AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಗೆಲ್ಲಬೇಕಿದ್ರೆ ಪವರ್​ಪ್ಲೇನಲ್ಲೇ ಈ ಒಂದು ವಿಕೆಟ್ ಬೀಳಬೇಕು..!

IPL 2023 Kannada: ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲೇಬೇಕು.

TV9 Web
| Edited By: |

Updated on: Apr 13, 2023 | 10:08 PM

Share
IPL 2023: ಮೊದಲ ಪಂದ್ಯದಲ್ಲಿ ಭರ್ಜರಿ ಜಯ, ಸತತ ಎರಡು ಸೋಲು...ಇದು ಆರ್​ಸಿಬಿ ತಂಡದ ಮೊದಲ ಮೂರು ಪಂದ್ಯಗಳ ಫಲಿತಾಂಶ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಾಯ್ಸ್ 4ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಈ ಬಾರಿ ಕೂಡ ಕಣಕ್ಕಿಳಿಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

IPL 2023: ಮೊದಲ ಪಂದ್ಯದಲ್ಲಿ ಭರ್ಜರಿ ಜಯ, ಸತತ ಎರಡು ಸೋಲು...ಇದು ಆರ್​ಸಿಬಿ ತಂಡದ ಮೊದಲ ಮೂರು ಪಂದ್ಯಗಳ ಫಲಿತಾಂಶ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಾಯ್ಸ್ 4ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಈ ಬಾರಿ ಕೂಡ ಕಣಕ್ಕಿಳಿಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

1 / 6
ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲೇಬೇಕು. ಏಕೆಂದರೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ದು ರನ್​ ಬಾರಿಸಿದ ಬ್ಯಾಟರ್ ಇರುವುದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ.

ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ತಂತ್ರಗಳಿಗೆ ಪ್ರತಿತಂತ್ರ ರೂಪಿಸಲೇಬೇಕು. ಏಕೆಂದರೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ದು ರನ್​ ಬಾರಿಸಿದ ಬ್ಯಾಟರ್ ಇರುವುದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ.

2 / 6
ಹೌದು, ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ವಾರ್ನರ್ 4 ಪಂದ್ಯಗಳಲ್ಲಿ 3 ಅರ್ಧಶತಕ ಬಾರಿಸಿದ್ದಾರೆ.

ಹೌದು, ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ವಾರ್ನರ್ 4 ಪಂದ್ಯಗಳಲ್ಲಿ 3 ಅರ್ಧಶತಕ ಬಾರಿಸಿದ್ದಾರೆ.

3 / 6
ಇದೀಗ ಬ್ಯಾಟ್ಸ್​ಮನ್​ಗಳ ಸ್ವರ್ಗ ಎನಿಸಿಕೊಂಡಿರುವ ಚಿನ್ನಸ್ವಾಮಿ ಪಿಚ್​ನಲ್ಲಿ ವಾರ್ನರ್​ ಅವರನ್ನು ಪವರ್​ಪ್ಲೇನಲ್ಲೇ ಕಟ್ಟಿಹಾಕದಿದ್ರೆ ಗೆಲುವು ಸುಲಭವಲ್ಲ. ಏಕೆಂದರೆ ಆರ್​ಸಿಬಿ ವಿರುದ್ಧ 21 ಪಂದ್ಯಗಳನ್ನಾಡಿರುವ ವಾರ್ನರ್ 9 ಅರ್ಧಶತಕ ಹಾಗೂ 2 ಶತಕಗಳನ್ನು ಸಿಡಿಸಿದ್ದಾರೆ.

ಇದೀಗ ಬ್ಯಾಟ್ಸ್​ಮನ್​ಗಳ ಸ್ವರ್ಗ ಎನಿಸಿಕೊಂಡಿರುವ ಚಿನ್ನಸ್ವಾಮಿ ಪಿಚ್​ನಲ್ಲಿ ವಾರ್ನರ್​ ಅವರನ್ನು ಪವರ್​ಪ್ಲೇನಲ್ಲೇ ಕಟ್ಟಿಹಾಕದಿದ್ರೆ ಗೆಲುವು ಸುಲಭವಲ್ಲ. ಏಕೆಂದರೆ ಆರ್​ಸಿಬಿ ವಿರುದ್ಧ 21 ಪಂದ್ಯಗಳನ್ನಾಡಿರುವ ವಾರ್ನರ್ 9 ಅರ್ಧಶತಕ ಹಾಗೂ 2 ಶತಕಗಳನ್ನು ಸಿಡಿಸಿದ್ದಾರೆ.

4 / 6
ಅಲ್ಲದೆ ಆರ್​ಸಿಬಿ ವಿರುದ್ಧ 163.71	ರ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿರುವ ವಾರ್ನರ್ ಇದುವರೆಗೆ 943 ರನ್​ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಹೆಗ್ಗಳಿಕೆ ಡೇವಿಡ್ ವಾರ್ನರ್ ಅವರದ್ದು.

ಅಲ್ಲದೆ ಆರ್​ಸಿಬಿ ವಿರುದ್ಧ 163.71 ರ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿರುವ ವಾರ್ನರ್ ಇದುವರೆಗೆ 943 ರನ್​ ಕಲೆಹಾಕಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್​ಗಳಿಸಿದ ಹೆಗ್ಗಳಿಕೆ ಡೇವಿಡ್ ವಾರ್ನರ್ ಅವರದ್ದು.

5 / 6
ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಡೇವಿಡ್ ವಾರ್ನರ್ ವಿಕೆಟ್ ಉರುಳಿಸಲೇಬೇಕು. ಒಂದು ವೇಳೆ ಅವರನ್ನು ಕ್ರೀಸ್ ಕಚ್ಚಿ ನಿಲ್ಲಲು ಬಿಟ್ಟರೆ ಅದು ಆರ್​ಸಿಬಿ ಪಾಲಿಗೆ ಮುಳುವಾಗುವುದರಲ್ಲಿ ಸಂದೇಹವೇ ಇಲ್ಲ.

ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಡೇವಿಡ್ ವಾರ್ನರ್ ವಿಕೆಟ್ ಉರುಳಿಸಲೇಬೇಕು. ಒಂದು ವೇಳೆ ಅವರನ್ನು ಕ್ರೀಸ್ ಕಚ್ಚಿ ನಿಲ್ಲಲು ಬಿಟ್ಟರೆ ಅದು ಆರ್​ಸಿಬಿ ಪಾಲಿಗೆ ಮುಳುವಾಗುವುದರಲ್ಲಿ ಸಂದೇಹವೇ ಇಲ್ಲ.

6 / 6
Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!