೊನೆಯ ಸ್ಥಾನದಲ್ಲಿದೆ. ಸದ್ಯ ಡೆಲ್ಲಿ ತಂಡದ ಐಪಿಎಲ್ ಪ್ಲೇ ಆಫ್ ಆಡಬೇಕೆಂದರೆ ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಸತತ ಐದು ಪಂದ್ಯಗಳನ್ನು ಸೋತು ಪಾಯಿಂಟ್​ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದ್ದ ಡಿಸಿಗೆ ಸತತ ಎರಡನೇ ಗೆಲುವು ಸಿಕ್ಕ ಬಳಿಕವೂ ತಂಡ ಈಗಲೂ ಕೊನೆಯ ಸ್ಥಾನದಲ್ಲಿದೆ. ಸದ್ಯ ಡೆಲ್ಲಿ ತಂಡದ ಐಪಿಎಲ್ ಪ್ಲೇ ಆಫ್ ಆಡಬೇಕೆಂದರೆ ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಿದೆ.

4 / 5
ವಾರ್ನರ್​ಗೂ ಮೊದಲ ಆರ್​ಸಿಬಿ, ಮುಂಬೈ, ಗುಜರಾತ್, ಲಕ್ನೋ, ರಾಜಸ್ಥಾನ್ ತಂಡದ ನಾಯಕರೂ ಕೂಡ ಇದೇ ಶಿಕ್ಷೆಗೆ ಗುರಿಯಾಗಿದ್ದಾರೆ. ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ ಎರಡನೇ ಬಾರಿಗೆ ಈ ಶಿಕ್ಷೆಗೆ ಗುರಿಯಾಗಿದ್ದು, ಇನ್ನೊಮ್ಮೆ ಈ ತಪ್ಪು ಮಾಡಿದರೆ, ದಂಡದ ಜೊತೆಗೆ ಒಂದು ಪಂದ್ಯದಿಂದ ನಿಷೇಧಕ್ಕೂ ಒಳಗಾಗಲಿದ್ದಾರೆ.

ವಾರ್ನರ್​ಗೂ ಮೊದಲ ಆರ್​ಸಿಬಿ, ಮುಂಬೈ, ಗುಜರಾತ್, ಲಕ್ನೋ, ರಾಜಸ್ಥಾನ್ ತಂಡದ ನಾಯಕರೂ ಕೂಡ ಇದೇ ಶಿಕ್ಷೆಗೆ ಗುರಿಯಾಗಿದ್ದಾರೆ. ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ ಎರಡನೇ ಬಾರಿಗೆ ಈ ಶಿಕ್ಷೆಗೆ ಗುರಿಯಾಗಿದ್ದು, ಇನ್ನೊಮ್ಮೆ ಈ ತಪ್ಪು ಮಾಡಿದರೆ, ದಂಡದ ಜೊತೆಗೆ ಒಂದು ಪಂದ್ಯದಿಂದ ನಿಷೇಧಕ್ಕೂ ಒಳಗಾಗಲಿದ್ದಾರೆ.

5 / 5

Published On - 4:15 pm, Tue, 25 April 23

ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ