AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಗೆಲುವಿನ ಸಂತಸದಲ್ಲಿರುವ ಡೇವಿಡ್ ವಾರ್ನರ್ ಖಾತೆಯಿಂದ 12 ಲಕ್ಷ ರೂ. ಕಟ್..!

David Warner: ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್​ ಮುಗಿಸದಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ಪೃಥ್ವಿಶಂಕರ
|

Updated on:Apr 25, 2023 | 4:15 PM

Share
ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 7 ರನ್​ಗಳಿಂದ ಮಣಿಸಿದ ಡೆಲ್ಲಿ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಆದರೆ ಗೆಲುವಿನ ಸಂಭ್ರಮದಲ್ಲಿರುವ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ ದಂಡದ ಬಿಗ್ ಶಾಕ್ ನೀಡಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 7 ರನ್​ಗಳಿಂದ ಮಣಿಸಿದ ಡೆಲ್ಲಿ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಆದರೆ ಗೆಲುವಿನ ಸಂಭ್ರಮದಲ್ಲಿರುವ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ ದಂಡದ ಬಿಗ್ ಶಾಕ್ ನೀಡಿದೆ.

1 / 5
ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್​ ಮುಗಿಸದಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್​ ಮುಗಿಸದಿದ್ದಕ್ಕಾಗಿ ಡೆಲ್ಲಿ ತಂಡದ ನಾಯಕ ಡೇವಿಡ್ ವಾರ್ನರ್​ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

2 / 5
ಈ ಬಗ್ಗೆ  ಮಾಹಿತಿ ನೀಡಿರುವ ಐಪಿಎಲ್ ಮಂಡಳಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಅವರು ನಿಧಾನಗತಿಯ ಓವರ್‌ರೇಟ್ ಅನ್ನು ಕಾಯ್ದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ವಾರ್ನರ್‌ಗೆ ರೂ. 12 ಲಕ್ಷ ವಿಧಿಸಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್ ಮಂಡಳಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಅವರು ನಿಧಾನಗತಿಯ ಓವರ್‌ರೇಟ್ ಅನ್ನು ಕಾಯ್ದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ವಾರ್ನರ್‌ಗೆ ರೂ. 12 ಲಕ್ಷ ವಿಧಿಸಲಾಗಿದೆ ಎಂದು ತಿಳಿಸಿದೆ.

3 / 5
ಈ ಬಾರಿಯ ಐಪಿಎಲ್‌ನಲ್ಲಿ ಸತತ ಐದು ಪಂದ್ಯಗಳನ್ನು ಸೋತು ಪಾಯಿಂಟ್​ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದ್ದ ಡಿಸಿಗೆ ಸತತ ಎರಡನೇ ಗೆಲುವು ಸಿಕ್ಕ ಬಳಿಕವೂ ತಂಡ ಈಗಲೂ ಕೊನೆಯ ಸ್ಥಾನದಲ್ಲಿದೆ. ಸದ್ಯ ಡೆಲ್ಲಿ ತಂಡದ ಐಪಿಎಲ್ ಪ್ಲೇ ಆಫ್ ಆಡಬೇಕೆಂದರೆ ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಸತತ ಐದು ಪಂದ್ಯಗಳನ್ನು ಸೋತು ಪಾಯಿಂಟ್​ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದ್ದ ಡಿಸಿಗೆ ಸತತ ಎರಡನೇ ಗೆಲುವು ಸಿಕ್ಕ ಬಳಿಕವೂ ತಂಡ ಈಗಲೂ ಕೊನೆಯ ಸ್ಥಾನದಲ್ಲಿದೆ. ಸದ್ಯ ಡೆಲ್ಲಿ ತಂಡದ ಐಪಿಎಲ್ ಪ್ಲೇ ಆಫ್ ಆಡಬೇಕೆಂದರೆ ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಿದೆ.

4 / 5
ವಾರ್ನರ್​ಗೂ ಮೊದಲ ಆರ್​ಸಿಬಿ, ಮುಂಬೈ, ಗುಜರಾತ್, ಲಕ್ನೋ, ರಾಜಸ್ಥಾನ್ ತಂಡದ ನಾಯಕರೂ ಕೂಡ ಇದೇ ಶಿಕ್ಷೆಗೆ ಗುರಿಯಾಗಿದ್ದಾರೆ. ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ ಎರಡನೇ ಬಾರಿಗೆ ಈ ಶಿಕ್ಷೆಗೆ ಗುರಿಯಾಗಿದ್ದು, ಇನ್ನೊಮ್ಮೆ ಈ ತಪ್ಪು ಮಾಡಿದರೆ, ದಂಡದ ಜೊತೆಗೆ ಒಂದು ಪಂದ್ಯದಿಂದ ನಿಷೇಧಕ್ಕೂ ಒಳಗಾಗಲಿದ್ದಾರೆ.

ವಾರ್ನರ್​ಗೂ ಮೊದಲ ಆರ್​ಸಿಬಿ, ಮುಂಬೈ, ಗುಜರಾತ್, ಲಕ್ನೋ, ರಾಜಸ್ಥಾನ್ ತಂಡದ ನಾಯಕರೂ ಕೂಡ ಇದೇ ಶಿಕ್ಷೆಗೆ ಗುರಿಯಾಗಿದ್ದಾರೆ. ಆರ್​ಸಿಬಿ ನಾಯಕ ವಿರಾಟ್​ ಕೊಹ್ಲಿ ಎರಡನೇ ಬಾರಿಗೆ ಈ ಶಿಕ್ಷೆಗೆ ಗುರಿಯಾಗಿದ್ದು, ಇನ್ನೊಮ್ಮೆ ಈ ತಪ್ಪು ಮಾಡಿದರೆ, ದಂಡದ ಜೊತೆಗೆ ಒಂದು ಪಂದ್ಯದಿಂದ ನಿಷೇಧಕ್ಕೂ ಒಳಗಾಗಲಿದ್ದಾರೆ.

5 / 5

Published On - 4:15 pm, Tue, 25 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ