AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿ ತಂಡಕ್ಕೆ ಹೊಸ ನಾಯಕನ ಆಯ್ಕೆ; ವಿಕೆಟ್ ಕೀಪಿಂಗ್ ಜವಬ್ದಾರಿ ಯಾರಿಗೆ?

IPL 2023: ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

TV9 Web
| Updated By: ಪೃಥ್ವಿಶಂಕರ|

Updated on:Jan 05, 2023 | 1:50 PM

Share
ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಮುಂದಿನ ಕೆಲವು ತಿಂಗಳುಗಳವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಸುದ್ದಿಯ ಪ್ರಕಾರ, ಪಂತ್ ಐಪಿಎಲ್ ಈ ಬಾರಿಯ ಐಪಿಎಲ್​ನಿಂದಲೂ ದೂರ ಉಳಿಯಲಿದ್ದಾರೆ. ಹೀಗಿರುವಾಗ ಪಂತ್ ಬದಲಿಗೆ ದೆಹಲಿ ತಂಡದ ನಾಯಕ ಯಾರು ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಸೀಸನ್​ಗೆ ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಂಡಿದೆ ಎಂದು ತಿಳಿದುಬಂದಿದೆ.

ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಮುಂದಿನ ಕೆಲವು ತಿಂಗಳುಗಳವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಸುದ್ದಿಯ ಪ್ರಕಾರ, ಪಂತ್ ಐಪಿಎಲ್ ಈ ಬಾರಿಯ ಐಪಿಎಲ್​ನಿಂದಲೂ ದೂರ ಉಳಿಯಲಿದ್ದಾರೆ. ಹೀಗಿರುವಾಗ ಪಂತ್ ಬದಲಿಗೆ ದೆಹಲಿ ತಂಡದ ನಾಯಕ ಯಾರು ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಸೀಸನ್​ಗೆ ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಂಡಿದೆ ಎಂದು ತಿಳಿದುಬಂದಿದೆ.

1 / 5
ಟೈಮ್ಸ್ ಆಫ್ ಇಂಡಿಯಾದ ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

ಟೈಮ್ಸ್ ಆಫ್ ಇಂಡಿಯಾದ ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

2 / 5
ಅಲ್ಲದೆ ಡೆಲ್ಲಿ ತಂಡದ ನಾಯಕತ್ವದ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ನಿಭಾಯಿಸುತ್ತಿದ್ದ ರಿಷಭ್ ಪಂತ್ ಬದಲು ಸರ್ಫರಾಜ್ ಖಾನ್ ವಿಕೆಟ್ ಕೀಪಿಂಗ್ ನಿರ್ವಹಿಸಲಿದ್ದಾರೆ.

ಅಲ್ಲದೆ ಡೆಲ್ಲಿ ತಂಡದ ನಾಯಕತ್ವದ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ನಿಭಾಯಿಸುತ್ತಿದ್ದ ರಿಷಭ್ ಪಂತ್ ಬದಲು ಸರ್ಫರಾಜ್ ಖಾನ್ ವಿಕೆಟ್ ಕೀಪಿಂಗ್ ನಿರ್ವಹಿಸಲಿದ್ದಾರೆ.

3 / 5
ಹಾಗೆಯೇ ರಿಷಬ್ ಪಂತ್ ಅಲಭ್ಯತೆಯಿಂದ ತಂಡದಲ್ಲಿ ಖಾಲಿಯಾಗಿರುವ ಆ ಜಾಗಕ್ಕೆ ಭಾರತದ ಅಂಡರ್-19 ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ ಯಶ್ ಧುಲ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಕಳೆದ ಸೀಸನ್‌ನಲ್ಲಿಯೇ ಯಶ್ ಧುಲ್ ಅವರನ್ನು ದೆಹಲಿ ಖರೀದಿಸಿತ್ತು ಆದರೆ ಅವರಿಗೆ ತಂಡದಲ್ಲಿ ಹೆಚ್ಚಿನ ಅವಕಾಶ ಸಿಕಿರಲಿಲ್ಲ.

ಹಾಗೆಯೇ ರಿಷಬ್ ಪಂತ್ ಅಲಭ್ಯತೆಯಿಂದ ತಂಡದಲ್ಲಿ ಖಾಲಿಯಾಗಿರುವ ಆ ಜಾಗಕ್ಕೆ ಭಾರತದ ಅಂಡರ್-19 ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ ಯಶ್ ಧುಲ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಕಳೆದ ಸೀಸನ್‌ನಲ್ಲಿಯೇ ಯಶ್ ಧುಲ್ ಅವರನ್ನು ದೆಹಲಿ ಖರೀದಿಸಿತ್ತು ಆದರೆ ಅವರಿಗೆ ತಂಡದಲ್ಲಿ ಹೆಚ್ಚಿನ ಅವಕಾಶ ಸಿಕಿರಲಿಲ್ಲ.

4 / 5
ಇನ್ನು ರಿಷಬ್ ಪಂತ್ ಆರೋಗ್ಯದ ಬಗ್ಗೆ ಹೇಳಬೇಕಂದರೆ, ಸದ್ಯ ಪಂತ್​ರನ್ನು ಬುಧವಾರ ಡೆಹ್ರಾಡೂನ್‌ನಿಂದ ವಿಮಾನದ ಮೂಲಕ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೆ ಪಂತ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಇಂಗ್ಲೆಂಡ್‌ಗೂ ಕಳುಹಿಸಬಹುದು ಎಂದು ಹೇಳಲಾಗುತ್ತಿದೆ. ಹಾಗೆಯೇ ಪಂತ್ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಬಿಸಿಸಿಐ ಭರಿಸುತ್ತಿದೆ.

ಇನ್ನು ರಿಷಬ್ ಪಂತ್ ಆರೋಗ್ಯದ ಬಗ್ಗೆ ಹೇಳಬೇಕಂದರೆ, ಸದ್ಯ ಪಂತ್​ರನ್ನು ಬುಧವಾರ ಡೆಹ್ರಾಡೂನ್‌ನಿಂದ ವಿಮಾನದ ಮೂಲಕ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೆ ಪಂತ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಇಂಗ್ಲೆಂಡ್‌ಗೂ ಕಳುಹಿಸಬಹುದು ಎಂದು ಹೇಳಲಾಗುತ್ತಿದೆ. ಹಾಗೆಯೇ ಪಂತ್ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಬಿಸಿಸಿಐ ಭರಿಸುತ್ತಿದೆ.

5 / 5

Published On - 1:50 pm, Thu, 5 January 23

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ