AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿ ತಂಡಕ್ಕೆ ಹೊಸ ನಾಯಕನ ಆಯ್ಕೆ; ವಿಕೆಟ್ ಕೀಪಿಂಗ್ ಜವಬ್ದಾರಿ ಯಾರಿಗೆ?

IPL 2023: ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

TV9 Web
| Edited By: |

Updated on:Jan 05, 2023 | 1:50 PM

Share
ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಮುಂದಿನ ಕೆಲವು ತಿಂಗಳುಗಳವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಸುದ್ದಿಯ ಪ್ರಕಾರ, ಪಂತ್ ಐಪಿಎಲ್ ಈ ಬಾರಿಯ ಐಪಿಎಲ್​ನಿಂದಲೂ ದೂರ ಉಳಿಯಲಿದ್ದಾರೆ. ಹೀಗಿರುವಾಗ ಪಂತ್ ಬದಲಿಗೆ ದೆಹಲಿ ತಂಡದ ನಾಯಕ ಯಾರು ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಸೀಸನ್​ಗೆ ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಂಡಿದೆ ಎಂದು ತಿಳಿದುಬಂದಿದೆ.

ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಮುಂದಿನ ಕೆಲವು ತಿಂಗಳುಗಳವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಸುದ್ದಿಯ ಪ್ರಕಾರ, ಪಂತ್ ಐಪಿಎಲ್ ಈ ಬಾರಿಯ ಐಪಿಎಲ್​ನಿಂದಲೂ ದೂರ ಉಳಿಯಲಿದ್ದಾರೆ. ಹೀಗಿರುವಾಗ ಪಂತ್ ಬದಲಿಗೆ ದೆಹಲಿ ತಂಡದ ನಾಯಕ ಯಾರು ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ ಸೀಸನ್​ಗೆ ತಂಡದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕಂಡುಕೊಂಡಿದೆ ಎಂದು ತಿಳಿದುಬಂದಿದೆ.

1 / 5
ಟೈಮ್ಸ್ ಆಫ್ ಇಂಡಿಯಾದ ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

ಟೈಮ್ಸ್ ಆಫ್ ಇಂಡಿಯಾದ ಸುದ್ದಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಡೇವಿಡ್ ವಾರ್ನರ್ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ವಾರ್ನರ್‌ಗೆ ಈಗಾಗಲೇ ಐಪಿಎಲ್‌ನಲ್ಲಿ ನಾಯಕನಾಗಿ ಉತ್ತಮ ಅನುಭವವಿದೆ. ಈ ಹಿಂದೆ ಅವರು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ತಂಡ ಕೂಡ ಐಪಿಎಲ್ ಚಾಂಪಿಯನ್ ಆಗಿತ್ತು.

2 / 5
ಅಲ್ಲದೆ ಡೆಲ್ಲಿ ತಂಡದ ನಾಯಕತ್ವದ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ನಿಭಾಯಿಸುತ್ತಿದ್ದ ರಿಷಭ್ ಪಂತ್ ಬದಲು ಸರ್ಫರಾಜ್ ಖಾನ್ ವಿಕೆಟ್ ಕೀಪಿಂಗ್ ನಿರ್ವಹಿಸಲಿದ್ದಾರೆ.

ಅಲ್ಲದೆ ಡೆಲ್ಲಿ ತಂಡದ ನಾಯಕತ್ವದ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ನಿಭಾಯಿಸುತ್ತಿದ್ದ ರಿಷಭ್ ಪಂತ್ ಬದಲು ಸರ್ಫರಾಜ್ ಖಾನ್ ವಿಕೆಟ್ ಕೀಪಿಂಗ್ ನಿರ್ವಹಿಸಲಿದ್ದಾರೆ.

3 / 5
ಹಾಗೆಯೇ ರಿಷಬ್ ಪಂತ್ ಅಲಭ್ಯತೆಯಿಂದ ತಂಡದಲ್ಲಿ ಖಾಲಿಯಾಗಿರುವ ಆ ಜಾಗಕ್ಕೆ ಭಾರತದ ಅಂಡರ್-19 ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ ಯಶ್ ಧುಲ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಕಳೆದ ಸೀಸನ್‌ನಲ್ಲಿಯೇ ಯಶ್ ಧುಲ್ ಅವರನ್ನು ದೆಹಲಿ ಖರೀದಿಸಿತ್ತು ಆದರೆ ಅವರಿಗೆ ತಂಡದಲ್ಲಿ ಹೆಚ್ಚಿನ ಅವಕಾಶ ಸಿಕಿರಲಿಲ್ಲ.

ಹಾಗೆಯೇ ರಿಷಬ್ ಪಂತ್ ಅಲಭ್ಯತೆಯಿಂದ ತಂಡದಲ್ಲಿ ಖಾಲಿಯಾಗಿರುವ ಆ ಜಾಗಕ್ಕೆ ಭಾರತದ ಅಂಡರ್-19 ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ ಯಶ್ ಧುಲ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಕಳೆದ ಸೀಸನ್‌ನಲ್ಲಿಯೇ ಯಶ್ ಧುಲ್ ಅವರನ್ನು ದೆಹಲಿ ಖರೀದಿಸಿತ್ತು ಆದರೆ ಅವರಿಗೆ ತಂಡದಲ್ಲಿ ಹೆಚ್ಚಿನ ಅವಕಾಶ ಸಿಕಿರಲಿಲ್ಲ.

4 / 5
ಇನ್ನು ರಿಷಬ್ ಪಂತ್ ಆರೋಗ್ಯದ ಬಗ್ಗೆ ಹೇಳಬೇಕಂದರೆ, ಸದ್ಯ ಪಂತ್​ರನ್ನು ಬುಧವಾರ ಡೆಹ್ರಾಡೂನ್‌ನಿಂದ ವಿಮಾನದ ಮೂಲಕ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೆ ಪಂತ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಇಂಗ್ಲೆಂಡ್‌ಗೂ ಕಳುಹಿಸಬಹುದು ಎಂದು ಹೇಳಲಾಗುತ್ತಿದೆ. ಹಾಗೆಯೇ ಪಂತ್ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಬಿಸಿಸಿಐ ಭರಿಸುತ್ತಿದೆ.

ಇನ್ನು ರಿಷಬ್ ಪಂತ್ ಆರೋಗ್ಯದ ಬಗ್ಗೆ ಹೇಳಬೇಕಂದರೆ, ಸದ್ಯ ಪಂತ್​ರನ್ನು ಬುಧವಾರ ಡೆಹ್ರಾಡೂನ್‌ನಿಂದ ವಿಮಾನದ ಮೂಲಕ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೆ ಪಂತ್‌ಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಇಂಗ್ಲೆಂಡ್‌ಗೂ ಕಳುಹಿಸಬಹುದು ಎಂದು ಹೇಳಲಾಗುತ್ತಿದೆ. ಹಾಗೆಯೇ ಪಂತ್ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಬಿಸಿಸಿಐ ಭರಿಸುತ್ತಿದೆ.

5 / 5

Published On - 1:50 pm, Thu, 5 January 23

Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ