AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಗೆಲ್ಲಬೇಕಿದ್ರೆ ಪವರ್​ಪ್ಲೇನಲ್ಲೇ ಈ ಒಂದು ವಿಕೆಟ್ ಬೀಳಬೇಕು..!

IPL 2023 Kannada: ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲೇಬೇಕು.

TV9 Web
| Updated By: ಝಾಹಿರ್ ಯೂಸುಫ್

Updated on: Apr 13, 2023 | 10:08 PM

IPL 2023: ಮೊದಲ ಪಂದ್ಯದಲ್ಲಿ ಭರ್ಜರಿ ಜಯ, ಸತತ ಎರಡು ಸೋಲು...ಇದು ಆರ್​ಸಿಬಿ ತಂಡದ ಮೊದಲ ಮೂರು ಪಂದ್ಯಗಳ ಫಲಿತಾಂಶ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಾಯ್ಸ್ 4ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಈ ಬಾರಿ ಕೂಡ ಕಣಕ್ಕಿಳಿಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

IPL 2023: ಮೊದಲ ಪಂದ್ಯದಲ್ಲಿ ಭರ್ಜರಿ ಜಯ, ಸತತ ಎರಡು ಸೋಲು...ಇದು ಆರ್​ಸಿಬಿ ತಂಡದ ಮೊದಲ ಮೂರು ಪಂದ್ಯಗಳ ಫಲಿತಾಂಶ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಾಯ್ಸ್ 4ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಈ ಬಾರಿ ಕೂಡ ಕಣಕ್ಕಿಳಿಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

1 / 6
ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲೇಬೇಕು. ಏಕೆಂದರೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ದು ರನ್​ ಬಾರಿಸಿದ ಬ್ಯಾಟರ್ ಇರುವುದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ.

ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲೇಬೇಕು. ಏಕೆಂದರೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ದು ರನ್​ ಬಾರಿಸಿದ ಬ್ಯಾಟರ್ ಇರುವುದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ.

2 / 6
ಹೌದು, ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ವಾರ್ನರ್ 4 ಪಂದ್ಯಗಳಲ್ಲಿ 3 ಅರ್ಧಶತಕ ಬಾರಿಸಿದ್ದಾರೆ.

ಹೌದು, ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ವಾರ್ನರ್ 4 ಪಂದ್ಯಗಳಲ್ಲಿ 3 ಅರ್ಧಶತಕ ಬಾರಿಸಿದ್ದಾರೆ.

3 / 6
ಇದೀಗ ಬ್ಯಾಟ್ಸ್​ಮನ್​ಗಳ ಸ್ವರ್ಗ ಎನಿಸಿಕೊಂಡಿರುವ ಚಿನ್ನಸ್ವಾಮಿ ಪಿಚ್​ನಲ್ಲಿ ವಾರ್ನರ್​ ಅವರನ್ನು ಪವರ್​ಪ್ಲೇನಲ್ಲೇ ಕಟ್ಟಿಹಾಕದಿದ್ರೆ ಗೆಲುವು ಸುಲಭವಲ್ಲ. ಏಕೆಂದರೆ ಆರ್​ಸಿಬಿ ವಿರುದ್ಧ 21 ಪಂದ್ಯಗಳನ್ನಾಡಿರುವ ವಾರ್ನರ್ 9 ಅರ್ಧಶತಕ ಹಾಗೂ 2 ಶತಕಗಳನ್ನು ಸಿಡಿಸಿದ್ದಾರೆ.

ಇದೀಗ ಬ್ಯಾಟ್ಸ್​ಮನ್​ಗಳ ಸ್ವರ್ಗ ಎನಿಸಿಕೊಂಡಿರುವ ಚಿನ್ನಸ್ವಾಮಿ ಪಿಚ್​ನಲ್ಲಿ ವಾರ್ನರ್​ ಅವರನ್ನು ಪವರ್​ಪ್ಲೇನಲ್ಲೇ ಕಟ್ಟಿಹಾಕದಿದ್ರೆ ಗೆಲುವು ಸುಲಭವಲ್ಲ. ಏಕೆಂದರೆ ಆರ್​ಸಿಬಿ ವಿರುದ್ಧ 21 ಪಂದ್ಯಗಳನ್ನಾಡಿರುವ ವಾರ್ನರ್ 9 ಅರ್ಧಶತಕ ಹಾಗೂ 2 ಶತಕಗಳನ್ನು ಸಿಡಿಸಿದ್ದಾರೆ.

4 / 6
ಅಲ್ಲದೆ ಆರ್​ಸಿಬಿ ವಿರುದ್ಧ 163.71	ರ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿರುವ ವಾರ್ನರ್ ಇದುವರೆಗೆ 943 ರನ್​ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಹೆಗ್ಗಳಿಕೆ ಡೇವಿಡ್ ವಾರ್ನರ್ ಅವರದ್ದು.

ಅಲ್ಲದೆ ಆರ್​ಸಿಬಿ ವಿರುದ್ಧ 163.71 ರ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿರುವ ವಾರ್ನರ್ ಇದುವರೆಗೆ 943 ರನ್​ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಹೆಗ್ಗಳಿಕೆ ಡೇವಿಡ್ ವಾರ್ನರ್ ಅವರದ್ದು.

5 / 6
ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಡೇವಿಡ್ ವಾರ್ನರ್ ವಿಕೆಟ್ ಉರುಳಿಸಲೇಬೇಕು. ಒಂದು ವೇಳೆ ಅವರನ್ನು ಕ್ರೀಸ್ ಕಚ್ಚಿ ನಿಲ್ಲಲು ಬಿಟ್ಟರೆ ಅದು ಆರ್​ಸಿಬಿ ಪಾಲಿಗೆ ಮುಳುವಾಗುವುದರಲ್ಲಿ ಸಂದೇಹವೇ ಇಲ್ಲ.

ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಡೇವಿಡ್ ವಾರ್ನರ್ ವಿಕೆಟ್ ಉರುಳಿಸಲೇಬೇಕು. ಒಂದು ವೇಳೆ ಅವರನ್ನು ಕ್ರೀಸ್ ಕಚ್ಚಿ ನಿಲ್ಲಲು ಬಿಟ್ಟರೆ ಅದು ಆರ್​ಸಿಬಿ ಪಾಲಿಗೆ ಮುಳುವಾಗುವುದರಲ್ಲಿ ಸಂದೇಹವೇ ಇಲ್ಲ.

6 / 6
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್